Month: September 2020

ಸೆ. 30 ರಂದು ದಾವಣಗೆರೆ ವಿವಿ ಏಳನೆ ವಾರ್ಷಿಕ ಘಟಿಕೋತ್ಸವ ಕೋವಿಡ್ ನಿಯಂತ್ರಣ ಮಾರ್ಗಸೂಚಿಯಂತೆ ಸರಳ ಕಾರ್ಯಕ್ರಮ ಆಯೋಜನೆ- ಕುಲಪತಿ ಡಾ. ಎಸ್.ವಿ. ಹಲಸೆ

ದಾವಣಗೆರೆ ಸೆ. 29ದಾವಣಗೆರೆ ವಿಶ್ವ ವಿದ್ಯಾನಿಲಯದ 2018-19 ನೇ ಸಾಲಿನ ಏಳನೆ ವಾರ್ಷಿಕಘಟಿಕೋತ್ಸವ ಸಮಾರಂಭವನ್ನು ಸೆ. 30 ರಂದು ವಿವಿ ಆವರಣದಲ್ಲಿಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ವಯ ಸರಳವಾಗಿಆಯೋಜಿಸಲಾಗುವುದು ಎಂದು ವಿವಿ ಕುಲಪತಿ ಡಾ. ಎಸ್.ವಿ. ಹಲಸೆ ಅವರುಹೇಳಿದರು.ದಾವಣಗೆರೆ ವಿವಿ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮ…

ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2020

ದಾವಣಗೆರೆ ಸೆ.29    ಅ.01 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಸದ್ಯೋಜಾತ ಶಿವಾಚಾರ್ಯಮಹಾಸ್ವಾಮಿಗಳ ಮಠ, ಎಂ.ಸಿ.ಸಿ. ‘ಬಿ’ ಬ್ಲಾಕ್, ವಾಟರ್ ಟ್ಯಾಂಕ್ ಪಾರ್ಕ್ ಎದುರು,ದಾವಣಗೆರೆ ಇಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2020ಹಮ್ಮಿಕೊಳ್ಳಲಾಗಿದ್ದು ಕೋವಿಡ್ ನಿಯಮಾನುಸಾರ ಸರಳವಾಗಿಆಚರಿಸಲಾಗುವುದು.     ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ…

ಅಖಂಡ ರೈತರ ಸಂಘ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಮೂಹಿಕ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ಎಲ್ಲಾ ವಿವಿಧ ಸಂಘಟನೆ ಸಹಕಾರದೊಂದಿಗೆ ಇಂದು ಬಂದ್

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನಲ್ಲಿ ಇಂದು ದಿನಾಂಕ:-28-09-2020 ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭೂ ಸುಧಾರಣೆ ಮಸೂದೆ ಹಾಗೂ ಕೃಷಿ ಮಾರುಕಟ್ಟೆ ಕಾಯ್ದೆಯನ್ನು ಜಾರಿಗೆ ತಂದಿರುತ್ತದೆ. ಇವುಗಳ ವಿರುದ್ಧ ದೇಶ ಹಾಗು ಕರ್ನಾಟಕ ರಾಜ್ಯ ಸರ್ಕಾರ ಹಾಗು ಕೇಂದ್ರ ಸರ್ಕಾರದ ವಿರುದ್ಧ…

ಐಪಿಪಿಬಿ ಮಹಾ ಲಾಗಿನ್-ಅಂಚೆ ಇಲಾಖೆಯಿಂದ ಆನ್‍ಲೈನ್ ಸೌಲಭ್ಯ

ದಾವಣಗೆರೆ. ಸೆ.28ಭಾರತೀಯ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ಸ್ಬ್ಯಾಂಕ್ (ಐಪಿಪಿಬಿ) ವ್ಯವಸ್ಥೆಯು ಡಿಜಿಟಲ್ ಆನ್‍ಲೈನ್ ಸೌಲಭ್ಯಗಳನ್ನು ಮನೆಮನೆಗೆ ತಲುಪಿಸಲು ಮುಂದಾಗಿದ್ದು, ಸೆ.29 ರಂದು ಐಪಿಪಿಬಿ ಮಹಾ ಲಾಗಿನ್ಶೆಡ್ಯುಲ್ ಹಮ್ಮಿಕೊಳ್ಳಲಾಗಿದೆ.ಇತರ ಬ್ಯಾಂಕ್ ಖಾತೆಗಳಿಂದ ತಮ್ಮ ಹಣ ಶುಲ್ಕವಿಲ್ಲದೇ ಎಇಪಿಎಸ್ ಮೂಲಕಬಿಡಿಸಿಕೊಳ್ಳುವುದರ ಜೊತೆಗೆ ಖಾತೆಗಳಿಂದ…

ಉದ್ಯಮಶೀಲತಾಭಿವೃದ್ದಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

 ದಾವಣಗೆರೆ. ಸೆ.28ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡಸಂಸ್ಥೆಯಿಂದ ಬಾಪೂಜಿ ಇಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ,ದಾವಣಗೆರೆ ಇಲ್ಲಿ ಆಯೋಜಿಸಲಾಗಿರುವ ಆರು ದಿನಗಳಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಸೆ.25ರಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುಶೃತ್ ಡಿ. ಶಾಸ್ತ್ರಿ ಉದ್ಘಾಟಿಸಿದರು.ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಬೆಂಗಳೂರು…

ತರಬೇತಿ ಕೇಂದ್ರದಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ. ಸೆ.28ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಹರಿಹರ ಇಲ್ಲಿ2020-21 ನೇ ಸಾಲಿಗೆ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತುಜೀವನೋಪಾಯ ಇಲಾಖೆ ಅಡಿಯಲ್ಲಿ ತಂತ್ರಜ್ಞಾನ ತರಬೇತಿಗಳಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆಮತ್ತು ಗಿರಿಜನ ಉಪಯೋಜನೆ ಮೂಲಕ ಉಚಿತವಾಗಿ ಕೆಳಕಂಡತರಬೇತಿಗಳನ್ನು ನೀಡಲಾಗುವುದು.ಎಸ್.ಎಸ್.ಎಲ್.ಸಿ, ಐ.ಟಿ.ಐ, ಡಿಪ್ಲೋಮ,…

ಹೊಸ ನ್ಯಾಯಬೆಲೆ ಅಂಗಡಿಗಳ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.28                                                                                                                                                                                                                                                                                                                                                                                                                                                                                                                                                                                                                                            ಪಡಿತರ ಚೀಟಿದಾರರ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಟಿಯಿಂದಕೆಳಕಂಡ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಮಂಜೂರು ಮಾಡಲು ನಿಯಮಾನುಸಾರ ನಿಗದಿತ ನಮೂನೆ-ಎ ನಲ್ಲಿಅರ್ಜಿಗಳನ್ನು ಕರೆಯಲಾಗಿದೆ.ಜಗಳೂರು ತಾಲ್ಲೂಕಿನ ಹೊಸಕೆರೆ ನ್ಯಾಯಬೆಲೆ ಅಂಗಡಿಗೆಅಂತ್ಯೋದಯ-106, ಬಿಪಿಎಲ್-348, ಎಪಿಎಲ್-01 ಒಟ್ಟು 455. ಬ್ಯಾಂಕ್ ಠೇವಣಿÉಮೊತ್ತ…

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಸ್ವಚ್ಛತಾ ಅಭಿಯಾನ ಹಾಗೂ ಆರೋಗ್ಯ ಸುರಕ್ಷತಾ ಅರಿವು ಕಾರ್ಯಕ್ರಮ ಜಿಲ್ಲೆಯಲ್ಲಿ ಟೂರಿಸಂ ಸಕ್ರ್ಯೂಟ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ: ಡಿಸಿ

ದಾವಣಗೆರೆ ಸೆ.27ಜಿಲ್ಲೆಯಲ್ಲಿ ಟೂರಿಸಂ ಸಕ್ರ್ಯೂಟ್ ಮಾಡಬೇಕೆಂಬ ಉದ್ದೇಶದಿಂದಸುಮಾರು 35 ಕೋಟಿ ವೆಚ್ಚದ ಪ್ರಸ್ತಾವನೆ ತಯಾರಿಸಿ ರಾಜ್ಯಪ್ರವಾಸೋದ್ಯಮ ಇಲಾಖೆಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಹೇಳಿದರು.ಜಿಲ್ಲಾಡಳಿತ ಮತ್ತು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದಭಾನುವಾರ ಹರಿಹರದ ಹರಿಹರೇಶ್ವರ ದೇವಸ್ಥಾನದ ಆವರಣದಲ್ಲಿಆಯೋಜಿಸಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ…

ರೈತ ವಿರೋಧಿ ಕಾಯ್ದೆ ಗಳಾದ ಎಪಿಎಂಸಿ ವಿಧೇಯಕ ಮತ್ತು ವಿದ್ಯುತ್ ಡಿಜಿಟಲೀಕರಣ, ಮತ್ತು ಭೂ ಸುಧಾರಣಾ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವ ಕ್ರಮವನ್ನು ವಿರೋಧಿಸಿ ಪ್ರತಿಭಟನೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಪ್ರವಾಸಿ ಮಂದಿರದಲ್ಲಿ ಇಂದು ದಿನಾಂಕ:-28-09-2020 ರ ಸೋಮವಾರಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿರುವ ಎಪಿಎಂಸಿ ಕಾಯ್ದೆ ವಿದ್ಯುತ್ ಡಿಜಿಟಲೀಕರಣ ಭೂ ಸುಧಾರಣಾ ಕಾಯ್ದೆಗಳನ್ನು ಜಾರಿಗೊಳಿಸಿ ಕ್ರಮದಿಂದ ಕೂಡಲೇ ಕೇಂದ್ರ ಮತ್ತು ರಾಜ್ಯ…

ಕೋವಿಡ್ ಭಯಬೇಡ ಎಚ್ಚರವಿರಲಿ ಜಾಗೃತಿ ಟ್ಯಾಬ್ಲೋಗೆ ಜಿಲ್ಲಾಧಿಕಾರಿ ಚಾಲನೆ

ದಾವಣಗೆರೆ ಸೆ.26. ಶನಿವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕೋವಿಡ್-19 ಜಾಗೃತಿ ಟ್ಯಾಬ್ಲೋ ವಾಹನಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಚಾಲನೆ ನೀಡಿದರು.…