Day: March 16, 2022

ಗೃಹಸ್ಥಾಶ್ರಮಕ್ಕೆ ಕಾಲೀರಿಸಿದ ನಂತರ ದಂಪತಿಗಳಿಬ್ಬರ ಜವಾಬ್ದಾರಿ ಹೆಚ್ಚಾಗುತ್ತದೆ, ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ

ಬುಧವಾರ ಹಿರೇಕಲ್ಮಠದಲ್ಲಿ ಲಿ.ಮೃತ್ಯುಂಜಯ ಶಿವಾಚಾರ್ಯಸ್ವಾಮಿಗಳ 52 ನೇ ವಾರ್ಷಿಕ ಪುಣ್ಯಾರಾಧನೆ ಹಾಗೂ ಲಿಂ.ಒಡೆಯರ ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ವಾರ್ಷಿಕ ಸಂಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೇವರನ್ನು ಕಾಣುವುದಕ್ಕೆ ಮಠ ಮಂದಿರಕ್ಕೆ ಹೋಗುತ್ತಿರಿ,ಸರಿ ಆದರೆ ಅದೇ ದೇವರನ್ನು ತಮ್ಮ ಕಾಯಕ ಹಾಗೂ ಅತ್ತೆ,ಮಾವ…

ದಂತ ಭಾಗ್ಯ ಯೋಜನೆಯಡಿ ಕೃತಕ ದಂತ ಪಂಕ್ತಿ ವಿತರಣೆ

ದಂತ ಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆಕೃತಕ ದಂತಪಂಕ್ತಿ ವಿತರಣೆ ಕಾರ್ಯಕ್ರಮ ಚಿಗಟೇರಿ ಜಿಲ್ಲಾಆಸ್ಪತ್ರೆಯ ದಂತ ವೈದ್ಯಕೀಯ ವಿಭಾಗದಲ್ಲಿ ಸೋಮವಾರಏರ್ಪಡಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು ಇದೇ ಸಂದರ್ಭದಲ್ಲಿ 12 ಜನ ಫಲಾನುಭವಿಗಳಿಗೆ ದಂತಪಂಕ್ತಿಗಳನ್ನು ವಿತರಿಸಿದರು.ದಂತ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ತಿಪ್ಪೇಸ್ವಾಮಿ ಪಿ.ಎಂರವರು…

ಪ್ರಧಾನಿ ಭೇಟಿ ಹಿನ್ನೆಲೆ ಅಧಿಕಾರಿಗಳೊಂದಿಗೆಹೊಳಲೂರು ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳೊಂದಿಗೆ ಭೇಟಿ.

ಶಿವಮೊಗ್ಗ, ಮಾರ್ಚ್ 15 ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 24ರಂದು ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಮಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಖುದ್ದು ಪರಿಶೀಲಿಸಿದರು.ಈ ಸಂದರ್ಭದಲ್ಲಿ…

ವ್ಯಕ್ತಿತ್ವ ವಿಕಸನಕ್ಕೆ ಗ್ರಾಮೀಣ ಪರಿಸರ ಪ್ರಶಸ್ತವಾದುದು ಚಿತ್ರದುರ್ಗದ ನಿವೃತ್ತ ಡಿಎಚ್‍ಒ ಡಾ.ಎಂ. ಮಲ್ಲಿಕಾರ್ಜುನ್

ಹೊನ್ನಾಳಿ:ವ್ಯಕ್ತಿತ್ವ ವಿಕಸನಕ್ಕೆ ಗ್ರಾಮೀಣ ಪರಿಸರ ಪ್ರಶಸ್ತವಾದುದು ಎಂದು ಚಿತ್ರದುರ್ಗದ ನಿವೃತ್ತ ಡಿಎಚ್‍ಒ ಡಾ.ಎಂ. ಮಲ್ಲಿಕಾರ್ಜುನ್ ಹೇಳಿದರು.ತಾಲೂಕಿನ ಕೋಟೆಮಲ್ಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ 2.50 ಲಕ್ಷ ರೂ.ಗಳಷ್ಟು ಮೌಲ್ಯದ ಡೆಸ್ಕ್-ಬೆಂಚ್‍ಗಳನ್ನು ವಿತರಿಸಿ ಅವರು ಮಾತನಾಡಿದರು.ಇತ್ತೀಚೆಗೆ ಕಾರಣಾಂತರಗಳಿಂದ ನಗರೀಕರಣ ಹೆಚ್ಚಾಗುತ್ತಿದೆ.…