Month: June 2020

ದತ್ತಿನಿಧಿ ಪ್ರಶಸ್ತಿಗಳಿಗೆ ಕನ್ನಡ ಪುಸ್ತಕಗಳ ಆಹ್ವಾನ

ದಾವಣಗೆರೆ ಜೂ.30 ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ ದತ್ತಿನಿಧಿಪ್ರಶಸ್ತಿಗಳಿಗೆ 2019 ರಲ್ಲಿ ಪ್ರಕಟವಾದ  ಕನ್ನಡಪುಸ್ತಕಗಳನ್ನು ಕಳುಹಿಸಬಹುದಾಗಿದೆ.ಪುಸ್ತಕಗಳನ್ನು ಕಳುಹಿಸುವವರು ಜುಲೈ 31ರೊಳಗೆ ಪ್ರತಿ ಪ್ರವೇಶಕ್ಕೆ ತಲಾ ಮೂರುಪುಸ್ತಕಗಳನ್ನು  ತಮ್ಮ ವಿಳಾಸ, ದೂರವಾಣಿ ಹಾಗೂ ಮೊಬೈಲ್ಸಂಖ್ಯೆಗಳನ್ನು ನಮೂದಿಸಿ ಗೌರವ ಕಾರ್ಯದರ್ಶಿ, ಕನ್ನಡಸಾಹಿತ್ಯ ಪರಿಷತ್ತು, ಬೆಂಗಳೂರು-560018 ಈ…

ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿ ಮಹಾಂತೇಶ ಬೀಳಗಿ ರಕ್ತದಾನಿಗಳು ಜೀವ ಉಳಿಸುವ ರಕ್ಷಕರು

ದಾವಣಗೆರೆ ಜೂ.30  ಗೊತ್ತಿದ್ದೋ, ಗೊತ್ತಿಲ್ಲದೆಯೊ ಯಾರದೋ ಪ್ರಾಣ ಉಳಿಸಲುಕಾರಣರಾಗಿರುವ ರಕ್ತದಾನಿಗಳು ಜೀವ ಉಳಿಸುವರಕ್ಷಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಹೇಳಿದರು.    ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕಮತ್ತು ನಿಯಂತ್ರಣ ಘಟಕ, ರಕ್ತಭಂಡಾರ,…

ಜಿಲ್ಲೆಯಲ್ಲಿ 12 ಕೊರೊನಾ ಪಾಸಿಟಿವ್, 08 ಬಿಡುಗಡೆ, 01 ಸಾವು

ದಾವಣಗೆರೆ ಜೂ.30 ದಾವಣಗೆರೆ ಜಿಲ್ಲೆಯಲ್ಲಿ ಇಂದು 12 ಕೊರೊನಾ ಪಾಸಿಟಿವ್ಪ್ರಕರಣಗಳು ವರದಿಯಾಗಿದ್ದು, 01 ಸಾವು ಸಂಭವಿಸಿದೆ. ಹಾಗೂಸಂಪೂರ್ಣರಾಗಿ ಗುಣಮುಖರಾದ 08 ಜನರನ್ನು ಜಿಲ್ಲಾ ನಿಗದಿತಕೋವಿಡ್ ಆಸ್ಪತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ.ರೋಗಿ ಸಂಖ್ಯೆ 14400 40 ವರ್ಷದ ಮಹಿಳೆ ಹಾಗೂ ರೋಗಿ ಸಂಖ್ಯೆ14401 16 ವರ್ಷದ…

ಜೀವ ರಕ್ಷಕ ವೈದ್ಯರಿಗೆ ಕೋಟಿ ಕೋಟಿ ನಮನಗಳು

ಸಂಕಟ ಬಂದಾಗ ವೆಂಕಟರಮಣ ಎಂಬ ಮಾತಿದೆ. ನಿಜಕ್ಕೂ ಈ ಮಾತು ಎಷ್ಟು ಸಮಜಂಸ ಅಲ್ಲವೇ? ನಾನಿಲ್ಲಿ ಹೇಳ ಹೊರಟಿರುವುದು ಸಂಕಟ ಎಂದರೆ ರೋಗಗಳು ವೆಂಕಟರಮಣನೆಂದರೆ ಈ ರೋಗಗಳನ್ನು ವಾಸಿ ಮಾಡುವ ವೈದ್ಯರು. ಆದ್ದರಿಂದಲೇ ವೈದ್ಯನನ್ನು ನಾರಾಯಣ ಎನ್ನುವುದು. ದೇವರು ಎಲ್ಲಾ ಸಮಸ್ಯೆಗಳನ್ನು…

ತೋಟಗಾರಿಕೆ ಸಸಿ ವಿತರಣೆ ಕಾರ್ಯಕ್ರಮ

ದಾವಣಗೆರೆ ಜೂ.29ಸವಳಂಗದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿಸೋಮವಾರ ಜಿಲ್ಲಾ ಕೃಷಿ ಇಲಾಖೆಯಿಂದ ಜಲಾನಯನ ಅಭಿವೃದ್ಧಿüಮೂಲಕ ಬರಗಾಲವನ್ನು ತಡೆಯುವಿಕೆ ಯೋಜನೆಯಡಿತೋಟಗಾರಿಕೆ ಸಸಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.100 ರೈತರರಿಗೆ ರೂ. 500 ಬೆಲೆಯ ಮಾವು, ಬೇವು, ತೆಂಗು,ಲಿಂಬೆ, ಕರಿಬೇವು ಸೇರಿದಂತೆ ವಿವಿಧ ಸಸಿಗಳನ್ನು ಸಂಸದಜಿ.ಎಂ.ಸಿದ್ದೇಶ್ವರ್ ಅವರು…

ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್ ಕೊರೊನಾ ಮುಚ್ಚಿಡುವ ವಿಷಯವೂ ಅಲ್ಲ, ಆತಂಕವೂ ಬೇಕಿಲ್ಲ

ದಾವಣಗೆರೆ ಜೂ.29ಕೊರೊನಾ ಮುಚ್ಚಿಡುವ ವಿಷಯವೂ ಅಲ್ಲ. ಕೊರೊನಾ ಬಂದರೆಯಾರೊಬ್ಬರು ಆತಂಕವೂ ಪಡಬೇಕಿಲ್ಲ. ಆಸ್ಪತ್ರೆಗೆತೋರಿಸಿಕೊಂಡು ಗುಣಮುಖರಾಗುವುದು ಎಲ್ಲರ ಕರ್ತವ್ಯವಾಗಿದೆಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದರು.ಸೋಮವಾರ ನ್ಯಾಮತಿ ತಾಲ್ಲೂಕಿನ ಸುರುಹೊನ್ನೆ ಗ್ರಾಮದಲ್ಲಿಅಂಗನವಾಡಿ ಕಟ್ಟಡ ಹಾಗೂ ವಾಣಿಜ್ಯ ಕಟ್ಟಡ ಮೇಲಂತಸ್ತುಮಳಿಗೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದಅವರು, ಕೊರೊನಾ…

ಕೋವಿಡ್ ನಿಯಂತ್ರಣ ಹಿನ್ನೆಲೆ ರಾತ್ರಿ ಕಫ್ರ್ಯೂ ಆದೇಶ

ದಾವಣಗೆರೆ ಜೂ.29 ರಾಜ್ಯಾದ್ಯಂತ ಕೋವಿಡ್ 19 ಸೋಂಕು ಪ್ರಕರಣಗಳುಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆದಾವಣಗೆರೆ ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕುಹರಡದಂತೆ ತಡೆಯುವ ಸಲುವಾಗಿ, ಸಾರ್ವಜನಿಕರ ಆರೋಗ್ಯದಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾಕ್ರಮಗಳನ್ನು ಕೈಗೊಳ್ಳಲು ಸಿಆರ್‍ಪಿಸಿ 1973 ರ ಕಲಂ 144ರನ್ವಯ ಪ್ರತಿ ದಿನ ರಾತ್ರಿ 8…

ರಾಜ್ಯ ಸರಕಾರದ ಆದೇಶ

⚫️ ರಾಜ್ಯದಲ್ಲಿ ಪ್ರತಿ ಭಾನುವಾರ ಲಾಕ್-ಡೌನ್.!! ⚫️ ಇನ್ನು ಮುಂದೆ ಅಂದರೆ 02-08-2020ರ ವರೆಗೆ ರಾಜ್ಯ ಸರಕಾರದ ಎಲ್ಲ ಇಲಾಖೆಯ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ.!! ⚫️ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ…

ಪ್ರತಿಮೆ ನಿರ್ಮಾಣದ ಮೂಲಕ ಬೆಂಗಳೂರು ನಿರ್ಮಾತೃ ಕೆಂಪೇಗೌಡರಿಗೆ ಸರ್ಕಾರದಿಂದ ಗೌರವ ಸಮರ್ಪಣೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 27: ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರಿಗೆ ಸರ್ಕಾರ ಗೌರವ ಸಲ್ಲಿಸುತ್ತಿದೆ ಎಂದು ಮುಖ್ಯಮಂತ್ರಿ…

ಜೂ.29 14ನೇ ಸಾಖ್ಯಿಂಕ ದಿನಾಚರಣೆ

ದಾವಣಗೆರೆ ಜೂ.28ಜೂ.29 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಾರತದ ಖ್ಯಾತ ಸಂಖ್ಯಾ ಶಾಸ್ತ್ರಜ್ಞರಾದ ಪ್ರೋ ಪಿ.ಸಿ ಮಾಹಾಲನೊಬೀಸ್ ಜನ್ಮದಿನಚರಣೆಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಬೆಂಗಳೂರು.ಹಾಗೂ ಜಿಲ್ಲಾಡಳಿತ ಭವನ ದಾವಣಗೆರೆ ಇವರುಗಳಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಸುಸ್ಥಿರ ಅಭಿವೃದ್ದಿ,ಮತ್ತು…