Day: July 13, 2020

ಸಾಸ್ವೆಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೋರೊನಾ ವಾರಿಯರ್ಸ್ ಅಭಿನಂದನಾ ಸಮಾರಂಭ

ಸಾಸ್ವೆಹಳ್ಳಿ: ‘ಹೋರಾಟದಿಂದ ಮಾತ್ರ ನಮ್ಮ ಹಕ್ಕುಗಳನ್ನು ಪಡೆಯಬಹುದಾಗಿದೆ. ಕೋರೊನಾ ಸಂದರ್ಭದಲ್ಲಿ ಕೋರನಾದ ವಿರುದ್ಧ ತಮ್ಮ ಪ್ರಾಣವನ್ನು ಒತ್ತೆ ಇಟ್ಟು ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವ ಮೂಲಕ ಅವರ ಜೀವನ ಭದ್ರತೆಯನ್ನು ಒದಗಿಸಬೇಕು ಎಂದು…

ಜನಸಂಖ್ಯಾ ನಿಯಂತ್ರಣ ಕುರಿತಾದ ಪೋಸ್ಟರ್ ಬಿಡುಗಡೆ

ದಾವಣಗೆರೆ ಜು.13ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿಅರಿವು ಮೂಡಿಸುವ ಸಲುವಾಗಿ ವಿಶ್ವ ಜನಸಂಖ್ಯಾ ನಿಯಂತ್ರಣದಕುರಿತಾದ ಪೊಸ್ಟರ್‍ಗಳನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿಬಿಡುಗಡೆಗೊಳಿಸಿದರು.ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ,ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಉಪವಿಭಾಗಾಧಿಕಾರಿ ಮಮತಾಹೂಸಗೌಡರ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಡಿಎಸ್…

ಕೋವಿಡ್ ನಿಯಂತ್ರಣದೊಂದಿಗೆ ಕೃಷಿಗೆ ಒತ್ತು ನೀಡುವಂತೆ ಸಿಎಂ ಸೂಚನೆ

ದಾವಣಗೆರೆ ಜು.13ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರುಇಂದು ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಸಂವಾದ ನಡೆಸಿ,ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಕೈಗೊಳ್ಳಲಾದ ನಿಯಂತ್ರಣಕ್ರಮಗಳು, ಮರಣ ಪ್ರಮಾಣ ಇಳಿಕೆ, ಮಳೆ ಬೆಳೆ, ಬೀಜ,ರಸಗೊಬ್ಬರ ಲಭ್ಯತೆ, ಕುಡಿಯುವ ನೀರಿನ ಸಮಸ್ಯೆ,ಅವಶ್ಯಕತೆ ಇರುವೆಡೆ ಬೋರ್‍ವೆಲ್ ಸೌಲಭ್ಯ ಒದಗಿಸುವಂತೆಅಧಿಕಾರಿಗಳಿಗೆ ಸೂಚನೆ ನೀಡಿದರು.ದಾವಣಗೆರೆ…

ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಮೂಂದೂಡಿಕೆ

ದಾವಣಗೆರೆ ಜು.10      ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರ ಅಧ್ಯಕ್ಷತೆಯಲ್ಲಿ ಜು.17 ರಂದು ಬೆಳಿಗ್ಗೆ 10.00ಗಂಟೆಗೆ ಜಿಲ್ಲಾಡಳಿತ ಭವನದ ತುಂಗಾಭದ್ರಸಭಾಂಗಣದಲ್ಲ್ಲಿ ಏರ್ಪಡಿಸಲಾಗಿದ್ದ 2020-21ನೇ ಸಾಲಿನ ಮೊದಲನೇತ್ರೈಮಾಸಿಕ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳಪ್ರಗತಿ ಪರಿಶೀಲನಾ ಸಭೆಯನ್ನು ದಿನೇ ದಿನೇ ಕೋವಿಡ್ ಸಂಖ್ಯೆಹೆಚ್ಚುತ್ತಿರುವ…