Day: May 3, 2021

ವಿಶ್ವವಿದ್ಯಾನಿಲಯದ ಸಂಶೋಧನಾ ಅಧ್ಯಯನ

ವಿಭಾಗದ ಅರ್ಜಿಗಳ ಅವಧಿ ವಿಸ್ತರಣೆ ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ಅಧ್ಯಯನವಿಭಾಗಗಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವಪಿಎಚ್.ಡಿ/ಪಿಡಿಎಫ್/ಡಿ.ಎಸ್‍ಇ /ಡಿ.ಲಿಟ್. ಸಂಶೋಧನಾ ಸ್ಥಾನಗಳಿಗೆಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿಗಳ ಅವಧಿಯನ್ನುವಿಸ್ತರಿಸಲಾಗಿದೆ.ಕೋವಿಡ್ ಹಿನ್ನೆಲೆಯಲ್ಲಿ ಕರ್ನಾಟಕ ಸಕಾರವು ಏಪ್ರಿಲ್ 27 ರಿಂದಮೇ 12 ರವರೆಗೆ ಲಾಕ್‍ಡೌನ್‍ಗೆ ಆದೇಶ ನೀಡಿರುವುದರಿಂದವಿಶ್ವವಿದ್ಯಾನಿಲಕಯೆ ಅನುಮೋದನೆ…

ನಿಷೇದಾಜ್ಞೆ ಮುಗಿಯುವವರೆಗೆ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆ

ಮೋತಿ ವೀರಪ್ಪ ಕಾಲೇಜಿನ ಆವರಣದಲ್ಲಿ ನಡೆಯುತ್ತಿದ್ದಲಸಿಕಾಕರಣ ವ್ಯವಸ್ಥೆಯನ್ನು ಇನ್ನು ಮುಂದೆ ಆ ಸ್ಥಳದಬದಲು ಚಿಗಟೇರಿ ಆಸ್ಪತ್ರೆ ಒಳಗಡೆ ಇರುವ ಮಕ್ಕಳಮತ್ತು ಹೆರಿಗೆ ಆಸ್ಪತ್ರೆ ಕೊಠಡಿ ಸಂಖ್ಯೆ 34ರಲ್ಲಿಲಸಿಕಾಕರಣವನ್ನು ಮಾಡಲಾಗುವುದು.ಇನ್ನು ಮುಂದೆ ಜಿಲ್ಲೆಯಾದ್ಯಂತ ಪ್ರತಿಯೊಂದುತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯಕೇಂದ್ರಗಳು,…

ಕೋವಿಡ್ 19 ತಡೆಗಟ್ಟಲು ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಲು ನ್ಯಾ.ಮನವಿ

ಕೋವಿಡ್-19 ರ ಎರಡನೇ ಅಲೆ ದೇಶದಲ್ಲಿ ವ್ಯಾಪವಾಗಿದೆ.ಅದರಲ್ಲೂ ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೊರೋನಾವೇಗವಾಗಿ ಹೆಚ್ಚುತ್ತಿದೆ. ಈ ಕಾರಣದಿಂದ ಜಿಲ್ಲಾ ಕಾನೂನು ಸೇವಾಪ್ರಾಧಿಕಾರದ ವತಿಯಿಂದ ಜನಜಾಗೃತಿಯನ್ನು ಮೂಡಿಸುವನಿಟ್ಟಿನಲ್ಲಿ ಪ್ರಚಾರ ಕಾರ್ಯಕ್ರಮಗಳನ್ನು ನಿರಂತರವಾಗಿಹಮ್ಮಿಕೊಳ್ಳಲಾಗಿದೆ.  ಕೋವಿಡ್-19ನ್ನು ಸಮಪರ್ಕವಾಗಿ ಎದುರಿಸುವ ನಿಟ್ಟಿನಲ್ಲಿಎಲ್ಲರೂ ಮಾಸ್ಕ್‍ಗಳನ್ನು ಹಾಕಿಕೊಳ್ಳಬೇಕು. ಸಾಮಾಜಿಕಅಂತರವನ್ನು…

ತೋಟಗಾರಿಕೆ ಇಲಾಖೆಯ ಅಧೀನದ ಹುಳಿಮಾವು ಜೈವಿಕ ಕೇಂದ್ರ,

ಬೆಂಗಳೂರು ಇಲ್ಲಿ ಡಿಬಿಟಿ ಮಾನ್ಯತೆ ಪಡೆದಪ್ರಯೋಗಶಾಲೆಯಲ್ಲಿ ಉತ್ಪದಿಸಲಾಗುತ್ತಿರುವ ಉತ್ತಮ ಗುಣಮಟ್ಟದ ಜಿ9 ಅಂಗಾಂಶ ಬಾಳೆ ಸಸಿಗಳು ಜಿಲ್ಲೆಯ ರೈತರಿಗೆಲಭ್ಯವಿದ್ದು, ಜೂನ್ ಮೊದಲನೇ ವಾರದಲ್ಲಿ ನಾಟಿ ,ಮಾಡಲುಸಿದ್ದವಿರುತ್ತದೆ.ಜಿಲ್ಲೆಯ ರೈತರು ಎಂಜಿಎನ್‍ಆರ್‍ಇಜಿಎ(ಒಉಓಖಇಉಂ) ಹಾಗೂತೋಟಗಾರಿಕೆ ಇಲಾಖೆಯ ವಿವಿಧ ಕಾರ್ಯಕ್ರಮದಡಿಸಹಾಯಧನ ಪಡೆಯಲು ಜೈವಿಕ ಕೇಂದ್ರದಿಂದ ಬಾಳೆಸಸಿಗಳನ್ನು ಖರೀದಿಸಬಹುದಾಗಿರುತ್ತದೆ. ಉತ್ತಮ ದರ್ಜೆಯಪ್ರತಿ…

ಕಾನೂನು ನೆರವು ಸಹಾಯವಾಣಿ ಆರಂಭ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜನಸಾಮಾನ್ಯರಿಗೆಕಾನೂನು ಸೇವೆ ಒದಗಿಸಲು ಕಾನೂನು ಸೇವೆ ಒದಗಿಸಲುಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿಯೂಕಾನೂನು ಸೇವಾ ಸಹಾಯವಾಣಿಯನ್ನು ಆರಂಭಿಸಿದೆ.ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜನರಿಗೆ ಕಾನೂನುಸೇವೆ ಒದಗಿಸಲು 1800-425-90900 ಸಹಾಯವಾಣಿ ಕಾರ್ಯನಿರ್ವಹಿಸುತ್ತಿದ್ದು, ಈ ಸಹಾಯವಾಣಿ ಕೇಂದ್ರದಲ್ಲಿ 03…