ಬೆಂಗಳೂರಿನ ಗಂಗೊಂಡನಹಳ್ಳಿಯ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠದ ಕಾಮಗಾರಿಯನ್ನು ಪೂಜ್ಯ ಈಶ್ವರಾನಂದ ಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್. ಎಂ ರೇವಣ್ಣ, ಎಂ ಸಿ ರಾಜಣ್ಣ, ದೇವರಾಜ್, ನಾಗರಾಜ್ ITI ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು
ABC News India
ಬೆಂಗಳೂರಿನ ಗಂಗೊಂಡನಹಳ್ಳಿಯ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠದ ಕಾಮಗಾರಿಯನ್ನು ಪೂಜ್ಯ ಈಶ್ವರಾನಂದ ಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್. ಎಂ ರೇವಣ್ಣ, ಎಂ ಸಿ ರಾಜಣ್ಣ, ದೇವರಾಜ್, ನಾಗರಾಜ್ ITI ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು