Month: April 2021

ಶ್ರೀರಾಮನವಮಿ : ಮಾಂಸ ಮಾರಾಟ ನಿಷೇಧ

ಏ.21 ರಂದು ಶ್ರೀರಾಮನವಮಿ ಪ್ರಯುಕ್ತಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಪ್ರಾಣಿಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನುನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಉದ್ದಿಮೆದಾರರು ಅಂದುಮಾಂಸ ಮಾರಾಟ ಮಾಡಬಾರದು. ತಪ್ಪಿದಲ್ಲಿ ಮಹಾನಗರಪಾಲಿಕೆಕಾಯ್ದೆಯ ಪ್ರಕಾರ ಕಾನೂನು ಕ್ರಮಜರುಗಿಸಲಾಗುವುದು ಎಂದು ಮಹಾನಗರಪಾಲಿಕೆಯ ಪಶುವೈದ್ಯಕೀಯ ಸೇವೆಯ ಸಹಾಯಕ ನಿರ್ದೇಶಕರುಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಯಿಯ ಆಸೆಯಂತೆ ಓದುಗರಿಗೆ ನೀರು ನೀಡಿದ ತಾಯಿಗೆ ತಕ್ಕ ಮಗ ಮಧುಕೇಶ್ವರ ಉದ್ಘಾಟನಾ ಸಮಾರಂಭದಲ್ಲಿ ಜಿ ಕೆ ಹೆಬ್ಬಾರ್ ಅಭಿಮತ

ನಗರದ ಕೇಂದ್ರಿಯ ಗ್ರಂಥಾಲಯದಲ್ಲಿ ಕೆಲವು ಸೌ ಲ ಬ್ಯ ಗಳಿಂದ ವಂಚಿತವಾಗಿದೆ ಅದರ ಮಾಹಿತಿಯನ್ನು ಓದುಗರು ಹಾಗೂ ಶಾಕಾ ಅಧಿಕಾರಿಗಳು ನನ್ನ ಗಮನಕ್ಕೆ ತಂದಾಗ ಸಹಜವಾಗಿ ಕುಡಿಯುವ ನೀರಿನ ಯಂತ್ರದ ವಿಚಾರ ವನ್ನೂ ಜೆಸಿಐ ಅಧ್ಯಕ್ಷ ಮಧುಕೇಶ್ವರ ರವರ ಗಮನಕ್ಕೆ ತಂದಾಗ…

ನಗರದಲ್ಲಿ ಕೊರೊನ ಜಾಗೃತಿ

ತೀವ್ರ ಗಂಡಾಂತರ ಕಾದಿದೆ ಎಚ್ಚೆತ್ತುಕೊಳ್ಳಿ : ಡಿಸಿ ಜಿಲ್ಲೆಯಲ್ಲಿ ಕೊರೊನ 2ನೇ ಅಲೆ ತೀವ್ರವಾಗಿ ವ್ಯಾಪಿಸುತ್ತಿದ್ದುಸಾರ್ವಜನಿಕರು ಮುಂಜಾಗ್ರತೆ ವಹಿಸದಿದ್ದರೆ ಭಾರೀಗಂಡಾಂತರಕ್ಕೆ ಸಿಲುಕಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಹೇಳಿದರು.ನಗರದಲ್ಲಿ ಭಾನುವಾರ ಬೆಳಿಗ್ಗೆ ಜನನಿಬಿಡ ಪ್ರದೇಶಗಳಾದತರಕಾರಿ ಮಾರುಕಟ್ಟೆ, ಎಪಿಎಂಸಿ, ಗಡಿಯಾರ ಕಂಬ ಸೇರಿದಂತೆಹಲವೆಡೆ ಖುದ್ದಾಗಿ…

ಆಧಾರ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್

ಬೀಳಗಿ ಚಾಲನೆ ದಾವಣಗೆರೆ ನಗರದ ಅರುಣ ಚಿತ್ರಮಂದಿರದಮುಂಭಾಗ ಬ್ಯಾಂಕ್ ಆಫ್ ಬರೋಡ ಕಟ್ಟಡದಲ್ಲಿನೂತನ ಆಧಾರ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ಬೀಳಗಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಆಧಾರ್ ಕೇಂದ್ರದ ಸಿಬ್ಬಂದಿಗಳುಉಪಸ್ಥಿತರಿದ್ದರು.

ಸಾರ್ವಜನಿಕ ಸಮಾರಂಭಗಳಿಗೆ ಜನ ಸೇರುವಿಕೆಗೆ ಪ್ರಮಾಣ ನಿಗದಿ : ಡಿಸಿ

ಕೋವಿಡ್-19 ಸೋಂಕು ಹರಡುವಿಕೆಉಲ್ಭಣಗೊಂಡಿರುವ ಹಿನ್ನೆಲೆ ನಿಯಂತ್ರಣ ಕಾರ್ಯಅತ್ಯವಶ್ಯಕವಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾಪ್ರಾಧಿಕಾರ ಏ.16 ರಂದು ಹೊರಡಿಸಿದ ಆದೇಶದಂತೆಸಾರ್ವಜನಿಕ ಸಮಾರಂಭ, ಆಚರಣೆಗಳು,ಮನರಂಜನೆ ಕಾರ್ಯಕ್ರಮಗಳಿಗೆ ಜನರಒಗ್ಗೂಡುವಿಕೆಗೆ ನಿಯಂತ್ರಣ ಕ್ರಮಗಳನ್ನುಜಾರಿಗೊಳಿಸಲಾಗಿದೆ.ಕೊರೊನ ವೈರಾಣು ಸೋಂಕು ಪರೀಕ್ಷೆ, ಪತ್ತೆಮತ್ತು ಚಿಕಿತ್ಸೆ ಹಾಗೂ ನಿರ್ವಹಣೆ ಕ್ರಮಗಳಿಗೆಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಈಗಾಗಲೇಹೊರಡಿಸಿದ್ದು ಏ.30…

ಜಿಲ್ಲೆಯಲ್ಲಿ ಕೋವಿಡ್-19 ಕೇರ್ ಸೆಂಟರ್ ತೆರೆಯಲು ಚಿಂತನೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ

ಮತ್ತು ಉಪಕರಣಗಳು ಸುಸ್ಥಿಯಲ್ಲಿರಲಿ -ಮಹಾಂತೇಶ್ ಬೀಳಗಿ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸೊಂಕಿತರ ಸಂಖ್ಯೆ ದಿನದಿಂದದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್ ಕೇರ್ಸೆಂಟರ್‍ಗಳನ್ನು ಪುನರ್ ಪ್ರಾರಂಭಿಸಲು ಗಂಭೀರ ಚಿಂತನೆನಡೆಸಲಾಗಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿವೆಂಟಿಲೇಟರ್, ಆಕ್ಸಿಜನ್ ಪೂರೈಕೆ ವ್ಯವಸ್ಥೆ ಮತ್ತುಉಪಕರಣಗಳನ್ನು ಸುಸ್ಥಿಯಲ್ಲಿಡುವಂತೆ ಜಿಲ್ಲಾಧಿಕಾರಿ…

ಕಾನೂನು ಪದವೀಧರರ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನ ಪರಿಶಿಷ್ಟ ಜಾತಿಯ ಅರ್ಹ ಕಾನೂನು ಪದವೀಧರರಿಗೆಶಿಷ್ಯವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮೇ.1 ರಿಂದ ಆರಂಭಗೊಳ್ಳಲಿದ್ದು,ಅರ್ಜಿ ಸಲ್ಲಿಕೆಗೆ ಜೂನ್ 30 ಕೊನೆಯ ದಿನವಾಗಿರುತ್ತದೆ. ಆನ್‍ಲೈನ್ಮೂಲಕ ಅರ್ಜಿ ಸಲ್ಲಿಸಿದ…

ಡೀಲರ್‍ಶಿಪ್‍ಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯಲ್ಲಿ ಮಂಗಳೂರು ರಿಟೈನರಿ ಮತ್ತುಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ಕಾರ್ಪೊರೇಷನ್ ಲಿಮಿಟೆಡ್ ಭಾರತ ಸರ್ಕಾರಿ ಸ್ವಾಮ್ಯದಕಂಪನಿಯಾಗಿದ್ದು, ರಿಟೇಲ್ ಔಟ್‍ಲೆಟ್‍ಗಳನ್ನು ತೆರೆಯಲುಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯಲ್ಲಿ ತಣಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಎಸ್‍ಹೆಚ್76 ರಸ್ತೆಯಲ್ಲಿ, ಜಗಳೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಚಳ್ಳಕೆರೆ ಗೇಟ್ ಬಸ್…

ಕೋವಿಡ್ ನಿಯಂತ್ರಣ: ಸಾರ್ವಜನಿಕರು ಕಟ್ಟುನಿಟ್ಟಾಗಿ

ಮಾರ್ಗಸೂಚಿ ಪಾಲಿಸಲು ಸೂಚನೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದೆ. ಕೋವಿಡ್ 2ನೇ ಅಲೆಯಅಪಾಯ ಕಂಡುಬರುತ್ತಿದ್ದು, ಇದನ್ನು ನಿಯಂತ್ರಿಸುವ ಸಲುವಾಗಿಸರ್ಕಾರವು ಈ ಹಿಂದಿನ ಸಡಿಲಿಕೆಯ ಮಾರ್ಗಸೂಚಿಗಳಲ್ಲಿ ಕೆಲವುಬದಲಾವಣೆ ಮಾಡಿ ಮರು ಆದೇಶ ಹೊರಡಿಸಿದೆ. ಸಾರ್ವಜನಿಕರು ಈಕೆಳಕಂಡ ಮಾರ್ಗಸೂಚಿಗಳನ್ನು…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ಅವರುಏ.21 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು 9.30ಕ್ಕೆ ದಾವಣಗೆರೆ ಪ್ರವಾಸಿ ಮಂದಿರ (ಸಕ್ರ್ಯೂಟ್ ಹೌಸ್)ಕ್ಕೆ ಆಗಮಿಸುವರು.ನಂತರ ಬೆ. 10 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿಭಾಗವಹಿಸುವರು. ಹಾಗೂ 11 ಗಂಟೆಗೆ…

You missed