Day: March 28, 2022

ಸರ್ವೋತ್ತಮ ಸೇವಾ ಪ್ರಶಸ್ತಿ: ಆನ್‍ಲೈನ್ ಮೂಲಕ

ಅರ್ಜಿ ಆಹ್ವಾನ ಪ್ರಸಕ್ತ ಸಾಲಿನ ರಾಜ್ಯ ಸರ್ಕಾರದ ಅಧಿಕಾರಿ/ ನೌಕರರಿಗೆ‘ಸರ್ವೋತ್ತಮ ಸೇವಾ ಪ್ರಶಸ್ತಿ’ ಪಡೆಯಲು ರಾಜ್ಯ ಸರ್ಕಾರದಅಧಿಕಾರಿ ಅಥವಾ ನೌಕರರು ತಮ್ಮ ನಾಮ ನಿರ್ದೇಶನಗಳನ್ನುಆನ್‍ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶಕಲ್ಪಿಸಲಾಗಿರುತ್ತದೆ.ನಾಮ ನಿರ್ದೇಶನವನ್ನು ಸಲ್ಲಿಸಬಯಸುವವರುಜಾಲತಾಣ hಣಣಠಿ://ಜಠಿಚಿಡಿಚಿಡಿ.ಞಚಿಡಿಟಿಚಿಣಚಿಞಚಿ.giv.iಟಿ  ಅಥವಾ hಣಣಠಿ://sಚಿಡಿvoಣhಚಿmಚಿಚಿತಿಚಿಡಿಜs.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಏ.04 ರೊಳಗಾಗಿಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಆಸಕ್ತರು ಆನ್‍ಲೈನ್ಮುಖಾಂತರ…

90 ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ
ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ

ಭೇಟಿ, ಪರಿಶೀಲನೆ  ಸೋಮವಾರದಿಂದ ಆರಂಭಗೊಂಡ ಎಸ್.ಎಸ್.ಎಲ್.ಸಿ ಪರೀಕ್ಷೆಗಳಕೆಲ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಭೇಟಿಪರಿಶೀಲಿಸಿದರು ಹಾಗೂ ಆತ್ಮಸ್ಥೈರ್ಯದಿಂದ ಪರೀಕ್ಷೆಬರೆಯುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.ದಾವಣಗೆರೆ ನಗರದ ಪರೀಕ್ಷಾ ಕೇಂದ್ರಗಳಾದಮೋತಿವೀರಪ್ಪ ಕಾಲೇಜು, ಸರ್ಕಾರಿ ಪ್ರೌಢಶಾಲೆ  ಹಾಗೂ ಸೀತಮ್ಮಹೈಸ್ಕೂಲ್‍ಗಳಿಗೆ ಭೇಟಿ ನೀಡಿದ ಅವರು ವಿದ್ಯಾರ್ಥಿಗಳು ಒತ್ತಡರಹಿತವಾಗಿ ಸುಲಲಿತವಾಗಿ ಪರೀಕ್ಷೆಗಳನ್ನು…