Day: April 21, 2022

ಏಪ್ರಿಲ್ 23ಕ್ಕೆ ಮುಖ್ಯಮಂತ್ರಿಗಳು ದಾವಣಗೆರೆಗೆ

  ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರುಏ.23 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ.       ಮುಖ್ಯಮಂತ್ರಿಗಳು ಏ.23 ರ ಶನಿವಾರ ಬೆ.10ಕ್ಕೆ ಹುಬ್ಬಳ್ಳಿ ವಿಮಾನನಿಲ್ದಾಣ (ಹೆಲಿಕಾಪ್ಟರ್ ಮೂಲಕ) ದಿಂದ ಹೊರಟು 10.45ಕ್ಕೆ ದಾವಣಗೆರೆ ಜಿಎಂಐಟಿಹೆಲಿಪ್ಯಾಡ್‍ಗೆ ಅಗಮಿಸುವರು. ಬೆ.11.15ಕ್ಕೆ ಜಿಎಂಐಟಿ ಹೆಲಿಪ್ಯಾಡ್‍ನಿಂದ(ರಸ್ತೆಯ ಮೂಲಕ)…

ನ್ಯಾ|| ನಾಗಮೋಹನ್ ದಾಸ್ ವರದಿ ಜಾರಿಗೆ ಎಸ್ಸೆಸ್ಸೆಂ ಆಗ್ರಹ
ಬಿಜೆಪಿಯವರಿಂದ ಸಾಮರಸ್ಯ ಬದುಕಿಗೆ ಬೆಂಕಿ.

ದಾವಣಗೆರೆ: ನ್ಯಾ|| ನಾಗಮೋಹನ್ ದಾಸ್ ಅವರು ಪರಿಶಿಷ್ಟ ಪಂಗಡಗಳ ಕುರಿತು ನೀಡಿರುವ ವರದಿಯನ್ನು ಶೀಘ್ರದಲ್ಲೇ ಜಾರಿಗೆ ತರುವಂತೆ ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಂಡಿರುವ…