Day: January 11, 2021

ಎಂಆರ್‍ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜ.11 ವಿಕಲಚೇತನರ ಗ್ರಾಮೀಣ ಪುನರ್ವಸತಿಯೋಜನೆಯಡಿ ಹರಿಹರ ತಾಲ್ಲೂಕಿನಲ್ಲಿ ವಿವಿಧೋದ್ದೇಶಪುನರ್ವಸತಿ ಕಾರ್ಯಕರ್ತರ (ಒಖW) ಹುದ್ದೆ ಖಾಲಿ ಇದ್ದು,ಮಾಸಿಕ ರೂ. 12,000/-ಗಳ ಗೌರವಧನ ಆಧಾರದಲ್ಲಿನೇಮಕ ಮಾಡಿಕೊಳ್ಳಲು ಅರ್ಹ ವಿಕಲಚೇತನಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.   ಅರ್ಜಿ ಸಲ್ಲಿಸಬಯಸುವ ವಿಕಲಚೇತನರು 18 ರಿಂದ 45 ವರ್ಷದವಯೋಮಾನದವರಾಗಿದ್ದು,ಪದವೀಧರರಾಗಿರಬೇಕು. ಕಂಪ್ಯೂಟರ್ ಜ್ಞಾನವುಳ್ಳವರಿಗೆಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು…

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್

ಪ್ರವೇಶಕ್ಕೆ ಅರ್ಜಿ ಆಹ್ವಾನ ದಾವಣಗೆರೆ ಜ.11   ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ,ಮೈಸೂರು ಇಲ್ಲಿ 2020-21ನೇ ಸಾಲಿನ ಎಂ.ಟೆಕ್ ಇನ್ ಟೂಲ್ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ.ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್‍ಗಾಗಿ ಪಿಜಿಸಿಇಟಿ(Pಉಅಇಖಿ)ಬರೆದ ಬಿ.ಇ., – ಮೆಕ್ಯಾನಿಕಲ್/ ಇಂಡಸ್ಟ್ರಿಯಲ್…

ಶ್ರೀಮತಿ ಪಿ.ಎಸ್ ಕವಿತ. ಗ್ರಾಮ ಪಂಚಾಯಿತಿ ಸದಸ್ಯರು ಕತ್ತಿಗೆ. ನನ್ನನ್ನು ಆಯ್ಕೆ ಮಾಡಿದ ಮತ ಬಾಂದವರಿಗೆ ಹೊಸ ವರ್ಷದ ಶುಭಾಶಯಗಳೊಂದಿಗೆ ಹೃದಯಪೂರ್ವಕ ಧನ್ಯವಾದಗಳು.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ 22 -12 -2020 ನೇ ಮಂಗಳವಾರ ದಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೆ ಕತ್ತಿಗೆ ವಾರ್ಡ್ ನಂಬರ್ ಮಾದೇನಹಳ್ಳಿ ಮತಕ್ಷೇತ್ರದಿಂದ ಶ್ರೀಮತಿ ಪಿ.ಎಸ್ ಕವಿತ W/o ಶಿವಕುಮಾರ್ ಮಹಿಳಾ…