Day: November 15, 2021

ಮಕ್ಕಳ ಹಕ್ಕುಗಳ ಮಾಸಾಚರಣೆ

ಮಕ್ಕಳ ಬಗ್ಗೆ ಪಾಲಕರಿಗೆ ಎಚ್ಚರವಿರಲಿ- ಪ್ರವೀಣ್ ನಾಯಕ್  ಕೋವಿಡ್ ಸಂದರ್ಭದಲ್ಲಿ ವಿವಿಧ ಕಾರಣಗಳಿಂದ ಮಕ್ಕಳುಭಿಕ್ಷಾಟನೆಗೆ ಇಳಿದಿದ್ದು, ಬಾಲ್ಯವಿವಾಹ, ಮಕ್ಕಳ ಕಳ್ಳಸಾಗಣೆ,ದುರ್ಬಳಕೆಯ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಈ ಕುರಿತುಪಾಲಕರು, ಮಕ್ಕಳು ಹಾಗೂ ನೆರೆಹೊರೆಯವರಲ್ಲಿ ಅರಿವುಮೂಡಿಸುವ ಅವಶ್ಯಕತೆ ಇದೆ. ಹಾಗಾಗಿ, ಮಕ್ಕಳ ರಕ್ಷಣೆನಮ್ಮೆಲ್ಲರ ಹೊಣೆ ಎಂಬಂತೆ…

ವಿಧಾನಪರಿಷತ್ ಚುನಾವಣೆ : ಅಬಕಾರಿ ಇಲಾಖೆಯಿಂದ ಮುಂಜಾಗ್ರತಾ

ಕ್ರಮ ಕರ್ನಾಟಕ ವಿಧಾನಸಭಾ ಪರಿಷತ್ತು-ಸ್ಥಳೀಯ ಪ್ರಾಧಿಕಾರಕ್ಷೇತ್ರಗಳಿಂದ ಆಯ್ಕೆಯಾಗುವ ಸದಸ್ಯರುಗಳ ದ್ವೈವಾರ್ಷಿಕಚುನಾವಣೆಗಳ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ಚುನಾವಣೆಪ್ರಕ್ರಿಯೆಗಳು, ನಿಷ್ಪಕ್ಷಪಾತವಾಗಿ ಮತ್ತು ಶಾಂತಿಯುತವಾಗಿನಡೆಯುವ ಸಲುವಾಗಿ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನುತಡೆಗಟ್ಟಲು ಹಾಗೂ ಅಬಕಾರಿ ಇಲಾಖೆಯಿಂದ ಜರುಗಿಸಬೇಕಾಗಿರುವ ಜಾರಿಮತ್ತು ತನಿಖಾ ಕಾರ್ಯಗಳಿಗೆ ಸಂಬಂಧಿಸಿದಂತೆ ಮುಂಜಾಗ್ರತಾಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.       ಅನಧಿಕೃತ…

52ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಪನೋರಮಾ ವಿಭಾಗಕ್ಕೆ 4 ಕನ್ನಡ ಚಿತ್ರಗಳ ಆಯ್ಕೆ.

52ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಪನೋರಮಾ ವಿಭಾಗಕ್ಕೆ 4 ಕನ್ನಡ ಚಿತ್ರಗಳ ಆಯ್ಕೆ ಗೋವಾದಲ್ಲಿ ನಡೆಯಲಿರುವ 52 ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕಾಗಿ ಭಾರತೀಯ ಪನೋರಮಾ ವಿಭಾಗದಲ್ಲಿ 25 ಫೀಚರ್ ಮತ್ತು 20 ನಾನ್‌ಫೀಚರ್ ಚಿತ್ರಗಳು ಆಯ್ಕೆಯಾಗಿವೆ. ಈ ಚಿತ್ರಗಳನ್ನು ಗೋವಾದಲ್ಲಿ…