Day: April 27, 2022

ಮಾಸಡಿ ಗ್ರಾಮದಲ್ಲಿ ಶನಿವಾರ ಕಂಬದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ಹೊನ್ನಾಳಿ:ತಾಲೂಕಿನ ಮಾಸಡಿ ಗ್ರಾಮದಲ್ಲಿ ಶನಿವಾರ ಕಂಬದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.ವಿವಿಧ ಹೂವುಗಳಿಂದ, ಪುಷ್ಪಮಾಲಿಕೆಗಳಿಂದ ರಥವನ್ನು ಭರ್ಜರಿಯಾಗಿ ಅಲಂಕರಿಸಲಾಗಿತ್ತು. ರಥಕ್ಕೆ ಮಂಡಕ್ಕಿ, ಮೆಣಸಿನಕಾಳು, ಬಾಳೆಹಣ್ಣು ಇತ್ಯಾದಿಗಳನ್ನು ಅರ್ಪಿಸುವ ಮೂಲಕ ಭಕ್ತರು ತಮ್ಮ ಹರಕೆ…

ಏಪ್ರಿಲ್ 29 ರಂದು ಮುಖ್ಯಮಂತ್ರಿಯವರು ಜಗಳೂರಿಗೆ ಆಗಮನ ಐತಿಹಾಸಿಕ, ದಾಖಲೆ ಪ್ರಮಾಣದ 1404.15 ಕೋಟಿ ಮೌಲ್ಯದ ವಿವಿಧ ಕಾಮಗಾರಿಗಳಿಗೆ ಚಾಲನೆ; ಸಂಸದ ಡಾ; ಜಿ.ಎಂ.ಸಿದ್ದೇಶ್ವರ್.

ದಾವಣಗೆರೆ ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ತಾಲ್ಲೂಕು ಹಾಗೂ ಬರದತಾಲ್ಲೂಕು ಎಂದೇ ಖ್ಯಾತಿ ಪಡೆದ ಜಗಳೂರು ತಾಲ್ಲೂಕಿನ ವಿವಿಧಅಭಿವೃದ್ದಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಾದ ಬಸವರಾಜ್ಬೊಮ್ಮಾಯಿಯವರು ಏಪ್ರಿಲ್ 29 ರಂದು ರೂ.1404.15ಕೋಟಿಯಷ್ಟು ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆನೆರವೇರಿಸಲಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವರು ಹಾಗೂಸಂಸದರಾದ ಡಾ;ಜಿ.ಎಂ.ಸಿದ್ದೇಶ್ವರ್…