Day: July 23, 2020

ಕೋವಿಡ್-19 ಸಾಂಕ್ರಾಮಿಕ ರೋಗದ ಸಮಸ್ಯೆಯಿಂದಾಗಿ ಕೈಮಗ್ಗ ನೇಕಾರರರು ಸಂಕಷ್ಟ

ಕೋವಿಡ್-19 ಸಾಂಕ್ರಾಮಿಕ ರೋಗದ ಸಮಸ್ಯೆಯಿಂದಾಗಿ ಕೈಮಗ್ಗನೇಕಾರರರು ಸಂಕಷ್ಟದಲ್ಲಿರುವುದನ್ನು ಮನಗಂಡು ರಾಜ್ಯಸರ್ಕಾರವು ಕೈಮಗ್ಗ ನೇಕಾರಿಕೆ ಹಾಗು ಇತರೆ ಕೈಮಗ್ಗಚಟುವಟಿಕೆಗಳನ್ನು ನಡೆಸುವ ನೇಕಾರರಿಗೆ, ನೇಕಾರ ಸಮ್ಮಾನ್ಯೋಜನೆಯಡಿ ವಾರ್ಷಿಕ ರೂ. 2000/- ಗಳ ಆರ್ಥಿಕ ನೆರವನ್ನು ಬ್ಯಾಂಕ್ಖಾತೆಗಳಿಗೆ ನೇರವಾಗಿ ನೇರ ನಗದು ವರ್ಗಾವಣೆ ಮುಖಾಂತರÀನೀಡುವುದಾಗಿ ಘೋಷಿಸಿದೆ.ಈ…

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ದಾವವಣಗೆರೆ ಜು.23    ಕೋವಿಡ್-19 ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು,ಪ್ರಯೋಗ ಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.    ಕೊರೊನಾ ವೈರಸ್ ಪ್ರಕರಣಗಳನ್ನು ಸಮರ್ಪಕವಾಗಿನಿಭಾಯಿಸಲು ಅನುಕೂಲವಾಗುವವಂತೆ ಜಿಲ್ಲಾ ಆರೋಗ್ಯಮತ್ತು ಕುಟುಂಬ…