Day: May 20, 2020

ಉದ್ಯಾನವನಗಳ ಆರಂಭ : ವಾಕಿಂಗ್‍ಗೆ ಮಾತ್ರ ಅವಕಾಶ

ದಾವಣಗೆರೆ ಮೇ 20    ಸರ್ಕಾರದ ಆದೇಶದಂತೆ ಮೇ 21 ರಿಂದ ದಾವಣಗೆರೆಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಉದ್ಯಾನವನಗಳು ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ಹಾಗೂ ಸಂಜೆ 4 ರಿಂದ 7ಗಂಟೆಯವರೆಗೆ ತೆರೆಯಲಾಗುತ್ತಿದೆ.    ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ಧರಿಸಿಕೊಂಡು  ಉದ್ಯಾನವನಗಳಲ್ಲ್ಲಿ ವಾಕಿಂಗ್ ಮಾತ್ರ ಮಾಡಲುಅವಕಾಶ…

ಮೇ 31 ರವರೆಗಿನ ಲಾಕ್‍ಡೌನ್ ಮಾರ್ಗಸೂಚಿಗಳು

ದಾವಣಗೆರೆ ಮೇ.20ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಲಾಕ್‍ಡೌನ್ ಕುರಿತಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಈ ಕೆಳಗಿನಂತೆ ಆದೇಶಹೊರಡಿಸಿದ್ದಾರೆ.ಈ ಮಾರ್ಗಸೂಚಿಗಳನ್ನು ಎಲ್ಲಾ ಇಲಾಖೆಗಳಿಗೆ, ಪೊಲೀಸ್ವರಿಷ್ಟಾಧಿಕಾರಿಗಳಿಗೆ, ಸ್ಥಳೀಯ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಾಹಕ ದಂಡಾಧಿಕಾರಿಗಳು, ಆಯುಕ್ತರು,ಮಹಾನಗರಪಾಲಿಕೆ ಮತ್ತು ಇತರೆ ಇಲಾಖೆ ಮುಖ್ಯಸ್ಥರುಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಈ ಮೂಲಕ…

ಸಹಕಾರ ಸಂಘಗಳ ಚುನಾವಣೆಗಳು ಮುಂದೂಡಿಕೆ

ದಾವಣಗೆರೆ ಮೇ.20ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ರನಿಯಮ 14 ಹೆಚ್ ರಂತೆ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚಿಸಿದಾವಣಗೆರೆ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸಹಕಾರ ಸಂಘಗಳ ಎಲ್ಲಾಚುನಾವಣೆಗಳನ್ನು ಮುಂದೂಡಲಾಗಿದೆ.ಸಾರ್ವಜನಿಕ ಹಿತದೃಷ್ಟಿಯಿಂದ ಕೊರೊನಾ ವೈರಸ್ ಸಾಂಕ್ರಾಮಿಕರೋಗ ಹರಡದಂತೆ ದಾವಣಗೆರೆ ಜಿಲ್ಲೆಯಾದಂತ ಮಾ.03 ರಿಂದ may.24 ರವರೆಗೆ…

ಗಣಿ/ಕಲ್ಲು/ಮರಳು ಗುತ್ತಿಗೆ ಪ್ರದೇಶಗಳು ಹಾಗೂ ಕ್ರಷರ್‍ಗಳಿಗೆ ಅನುಮತಿ

ದಾವಣಗೆರೆ ಮೇ.20ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆ ಲಾಕ್‍ಡೌನ್ ಅವಧಿಯಲ್ಲಿಮೇ 23 ರ ನಂತರ ದಾವಣಗೆರೆ ಜಿಲ್ಲೆಯಲ್ಲಿರುವಗಣಿ/ಕಲ್ಲು/ಮರಳು ಗುತ್ತಿಗೆ ಪ್ರದೇಶಗಳು ಹಾಗೂಕ್ರಷರ್ ಘಟಕ ಕಾರ್ಯ ಚಟುವಟಿಕೆಗಳಿಗೆ  ಕೋವಿಡ್-19ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಷರತ್ತಿನೊಂದಿಗೆ ಜಿಲ್ಲೆಯ ವ್ಯಾಪಿಯಲ್ಲಿ ಮಾತ್ರಅನುಮತಿಯನ್ನು ನೀಡಿದೆ.ಷರತ್ತುಗಳು:   ಕೋವಿಡ್-19 ತಡೆಗಟ್ಟಲು ಮುಂಜಾಗ್ರತಾಕ್ರಮವಾಗಿ ಮಾನ್ಯ…

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಮಿತಿಯ ಪುನರ್‍ರಚನೆ

 ದಾವಣಗೆರೆ ಮೇ.20 –ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಸಮಿತಿಯನ್ನು ಪ್ರಖ್ಯಾತ ವಿಜ್ಞಾನಿ ಪ್ರೊ. ಎಸ್. ಅಯ್ಯಪ್ಪನ್,ನಿವೃತ್ತ ಮಹಾನಿರ್ದೇಶಕರು, ಭಾರತೀಯ ಕೃಷಿ ಸಂಶೋಧನಾಪರಿಷತ್ ಹಾಗೂ ಸರ್ಕಾರದ ಕಾರ್ಯದರ್ಶಿ, ಕೃಷಿ ಸಂಶೋಧನೆಹಾಗೂ ಶಿಕ್ಷಣ ಇಲಾಖೆ, ಭಾರತ ಸರ್ಕಾರ/ ಕುಲಾಧಿಪತಿಗಳು,ಕೇಂದ್ರೀಯ ಕೃಷಿ ವಿಶ್ವವಿದ್ಯಾನಿಲಯ, ಮಣಿಪುರ ಇವರಅಧ್ಯಕತೆಯಲ್ಲಿ…

ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನದ ಅರ್ಜಿ ಅವಧಿ ವಿಸ್ತರಣೆ

 ದಾವಣಗೆರೆ ಮೇ 20   2019 ನೇ ಸಾಲಿನ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಅರ್ಜಿಆಹ್ವಾನಿಸಲಾಗಿದ್ದು, ಕೋವಿಡ್  19  ಲಾಕಡೌನ್ ಆದ ಹಿನ್ನೆಲೆಯಲ್ಲಿ ಅರ್ಜಿಸಲ್ಲಿಸುವ ಅವಧಿಯನ್ನು ಮೇ 30 ರವರೆಗೆ ವಿಸ್ತರಿಸಲಾಗಿದೆ.   ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019 ನೇ ಸಾಲಿನಯುವ ಬರಹಗಾರರ ಚೊಚ್ಚಲ ಕೃತಿಗಳನ್ನು…

ಕಸಿ/ಸಸಿಗಳ ಸಸ್ಯಾಭಿವೃದ್ದಿ : ಸರ್ಕಾರಿ ದರದಲ್ಲಿ ಮಾರಾಟಕ್ಕೆ ಲಭ್ಯ

ದಾವಣಗೆರೆ, ಮೇ.20ದಾವಣಗೆರೆ ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿಕಸಿ/ಸಸಿಗಳನ್ನು ಸಸ್ಯಾಭಿವೃದ್ದಿ ಮಾಡಿ ಸರ್ಕಾರಿ ಮಾರಾಟ ದರದಲ್ಲಿಮಾರಾಟ ಮಾಡಲಾಗುತ್ತಿದ್ದು, ಆಸಕ್ತ ರೈತರು ಈ ಕೆಳಗಿನತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಕಸಿ/ಸಸಿಗಳ ಸುದುಪಯೋಗ ಪಡೆದುಕೋಳ್ಳಬಹುದಾಗಿದೆ.ಆವರಗೊಳ್ಳ ತೋಟಗಾರಿಕ ಕ್ಷೇತ್ರದಲ್ಲಿ ನುಗ್ಗೆ, ತೆಂಗು,ಅಡಿಕೆ, ಅಲಂಕಾರಿಕ ಗಿಡಗಳು ಲಭ್ಯವಿದ್ದು ಕ್ಷೇತ್ರದ ಅಧಿಕಾರಿದೂರವಾಣಿ…

ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ : ಡಿಸಿ ಕೊರೊನಾದಿಂದ ಮೂವರು ಗುಣಮುಖ- ಆಸ್ಪತ್ರೆಯಿಂದ ಬೀಳ್ಕೊಡುಗೆ

ದಾವಣಗೆರೆ ಮೇ.20ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಬುಧವಾರ ಸಂತಸದ ವಾತಾವರಣಏರ್ಪಟ್ಟಿದ್ದು, ವೈದ್ಯರಲ್ಲಿ ಸಂಭ್ರಮ ತುಂಬಿಕೊಂಡಿತ್ತು. ಇದಕ್ಕೆಮುಖ್ಯ ಕಾರಣ ಕೊರೊನಾದಿಂದ ರೋಗಿಗಳು ಗುಣಮುಖರಾಗಿಆಸ್ಪತ್ರೆಯಿಂದ ಬಿಡುಗಡೆಗೊಂಡ ಕ್ಷಣವಾಗಿತ್ತು.ಕೊರೊನಾದಿಂದ ಗುಣಮುಖರಾದ ಮೂವರನ್ನು ಇಂದುಆಸ್ಪತ್ರೆಯಿಂದ ಸಂತಸದಿಂದ ಬೀಳ್ಕೊಡಲಾಯಿತು. ಕೊರೊನಾಪಾಸಿಟಿವ್ ಬಾಧಿತರಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಕೋವಿಡ್ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ…

ಸೋಂಕು ಹರಡದಂತೆ ಕ್ರಮ ವಹಿಸಿ ಕೆ.ಎಸ್.ಆರ್.ಟಿ.ಸಿ ಬಸ್ ಓಡಾಟ

ದಾವಣಗೆರೆ ಜಿಲ್ಲೆ;- ಮೇ 19 ಹೊನ್ನಾಳಿ ಪಟ್ಟಣದ ಕರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ರಾಜ್ಯಾಧಾಂತ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸ್ಥಗಿತಗೊಂಡಿದ್ದವು, ಪುನಃ 60 ದಿನಗಳ ನಂತರ ಬಸ್ ಸಂಚಾರ ಇಂದಿನಿಂದ ಆರಂಭಗೊಂಡು ಹೊನ್ನಾಳಿಯಿಂದ ಶಿವಮೊಗ್ಗ ಮತ್ತು ಹೊನ್ನಾಳಿಯಿಂದ ಹರಿಹರ ಜನಗಳಿಗೆ ಅನುಕೂಲವಾಗುವಂತೆ ಸುಮಾರು…