Day: July 18, 2020

ಆಶಾ ಕಾರ್ಯಕರ್ತೆಯರ ಸೇವೆಯನ್ನು ಮತ್ತು ಈ ಸಂದರ್ಭದಲ್ಲಿ ಅವರು ಸ್ವೀಕರಿಸಿರುವ ಸವಾಲನ್ನು ನಾವು ಗೌರವಿಸಬೇಕು.ಎಂ.ಡಿ ಲಕ್ಷ್ಮೀನಾರಾಯಣ್

ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ ಪರಿಣಾಮದಿಂದ ಆಶಾ ಕಾರ್ಯಕರ್ತೆಯರು ಅತಿ ಹೆಚ್ಚು ಜವಾಬ್ದಾರಿ ಹೊತ್ತು ಮನೆಮನೆಗೆ ತೆರಳಿ ಕರೋನಾ ಪೀಡಿತರನ್ನು ಗುರುತಿಸಿ ಅವರ ಆರೋಗ್ಯ ತಪಾಸಣೆಗಾಗಿ ಸರ್ಕಾರಕ್ಕೆ ನೆರವಾಗಿದ್ದಾರೆ. ಅವರಿಗೆ ಯಾವುದೇ ರೀತಿಯ ಸುರಕ್ಷಿತವಾದ ಅನುಕೂಲಗಳಿಲ್ಲ. ಅವರಿಗೆ ಸರ್ಕಾರದಿಂದ ಕೇವಲ 6 ಸಾವಿರ…

ಕೊರೋನಾ ಮರಣ ಪ್ರಮಾಣ ತಗ್ಗಿಸಲು ಸರ್ವೇಕ್ಷಣೆ ತೀವ್ರಗೊಳಿಸಿ-ಜಿಲ್ಲಾಧಿಕಾರಿ

ದಾವಣಗೆರೆ ಜು.18ಜಿಲ್ಲೆಯಲ್ಲಿ ಕೋರೋನಾದಿಂದ ಸಂಭವಿಸುತ್ತಿರುವ ಸಾವಿನಪ್ರಮಾಣ ರಾಜ್ಯದ ಸರಾಸರಿಗಿಂತ ಹೆಚ್ಚಿದ್ದು ಈ ಪ್ರಮಾಣವನ್ನುಕಡಿಮೆಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗೆಗೆಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಚರ್ಚಿಸಲಾಯಿತು.ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಜಿಲ್ಲಾಮಟ್ಟದಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಹಾಗೂ ತಜ್ಞವೈದ್ಯÀರುಗಳನ್ನುÀ ಉದ್ದೇಶಿಸಿ ಮಾತಾನಾಡಿದ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಅವರು…