Day: April 23, 2022

ಸಮಾಜಕ್ಕೆ ಸಂಸ್ಕಾರ ಸಂಸ್ಕøತಿ ಶಿಕ್ಷಣ ಉದ್ಯೋಗ
ಸ್ವಾವಲಂಬನೆಯ ಅಗತ್ಯವಿದೆ : ಸಿಎಂ

ಜಾಗತೀಕರಣ, ಉದಾರೀಕರಣ, ಖಾಸಗಿಕರಣದ ಜೊತಗೆಮನಸ್ಸಿನಲ್ಲಿ ಅಂತಃಕರಣ ಸ್ಥಾಪಿಸುವ ಅಗತ್ಯವಿದೆ ಎಂದುಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.ಶನಿವಾರ ಹರಿಹರದ ಹರಕ್ಷೇತ್ರದಲ್ಲಿ ಸ್ವಾತಂತ್ರ್ಯಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಬೃಹತ್ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರುಮಾತನಾಡಿದರು.ಪ್ರಸಕ್ತ ದಿನಗಳಲ್ಲಿ ಸಾಮಾಜಿಕವಾಗಿ ಎಲ್ಲಾಚಟುವಟಿಕೆಗಳನ್ನು ವ್ಯವಹಾರದ ದೃಷ್ಠಿಯಿಂದಲೇಮಾರುಕಟ್ಟೆ ತೀರ್ಮಾನ ಮಾಡುತ್ತಿವೆ. ಸಮಾಜಕ್ಕೆ…