Day: May 9, 2021

ಹೊನ್ನಾಳಿ ಪಟ್ಟಣದಲ್ಲಿ ಪುರಸಭೆ ಮುಖ್ಯ ಅಧಿಕಾರಿಗಳಾದ ಸಿ ಅಶೋಕ್ ರವರ ನೇತೃತ್ವದಲ್ಲಿ ಸುಮಾರು 9 ಅಂಗಡಿಯವರಿಗೆ ಒಂದು ಅಂಗಡಿಗೆ 100ರೂಗಳಂತೆ ದಂಡ

ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದಲ್ಲಿ ಪುರಸಭೆ ಮುಖ್ಯ ಅಧಿಕಾರಿಗಳಾದ ಸಿ ಅಶೋಕ್ ರವರ ನೇತೃತ್ವದಲ್ಲಿ ಅವರು ಸಿಬ್ಬಂದಿ ವರ್ಗದವರ ಜೊತೆಗೂಡಿ ಪ್ರತಿಯೊಂದುಭ ಅಂಗಡಿಗಳಿಗೆ ತೆರಳಿ ಮಾಸ್ಕ ಮತ್ತು ಸ್ಯಾನಿಟೈಸರ ಬಳಸಬೇಕು ಅದರ ಜೊತೆಗೆ ಅಂತರ ಕಾಯ್ದುಕೊಂಡು ವ್ಯವಹಾರ ಮಾಡಬೇಕೆಂದು ಕಿರಾಣಿ ಅಂಗಡಿಯವರಿಗೆ…

ಜಿಲ್ಲೆಯಾದ್ಯಂತ ಕೋವಿಡ್ -19 ಪರಿಷ್ಕøತ

ಮಾರ್ಗಸೂಚಿಗಳಕಟ್ಟುನಿಟ್ಟಿನ ಜಾರಿಗೆ ಆದೇಶ ಕೋವಿಡ್ 19 ಸೋಂಕು ಹರಡುವ ಸರಪಳಿಯನ್ನುತಡೆಗಟ್ಟಲು ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನುತೆಗೆದುಕೊಳ್ಳಲು ರಾಜ್ಯ ಸರ್ಕಾರ ಮೇ 10 ರಿಂದ 24 ರವರೆಗೆಪರಿಷ್ಕøತ ಮಾರ್ಗಸೂಚಿಗಳ ಆದೇಶವನ್ನು ಹೊರಡಿಸಿದ್ದು,ವಿಪತ್ತು ನಿರ್ವಹಣಾ ಕಾಯ್ದೆಯಲ್ಲಿ ಪ್ರದತ್ತವಾದ ಅಧಿಕಾರಚಲಾಯಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು…

ಕೊರೊನಾ ನಿಯಂತ್ರಣ ಹೊಸ ಮಾರ್ಗಸೂಚಿ : ನಿಷೇಧಾಜ್ಞೆ ಜಾರಿ

ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯಸರ್ಕಾರ ಮೇ 10 ರಿಂದ ಅನ್ವಯವಾಗುವಂತೆ ಹೊರಡಿಸಿರುವಹೊಸ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಜಾರಿ ಹಿನ್ನೆಲೆಯಲ್ಲಿ ಮೇ10 ರ ಬೆಳಿಗ್ಗೆ 6 ರಿಂದ ಮೇ 24 ರ ಬೆಳಿಗ್ಗೆ 6 ಗಂಟೆವರೆಗೆ ಸಿಆರ್‍ಪಿಸಿಸೆಕ್ಷನ್ 144 ರನ್ವಯ ಜಿಲ್ಲೆಯಾದ್ಯಂತ ನಾಲ್ಕಕ್ಕಿಂತ…