Day: February 22, 2022

ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು- ಮಹಾಂತೇಶ್ ಬೀಳಗಿ

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿಯಲ್ಲಿರುವ ಸರ್ಕಾರದಸೌಲಭ್ಯಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅರ್ಹಫಲಾನುಭವಿಗಳಿಗೆ ತಲುಪಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ಬೀಳಗಿ ಹೇಳಿದರು.    ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿಯವರ ಹೊಸ15-ಅಂಶ ಕಾರ್ಯಕ್ರಮ ಕುರಿತು ಮಂಗಳವಾರ ಜಿಲ್ಲಾಧಿಕಾರಿಗಳಕಛೇರಿ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರುಮಾತನಾಡಿದರು.ಭಾರತ ಸಂವಿಧಾನದಡಿ ಭಾಷೆ ಮತ್ತು…