Day: July 2, 2020

ಪ್ರತಿಭಟನೆ ಹಿಂತೆಗೆದುಕೊಂಡಲ್ಲಿ ಒಂದು ವಾರದೊಳಗೆ ಸ್ಟೈಫಂಡ್ ಒದಗಿಸಲಾಗುವುದು: ಗೃಹವೈದ್ಯರಿಗೆ ಸಂಸದರು-ಎಂಎಲ್‍ಸಿ ಮನವೊಲಿಕೆ

ದಾವಣಗೆರೆ ಜು.02 ಎಂದು ನಗರದ ಜೆಜೆಎಂ ಮತ್ತು ಬಾಪೂಜಿ ಮೆಡಿಕಲ್ ಕಾಲೇಜಿನಗೃಹವೈದ್ಯರು(ಹೌಸ್‍ಸರ್ಜನ್ಸ್) ತಮಗೆ 16 ತಿಂಗಳುಗಳಿಂದಸ್ಟೈಫಂಡ್ ಬಂದಿಲ್ಲ. ಶೀಘ್ರದಲ್ಲಿಯೇ ಬಿಡುಗಡೆಮಾಡಬೇಕೆಂದು ಎಬಿವಿಬಿ ಸಂಘಟನೆಯೊಂದಿಗೆ ನಾಲ್ಕು ದಿನಗಳಿಂದಜಯದೇವ ಸರ್ಕಲ್‍ನಲ್ಲಿ ಪ್ರತಿಭಟನೆ ಕೈಗೊಂಡಿರುವಹಿನ್ನೆಲೆಯಲ್ಲಿ ಇಂದು ಸಂಸದರಾದ ಜಿ.ಎಂ.ಸಿದ್ದೇಶ್ವರ್, ಎಂಎಲ್‍ಸಿನಾರಾಯಣಸ್ವಾಮಿ ಜಿಲ್ಲಾಧಿಕಾರಿಗಳೊಂದಿಗೆ ಪ್ರತಿಭಟನಾ ಸ್ಥಳಕ್ಕೆತೆರಳಿ ಗೃಹವೈದ್ಯರು ಪ್ರತಿಭಟನೆ…

ಸರ್ಕಾರದ ವೆಬ್‍ಪೋರ್ಟಲ್‍ನಲ್ಲಿ ಐಎಲ್‍ಐ, ಎಸ್‍ಎಆರ್‍ಐ ಪ್ರಕರಣ ಅಪ್‍ಡೇಟ್ ಮಾಡದಿರುವ ಆಸ್ಪತ್ರೆ/ನರ್ಸಿಂಗ್‍ಹೋಂಗಳ ತಾತ್ಕಾಲಿಕ ಸೀಜ್

ದಾವಣಗೆರೆ ಜು.02 ಸರ್ಕಾರದ ಆದೇಶದಂತೆ ಆಸ್ಪತ್ರೆಗಳಿಗೆ ಬರುವವರಲ್ಲಿ ಶೀತ,ಜ್ವರದಂತಹ (ಐಎಲ್‍ಐ) ಮತ್ತು ತೀವ್ರ ಉಸಿರಾಟದ ತೊಂದರೆ(ಎಸ್‍ಎಆರ್‍ಐ)ಪ್ರಕರಣಗಳನ್ನು ಪ್ರತಿದಿನ ಆರೋಗ್ಯ ಇಲಾಖೆಯವೆಬ್‍ಪೋರ್ಟಲ್‍ಗೆ ಅಪ್‍ಡೇಟ್ ಮಾಡದೇ ಇರುವ ನಗರದ ವಿವಿಧಖಾಸಗಿ ಆಸ್ಪತ್ರೆಗಳಿಗೆ ಇಂದು ಡಿಹೆಚ್‍ಓ ತಂಡ ದಿಢೀರ್ ಭೇಟಿ ನೀಡಿಪರಿಶೀಲನೆ ನಡೆಸಿ ಅಂತಹ ಆಸ್ಪತ್ರೆ/ನರ್ಸಿಂಗ್ ಹೋಂಗಳನ್ನುತಾತ್ಕಾಲಿಕವಾಗಿ…

60 ವರ್ಷ ಮೇಲ್ಪಟ್ಟವರು ಆರ್‍ಟಿಓ ಗೆ ಪ್ರವೇಶ ಬೇಡ

ದಾವಣಗೆರೆ ಜು.02  ಕೋವಿಡ್-19 ವೈರಾಣು ಹರಡುವುದನ್ನು ತಡೆಯುವ ನಿಟ್ಟಿನಲ್ಲಿಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಆದೇಶದಂತೆ ಮೋಟಾರು ವಾಹನ ಕಾಯ್ದೆ 1988 ಮತ್ತುಕೇಂದ್ರ ಮೋಟಾರು ವಾಹನ ನಿಯಮಾವಳಿ 1989 ಇವುಗಳಿಗೆಸಂಬಂಧಿಸಿದಂತೆ ದಿನಾಂಕ: 01-02-2020 ರ ನಂತರ ಅವಧಿಮುಕ್ತಾಯಗೊಳ್ಳುವ ವಾಯಿದೆಯನ್ನು ಸಿಂಧುತ್ವ ಹೊಂದಿದಅವಧಿ…

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜು.02ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ದಿ ಸಚಿವರಾದ ಬಿ.ಎ ಬಸವರಾಜಇವರು ಜು.04 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 11.20 ಕ್ಕೆ ಹಾವೇರಿಯಿಂದ ಹೊರಟು ಮಧ್ಯಾಹ್ನ 12.20ಕ್ಕೆ ದಾವಣಗೆರೆ ಆಗಮಿಸಿ, ನಂತರ 12.30 ಕ್ಕೆ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ಮಕ್ಕಳ…

ಕೆಎಸ್‍ಓಯು: ಕನೆಕ್ಟ್ ಪ್ಲಾಟ್‍ಫಾರಂ ಮುಖಾಂತರ ಆನ್‍ಲೈನ್ ತರಗತಿ

ದಾವಣಗೆರೆ ಜು.02  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2018-19 ನೇಸಾಲಿನ ದ್ವಿತೀಯ ವರ್ಷದ ಬಿ.ಎ/ಬಿ.ಕಾಂ ಮತ್ತು 2019-20ನೇಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಹಾಗೂ 2019-20 ನೇ ಜನವರಿಆವೃತ್ತಿ ಸಾಲಿನಲ್ಲಿ ಪ್ರವೇಶಾತಿ ಪಡೆದ ಪ್ರಥಮ ವರ್ಷದಬಿ.ಎ/ಬಿ.ಕಾಂ/ಬಿ.ಲೈಬ್ರರಿ.ಐ.ಎಸ್‍ಸಿ/ಎಂ.ಎ/ಎಂ.ಕಾಂ/ಎಂಎಸ್ಸಿ/ಎಂ.ಬಿ.ಎ/ಎಂ.ಎಲ್‍ಐಬಿ.ಐಎಸ್‍ಸಿ/ಬಿ.ಎಡ್ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯತರಗತಿಗಳನ್ನು ಕೋವಿಡ್-19 ರ…

ಸಬ್ ಇನ್ಸ್‍ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜು.02ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ದೆಹಲಿ ಪೊಲೀಸ್,ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಅಂPಈs) ಖಾಲಿ ಇರುವ ಸಬ್-ಇನ್ಸ್‍ಪೆಕ್ಟರ್(SI) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳುವೆಬ್‍ಸೈಟ್ hಣಣಠಿs://ssಛಿ.ಟಿiಛಿ.iಟಿ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಬಹುದು. ಜು.16 ಅರ್ಜಿ ಸಲ್ಲಿಸಲು ಕೊನೆಯ…

ಹೊನ್ನಾಳಿಗೆ ಎಸಿಬಿ ಭೇಟಿ-ಅಹವಾಲು ಸ್ವೀಕಾರ

ದಾವಣಗೆರೆ ಜು.02 ಪೊಲೀಸ್ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳಪೊಲೀಸ್ ಠಾಣೆ  ದಾವಣಗೆರೆ ಇವರು ಜು.03 ರಂದು ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹೊನ್ನಾಳಿ ಪ್ರವಾಸಿಮಂದಿರಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.   ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-236600, ಮೊ.ಸಂ.9480806227,9480806284ನ್ನು ಸಂಪರ್ಕಿಸಬಹುದೆಂದು ಎಸಿಬಿ…

ಕೆ.ಪಿ.ಸಿ.ಸಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಡಿ.ಕೆ ಶಿವಕುಮಾರ್ ಮತ್ತು ಕಾರ್ಯಧ್ಯಕ್ಷರುಗಳಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ ಈ ನಾಲ್ಕು ಜನರ ಪ್ರತಿಜ್ಞಾ

ದಾವಣಗೆರೆ ಜಿಲ್ಲೆ ಜು 2 ಹೊನ್ನಾಳಿ ಪಟ್ಟಣದ ಕನಕದಾಸ ರಂಗಮಂದಿರದಲ್ಲಿ ಇಂದು ಕೆ.ಪಿ.ಸಿ.ಸಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಡಿ.ಕೆ ಶಿವಕುಮಾರ್ ಮತ್ತು ಕಾರ್ಯಧ್ಯಕ್ಷರುಗಳಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ ಈ ನಾಲ್ಕು ಜನರ ಪ್ರತಿಜ್ಞಾ ಕಾರ್ಯಕ್ರಮದ ನೇರಪ್ರಸಾರವನ್ನು…