Day: April 8, 2022

ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿಕೆ
ಏಪ್ರಿಲ್ ಕೊನೆಯ ವಾರ ಜಗಳೂರಿಗೆ ಸಿಎಂ ಭೇಟಿ

ಜಗಳೂರು ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಇದೇ ಏಪ್ರಿಲ್ ತಿಂಗಳಕೊನೆಯ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಜಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆಸಂಬಂಧಿಸಿದಂತೆ ಇಲಾಖೆಗಳು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.    ಮುಖ್ಯಮಂತ್ರಿಗಳು ಜಗಳೂರು ತಾಲ್ಲೂಕಿಗೆ…

ಹಲಾಲ್ ಮಾಂಸವನ್ನು ಬಹಿಷ್ಕರಿಸಿ, ಜಟ್ಕಾ ಮಾಂಸವನ್ನು ಖರೀದಿಸಿದ ಹಿಂದೂ ಸಮಾಜಕ್ಕೆ ಅಭಿನಂದನೆಗಳು.

ಹಿಂದೂ ಜನಜಾಗೃತಿ ಸಮಿತಿ ಸೇರಿ, ಅನೇಕ ಹಿಂದೂ ಸಂಘಟನೆಗಳು ಯುಗಾದಿಯ ಮರುದಿನ ನಡೆಯುವ ಹೊಸತೊಡಕಿಗೆ ಹಲಾಲ್ ಮಾಂಸವನ್ನು ಬಹಿಷ್ಕಾರವನ್ನು ಮಾಡಿ, ಜಟ್ಕಾ ಮಾಂಸವನ್ನು ಖರೀದಿಸಲು ಅಹ್ವಾನ ಮಾಡಲಾಗಿತ್ತು. ಅದರಂತೆ ಹಿಂದೂ ಸಮಾಜವು ಯುಗಾದಿಯ ಮರುದಿನ ಅಂದರೆ ಹೊಸತೊಡಕು ದಿನ ಸಮಾಜವು ಹಲಾಲ್…

ಲಿಂಗಾಪುರ: ಹೊಸ ವಿದ್ಯುತ್ ಕಂಬ ಹಾಗೂ ತಂತಿ ಬದಲಾಯಿಸುವಂತೆ ರೈತರ ಆಗ್ರಹ

ಹುಣಸಘಟ್ಟ: ಹೊನ್ನಾಳಿ ತಾಲೂಕು ಲಿಂಗಾಪುರ ಗ್ರಾಮದ ತುಂಗಭದ್ರಾ ನದಿ ದಡದ ಮೇಲೆ ಸುಮಾರು ಮೂರು ಕಿಲೋಮೀಟರ್ ವ್ಯಾಪ್ತಿ ಅಳವಡಿಸಿರುವ ವಿದ್ಯುತ್ ಕಂಬ ಹಾಗೂ ತಂತಿ ಸುಮಾರು 40 ರಿಂದ 50 ವರ್ಷ ತುಂಬಾ ಹಳೆಯ ಸಂಪರ್ಕ ವಾಗಿದ್ದು ತಂತಿ ಅಲ್ಲಲ್ಲಿ ತುಂಡಾಗಿ…