Month: October 2021

ಹೊನ್ನಾಳಿ ನ್ಯಾಮತಿಯಲ್ಲಿ ದಾಖಲೆಯ ಗ್ರಾಮವಾಸ್ತವ್ಯವಾಗಲಿದೆ : ರೇಣುಕಾಚಾರ್ಯ

ಮಾನ್ಯ ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯದಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯ ಹಾಗೂ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಅವರು ಪೂರ್ವ ಸಿದ್ಧತೆಗೆಸಂಬಂಧಿಸಿದಂತೆ ಕುಂದೂರು ಹಾಗೂ ಸುರಹೊನ್ನೆಗ್ರಾಮಗಳಿಗೆ ಭೇಟಿ ನೀಡಿದರು.ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಕೋವಿಡ್ ಕಾರಣದಿಂದಸ್ಥಗಿತಗೊಂಡಿದ್ದ ಗ್ರಾಮವಾಸ್ತವ್ಯಕ್ಕೆ ಮಾನ್ಯಮುಖ್ಯಮಂತ್ರಿಗಳು ಚಾಲನೆ ನೀಡುವರು. ಕಂದಾಯಸಚಿವರು ಈಗಾಗಲೇ ಎರಡು ಕಡೆ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ(ಬೈರತಿ)ಇವರು ಅ.19 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು 11 ಗಂಟೆಗೆನ್ಯಾಮತಿಗೆ ಆಗಮಿಸುವರು. ನಂತರ 11.30ಕ್ಕೆ ನ್ಯಾಮತಿಯಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮೈದಾನದಲ್ಲಿನಡೆಯುವ ಹೊನ್ನಾಳಿ ತಾಲ್ಲೂಕಿನಲ್ಲಿ ಕೋವಿಡ್-19 ನಿಯಂತ್ರಣಕ್ಕೆಸಹಕರಿಸಿದ 4…

ಹೊನ್ನಾಳಿ ಮಾಜಿ ಶಾಸಕರಾದ ಡಿ. ಜಿ.ಶಾಂತನಗೌಡ್ರು ರವರನ್ನು ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೀಕ್ಷಕರನ್ನಾಗಿ,KPCC ಆದೇಶ.

ಬೆಂಗಳೂರು ದಿನಾಂಕ 15/10/2021 ದಾವಣಗೆರೆ ಜಿಲ್ಲೆ, ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ. ಜಿ.ಶಾಂತನಗೌಡ್ರು ರವರನ್ನು ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೀಕ್ಷಕರನ್ನಾಗಿ, ನಿಮ್ಮನ್ನು ಅಕ್ಕಿಆಲೂರು ಜಿಲ್ಲಾಪಂಚಾಯಿತಿ ಕ್ಷೇತ್ರಕ್ಕೆ ನಿಯೋಜಿಸಲಾಗಿದ್ದು. ತಾವುಗಳು ತಮಗೆ ವಹಿಸಿಲಾಗಿರುವ ಪ್ರದೇಶಕ್ಕೆ…

ನ್ಯಾಮತಿ TOWN ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಲೋಕೇಶ್ ರವರು ಆಯುಧಪೂಜೆ ಕಾರ್ಯಕ್ರಮದಲ್ಲಿ ಭಾಗಿ

ನ್ಯಾಮತಿ ತಾಲೂಕು ಕೊಡಚಿ ಗೊಂಡನಹಳ್ಳಿ ರಸ್ತೆಯಲ್ಲಿರುವ ವೇಧ ಇಂಡಿಯನ್ ಗ್ಯಾಸ್ ಆಫೀಸ್ ನಲ್ಲಿ ಇಂದು ಆಯ್ದ ಪೂಜೆಯನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಲೋಕೇಶ್ ರವರು ಆಯುಧಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭಾಶಯ ಕೋರಿದರು .ಉಪಸ್ಥಿತಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರಿಂದ ಪತ್ರಿಕಾಗೋಷ್ಠಿ.

ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿ ಪಕ್ಷದಲ್ಲಿ ಶಿಸ್ತು ಕಾಪಾಡಲು ಯಾವ ತೀರ್ಮಾನ ಕೈಗೊಳ್ಳುತ್ತದೋ ಅದಕ್ಕೆ ನಾವು ಬದ್ಧ. ಮಾಧ್ಯಮಗಳಲ್ಲಿ ತೋರಿಸುತ್ತಿರುವ ಸಂಭಾಷಣೆಗೂ (ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ನಡುವೆ), ನನಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ಅವರು ಮಾತನಾಡಿಲ್ಲ…

ಕೋವಿಡ್ ಮಾರ್ಗಸೂಚಿ ಅ.25 ರವರೆಗೆ ಮುಂದುವರಿಕೆ

ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಕೋವಿಡ್ ಮಾರ್ಗಸೂಚಿಗಳನ್ನು ಮುಂದುವರೆಸಿದ್ದು, ಈಗಾಗಲೇ ಜಾರಿಯಲ್ಲಿರುವ ರಾತ್ರಿ ಕಫ್ರ್ಯೂವನ್ನು ಅಕ್ಟೋಬರ್ 25 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಆದೇಶವನ್ನು ಯಥಾವತ್ತಾಗಿ ಜಿಲ್ಲೆಯಲ್ಲಿ ಈ ಕೂಡಲೇ…

ಮಾನ್ಯ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಅ.16ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿಗಳು ಅ.16 ರ ಬೆಳಗ್ಗೆ 10 ಗಂಟೆಗೆಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಗ್ಗೆ 11.15ಕ್ಕೆಹೊನ್ನಾಳಿ ತಾಲ್ಲೂಕಿನ ಹೆಚ್.ಕಡದಕಟ್ಟೆ ಹೆಲಿಪ್ಯಾಡ್‍ಗೆಆಗಮಿಸುವರು. 11.20ಕ್ಕೆ ಹೆಚ್.ಕಡದಕಟ್ಟೆ ಹೆಲಿಪ್ಯಾಡ್‍ನಿಂದರಸ್ತೆ ಮೂಲಕ ಬೆಳಗ್ಗೆ 11.30ಕ್ಕೆ ನ್ಯಾಮತಿ ತಾಲ್ಲೂಕಿನಸುರಹೊನ್ನೆ…

ಸರ್ಕಾರಿ ಯೋಜನೆಯ ಸಾಲ ಸೌಲಭ್ಯದ ಅರ್ಜಿಗಳನ್ನು ಕಾಲಮಿತಿಯಲ್ಲಿ

ಮಂಜೂರು ಮಾಡಿ : ಡಾ.ಜಿ.ಎಂ.ಸಿದ್ದೇಶ್ವರ ಕೇಂದ್ರ ಸರ್ಕಾರ ಬಡವರು ಸ್ವಾವಲಂಬಿಗಳಾಗಲು ಅರ್ಹಫಲಾನುಭವಿಗಳಿಗೆ ಅನುಕೂಲವಾಗಲಿ ಎಂದು ಯೋಜನೆಗಳನ್ನುರೂಪಿಸಿದೆ. ಬ್ಯಾಂಕ್‍ಗಳಿಗೆ ಅರ್ಜಿ ಸಲ್ಲಿಕೆಯಾದ ಕೆಲ ದಿನಗಳಲ್ಲಿಬ್ಯಾಂಕ್‍ಗಳು ಸಾಲ ಸೌಲಭ್ಯ ಒದಗಿಸಬೇಕು. ಆದರೆ ಬ್ಯಾಂಕ್‍ಗಳುತಿಂಗಳುಗಟ್ಟಲೆ ಅರ್ಜಿಯನ್ನೇ ವಿಲೇವಾರಿ ಮಾಡದೆ ವಿಳಂಬ ಧೋರಣೆಅನುಸರಿಸುತ್ತಿರುವುದು ಸರಿಯಲ್ಲ. ಇಂತಹ ಅರ್ಜಿಗಳನ್ನುಬ್ಯಾಂಕ್‍ಗಳು…

ತರಬೇತಿ ಕೇಂದ್ರಕ್ಕೆ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಸರ್ಕಾರದ ಆದೇಶದನ್ವಯ ಪ್ರಸಕ್ತ ಸಾಲಿನಲ್ಲಿ ನಾಲ್ಕುವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳು ಹಾಗೂ ಅವರತಾಯಂದಿರಿಗೆ ವಸತಿರಹಿತ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಅರ್ಹಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಇಲಾಖೆಯು ಹುಟ್ಟಿನಿಂದಲೇ ಶ್ರಣದೋಷವುಳ್ಳ ಮಕ್ಕಳ ತಾಯಂದಿರಿಗೆ ಪ್ರಾರಂಭಿಕ ಹಂತದಲ್ಲಿಯೇ ಅವರ ಮಗುವಿನಸಮಸ್ಯೆ ಹಾಗೂ ಪರಿಹಾರದ…

ಪಾಲಿಕೆ ಗುರುತಿನ ಚೀಟಿ ಇರುವವರಿಗೆ ಸುಂಕ ನೀಡಿ

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಿವಿಧಸ್ಥಳಗಳಲ್ಲಿ ನಿತ್ಯ ಹಾಗೂ ವಾರದ ಸಂತೆಗಳಲ್ಲಿ ಬೀದಿ ಬದಿವ್ಯಾಪಾರಸ್ತರಿಂದ ಸುಂಕ ವಸೂಲಾತಿ ಮಾಡಲು ನೀಡಿದಕಾರ್ಯದೇಶದ ಅವಧಿ ಮುಕ್ತಾಯವಾಗಿದ್ದು, ಸುಂಕ ವಸೂಲಾತಿಹಕ್ಕಿನ ಬಹಿರಂಗ ಹರಾಜು ಪ್ರಕ್ರಿಯೆ ಕೋವಿಡ್-19 ಮತ್ತು ಇತರೆಕಾರಣಗಳಿಂದ ಪ್ರಕ್ರಿಯೆಯಲ್ಲಿರುತ್ತದೆ. ಆದ್ದರಿಂದ ಮಹಾನಗರಪಾಲಿಕೆಯ ಗುರುತಿನ…

You missed