Day: March 8, 2022

ಹೊನ್ನಾಳಿ ಪರಿಷತ್‍ಪದಗ್ರಹಣ ಜಿಲ್ಲಾಸಮ್ಮೇಳನದ ಪೂರ್ವಭಾವಿಸಭೆ

ಹೊನ್ನಾಳಿ; ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗು ಜಿಲ್ಲಾ ಸಮ್ಮೇಳನದ ಪೂರ್ವಭಾವಿ ಸಭೆಯು ನಿವೃತ್ತ ನೌಕರ ಭವನದಲ್ಲಿ ಪರಿಷತ್ತಿನ ಅಧ್ಯಕ್ಷ ಮುರುಗೆಪ್ಪಗೌಡ ಇವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.ಸಭೆಯಲ್ಲಿ ಮಾತನಾಡಿದ ಮುರುಗೆಪ್ಪಗೌಡರು ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ…

ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ 2021-22ನೇ ಸಾಲಿನಲ್ಲಿ ಹೊಸದಾಗಿ ಪ್ರವೇಶ ಬಯಸುವವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾ.14 ರವರೆಗೆವಿಸ್ತರಿಸಿ ಅವಕಾಶ ಕಲ್ಪಿಸಲಾಗಿದೆ.      ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಿ ಅಂತಿಮದಿನಾಂಕ ಮುಕ್ತಯವಾದ ಕಾರಣ ಪ್ರವೇಶ ಪಡೆಯದವಿದ್ಯಾರ್ಥಿಗಳು…