Day: June 28, 2020

ರಾಜ್ಯ ಸರಕಾರದ ಆದೇಶ

⚫️ ರಾಜ್ಯದಲ್ಲಿ ಪ್ರತಿ ಭಾನುವಾರ ಲಾಕ್-ಡೌನ್.!! ⚫️ ಇನ್ನು ಮುಂದೆ ಅಂದರೆ 02-08-2020ರ ವರೆಗೆ ರಾಜ್ಯ ಸರಕಾರದ ಎಲ್ಲ ಇಲಾಖೆಯ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ.!! ⚫️ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ…

ಪ್ರತಿಮೆ ನಿರ್ಮಾಣದ ಮೂಲಕ ಬೆಂಗಳೂರು ನಿರ್ಮಾತೃ ಕೆಂಪೇಗೌಡರಿಗೆ ಸರ್ಕಾರದಿಂದ ಗೌರವ ಸಮರ್ಪಣೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 27: ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರಿಗೆ ಸರ್ಕಾರ ಗೌರವ ಸಲ್ಲಿಸುತ್ತಿದೆ ಎಂದು ಮುಖ್ಯಮಂತ್ರಿ…

ಜೂ.29 14ನೇ ಸಾಖ್ಯಿಂಕ ದಿನಾಚರಣೆ

ದಾವಣಗೆರೆ ಜೂ.28ಜೂ.29 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಾರತದ ಖ್ಯಾತ ಸಂಖ್ಯಾ ಶಾಸ್ತ್ರಜ್ಞರಾದ ಪ್ರೋ ಪಿ.ಸಿ ಮಾಹಾಲನೊಬೀಸ್ ಜನ್ಮದಿನಚರಣೆಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಬೆಂಗಳೂರು.ಹಾಗೂ ಜಿಲ್ಲಾಡಳಿತ ಭವನ ದಾವಣಗೆರೆ ಇವರುಗಳಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಸುಸ್ಥಿರ ಅಭಿವೃದ್ದಿ,ಮತ್ತು…