Day: January 6, 2021

ಕುಡಿಯುವ ನೀರಿಗೆ ಅನ್ಯಾಯವಾಗದಂತೆ
ಕಾಮಗಾರಿ ಪೂರ್ಣಗೊಳಿಸಬೇಕು : ಅಧಿಕಾರಿಗಳಿಗೆ

ಸಚಿವರ ಸೂಚನೆ ದಾವಣಗೆರೆ ಜ.06ಗ್ರಾಮೀಣ ಭಾಗದ ಬಡವರ ಕುಡಿಯುವ ನೀರಿಗೆಅನ್ಯಾಯವಾಗದಂತೆ ಕಾಮಗಾರಿಗಳನ್ನು ನಿಗದಿತಸಮಯದೊಳಗೆ ಪೂರ್ಣಗೊಳಿಸಬೇಕು. ಹಾಗೂ ಕಾಮಗಾರಿಪ್ರಗತಿ ಕುರಿತು ಸಮರ್ಪಕವಾದ ವರದಿ ನೀಡಬೇಕೆಂದುಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವರಾದಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿಏರ್ಪಡಿಸಲಾಗಿದ್ದ ಜಿ.ಪಂ ಪ್ರಗತಿ ಪರಿಶೀಲನಾ…

ನಿವೇಶನ ಹಂಚಿಕೆಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಜ.06ಜಿಲ್ಲೆಯ ಹರಿಹರ ತಾಲ್ಲೂಕಿನ ಸಾರಥಿ-ಕುರುಬರಹಳ್ಳಿ ಕೈಗಾರಿಕಾಪ್ರದೇಶದಲ್ಲಿ ನಿವೇಶನ ಹಂಚಿಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಈ ಹಿಂದೆ ಹರಿಹರ ತಾಲ್ಲೂಕಿನ ಹನಗವಾಡಿ ಕೈಗಾರಿಕಾಪ್ರದೇಶದಲ್ಲಿ ಅರ್ಜಿ ಸಲ್ಲಿಸಿ ನಿವೇಶನ ಪಡೆಯದವರು ಸಾರಥಿ-ಕುರುಬರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿಪ.ಜಾತಿ/ಪ.ಪಂದವರಿಗೆ ಶೇ.22.65 ರಷ್ಟು ಅಲ್ಪಸಂಖ್ಯಾತರುಮತ್ತು ಹಿಂದುಳಿದ ವರ್ಗ ಪ್ರವರ್ಗ-1, 2-ಎ,ಅಂಗವಿಕಲರು/ಮಾಜಿ ಸೈನಿಕರು,…

ಶ್ರೀ ಚಂದ್ರಪ್ಪ ಕೆ.ಎಸ್ ಗ್ರಾಮ ಪಂಚಾಯಿತಿ ಸದಸ್ಯರು ಹೊಸಹಳ್ಳಿ . ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಹೊಸಹಳ್ಳಿ ವಾರ್ಡ್ ನಂಬರ್ 01 ಮತಕ್ಷೇತ್ರದಿಂದ ಶ್ರೀ ಚಂದ್ರಪ್ಪ ಕೆ.ಎಸ್ ಅನುಸೂಚಿತ ಜಾತಿ ಸಾಮಾನ್ಯ…

ಶ್ರೀಮತಿ ಕಲ್ಪನ ಗ್ರಾಮ ಪಂಚಾಯಿತಿ ಸದಸ್ಯರು ಹೊಸಹಳ್ಳಿ. . ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಹೊಸಹಳ್ಳಿ ವಾರ್ಡ್ ನಂಬರ್ 02 ಮತಕ್ಷೇತ್ರದಿಂದ ಶ್ರೀಮತಿ ಕಲ್ಪನ ಸಾಮಾನ್ಯ ಮಹಿಳಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ…

ಹಸೀನಾ ಜಾನ್ ಗ್ರಾಮ ಪಂಚಾಯಿತಿ ಸದಸ್ಯರು ಹೊಸಹಳ್ಳಿ . ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಹೊಸಹಳ್ಳಿ ವಾರ್ಡ್ ನಂಬರ್ 02 ಮತಕ್ಷೇತ್ರದಿಂದ ಹಸೀನಾಜಾನ್ ಬಿ.ಸಿ.ಎಂ.’ಎ'(ಅ) ವರ್ಗ ಮಹಿಳಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ…