Day: November 17, 2021

ಕಡಲೆ ಬೆಳೆಯಲ್ಲಿ ನಿರ್ವಹಣಾ ತಾಂತ್ರಿಕತೆಗಳ ಬಗ್ಗೆ

ರೈತರಿಗೆ ಸಲಹೆ ಕಡಲೆ ಬೆಳೆಯಲ್ಲಿ ನಿರ್ವಹಣಾತಾಂತ್ರಿಕತೆಗಳ ಬಗ್ಗೆ ಕೃಷಿ ಇಲಾಖೆಯು ರೈತರಿಗೆ ಸಲಹೆಗಳನ್ನುನೀಡಿದೆ.ಹಿಂಗಾರು ಹಂಗಾಮು ಆರಂಭವಾಗಿದ್ದು, ದಾವಣಗೆರೆಜಿಲ್ಲೆಯಾದ್ಯಂತ ಕಡಲೆ ಬೆಳೆ ಬೆಳವಣಿಗೆಯಿಂದ ಕಾಯಿಕಟ್ಟುವಹಂತದಲ್ಲಿದೆ. ಈ ಸಮಯದಲ್ಲಿ ರೈತರು ಕೆಲವು ನಿರ್ವಹಣಾತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುವುದು ಹೆಚ್ಚಿನ ಇಳುವರಿಪಡೆಯಲು ಸಹಕಾರಿಯಾಗುತ್ತದೆ.ಕಡಲೆ ಬೆಳೆ 30 ರಿಂದ 40…

ಮಳೆ ವಿವರ

ಜಿಲ್ಲೆಯಲ್ಲಿ ನ.16 ರಂದು 18.59 ಮಿ.ಮೀ ಸರಾಸರಿ ಉತ್ತಮಮಳೆಯಾಗಿದ್ದು, ಒಟ್ಟು ರೂ.63.50 ಲಕ್ಷ ರೂ. ನಷ್ಟದ ಅಂದಾಜುಮಾಡಲಾಗಿದೆ.       ಚನ್ನಗಿರಿ ತಾಲ್ಲೂಕಿನಲ್ಲಿ 19.48 ಮಿ.ಮೀ, ದಾವಣಗೆರೆ 05.61 ಮಿ.ಮೀ,ಹರಿಹರ 19.30 ಮಿ.ಮೀ, ಹೊನ್ನಾಳಿ 27.80 ಮಿ.ಮೀ, ಜಗಳೂರುತಾಲ್ಲೂಕಿನಲ್ಲಿ 20.80 ಮಿ.ಮೀ ವಾಸ್ತವ ಮಳೆಯಾಗಿದೆ.ದಾವಣಗೆರೆ ತಾಲ್ಲೂಕಿನಲ್ಲಿ 20 ಎಕರೆ ಭತ್ತದ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ನ. 18 ರಂದು ದಾವಣಗೆರೆ ಪ್ರವಾಸಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಬೆಳಿಗ್ಗೆ ಹಿರಿಯೂರಿನಿಂದ ಹೊರಟು, ಬೆ. 9-30ಗಂಟೆಗೆ ದಾವಣಗೆರೆಗೆ ಆಗಮಿಸಿ, ಜಿಎಂಐಟಿ ಅತಿಥಿ ಗೃಹಕ್ಕೆತೆರಳುವರು. ಬೆಳಿಗ್ಗೆ 11 ಗಂಟೆಗೆ ಪಕ್ಷದ ವತಿಯಿಂದಆಯೋಜಿಸಲಾಗಿರುವ…

ನ.18 ರಂದು ಜನಪರ ಉತ್ಸವ ಕಾರ್ಯಕ್ರಮ

75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ನ.18 ರಂದುಗುರುವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ‘ಜನಪರ ಉತ್ಸವ 2021-22’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.       ಕಾರ್ಯಕ್ರಮದ ಉದ್ಘಾಟನೆಯನ್ನು ನಗರಾಭಿವೃದ್ಧಿ ಹಾಗೂಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ನೆರವೇರಿಸುವರು. ಕುರ್ಕಿಗ್ರಾಮ…