Day: July 29, 2020

ನ್ಯಾಮತಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನ್ಯಾಮತಿ ತಾಲೂಕು ಸಭಾ ಭವನದಲ್ಲಿ ಮಂಗಳವಾರ ಪತ್ರಕರ್ತರ ದಿನಾಚರಣೆ ಆಚರಿಸಲಾಯಿತು.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನ್ಯಾಮತಿ ತಾಲೂಕು ಸಭಾ ಭವನದಲ್ಲಿ ಮಂಗಳವಾರ ಪತ್ರಕರ್ತರ ದಿನಾಚರಣೆ ಆಚರಿಸಲಾಯಿತು. ಇದರ ನೇತೃತ್ವವನ್ನು ನ್ಯಾಮತಿ ತಾಲೂಕಿನ ದಂಡಾಧಿಕಾರಿಗಳಾದ ತನುಜಾ ಟಿ ಸೌದತ್ತಿ ಅವರು ದೀಪವನ್ನ ಬೆಳಗಿಸುವುದರ ಮೂಲಕ ಚಾಲನೆಯನ್ನು ಕೊಟ್ಟರು .…

4ಲಕ್ಷ ಆಯುರ್ವೇದಿಕ್ ಕಿಟ್ ವಿತರಣೆಗೆ ಚಾಲನೆ ಕರೋನಾ ನಿಯಂತ್ರಣಕ್ಕೆ ಆಯುರ್ವೇದಿಕ್ ದಿವ್ಯೌಷಧಿ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಜು.29: ಕರೋನಾ ನಿಯಂತ್ರಣಕ್ಕೆ ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಶಿವಮೊಗ್ಗನಗರದಲ್ಲಿ 4ಲಕ್ಷ ಮಂದಿಗೆ ಆಯುರ್ವೇದಿಕ್ ರೋಗ ನಿರೋಧಕಶಕ್ತಿವರ್ಧಕ ಕಿಟ್ ವಿತರಣೆ ಮಾಡುತ್ತಿರುವುದು ಬಹುಶಃದೇಶದಲ್ಲಿಯೇ ಪ್ರಥಮ ಪ್ರಯತ್ನವಾಗಿದೆ ಎಂದುಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರುಅವರು ಬುಧವಾರ ಕುವೆಂಪು…

ಭಾರತೀಯ ಅಂಚೆ ಇಲಾಖೆ ಮೂಲಕ ರಾಖಿ ಕಳುಹಿಸುವ ವಿನೂತನ ಪರಿಕಲ್ಪನೆ

ದಾವಣಗೆರೆ ಜು.29 ಭಾರತೀಯ ಅಂಚೆ ಇಲಾಖೆಯಿಂದ ರಾಖಿ ಪ್ರಿಯರಿಗೊಂದು ಸಿಹಿಸುದ್ದಿ. ಕೋವಿಡ್ 19 ಎಲ್ಲೆಡೆ ಹರಡುತ್ತಿರುವ ಈ ಸಂದಿಗ್ಧಪರಿಸ್ಥಿತಿಯಲ್ಲಿ ರಕ್ಷಾ ಬಂಧನ್ ಹಬ್ಬಕ್ಕೆ ರಾಖಿ ಖರೀದಿಗೆ ಅಂಗಡಿಗಳಿಗೆಅಲೆದಾಡುವ ಪರಿದಾಟವಿಲ್ಲದೇ ದೂರದ ಊರಿನಲ್ಲಿರುವಸಹೋದರನಿಗೆ ಮನೆಯಲ್ಲೇ ಕುಳಿದೇ ಮೊಬೈಲ್‍ನಿಂದಅಂತರ್ಜಾಲ ಮೂಲಕ ರಾಖಿಯನ್ನು ಕಳುಹಿಸುವ ವಿನೂತನಪರಿಕಲ್ಪನೆಯನ್ನು ನಮ್ಮ…