Day: April 29, 2022

ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನೆಗೆ ನೇಮಕ
ಗ್ರಾಮಾಂತರ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷ
ಸಂಘಟನೆಗೆ ಹೆಚ್ಚಿನ ಒತ್ತು: ರಾಘವೇಂದ್ರ ಗೌಡ

ದಾವಣಗೆರೆ: ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನೆ ಮೂಲಕ ಕಾಂಗ್ರೆಸ್ ಪಕ್ಷವನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಇನ್ನಷ್ಟು ಬಲಪಡಿಸಲಾಗುವುದು ಎಂದು ಜಿಲ್ಲಾ ಸಂಚಾಲಕರಾದ ಜಿ.ಆರ್. ರಾಘವೇಂದ್ರ ಗೌಡ ಉರಲಕಟ್ಟೆ ತಿಳಿಸಿದರು.ಇಂದು ಬೆಳಿಗ್ಗೆ ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನ್ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಈ ಸಂಘಟನೆಯು ಕಾಂಗ್ರೆಸ್ ಪಕ್ಷದ…

ನವಮಾಧ್ಯಮಗಳ ಸಮರ್ಥ ಬಳಕೆಗೆ ಆದ್ಯತೆ
ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ

ಬಾಗಲಕೋಟೆಯ ಪತ್ರಿಕಾ ಭವನದಲ್ಲಿ ಶುಕ್ರವಾರದಂದುನಡೆದ ಸರ್ಕಾರದ ಯೋಜನೆಗಳು, ಅಭಿವೃದ್ಧಿಕಾರ್ಯಕ್ರಮಗಳನ್ನು ನಾಡಿನ ಜನತೆಗೆ ತಲುಪಿಸಲು ಸಾಮಾಜಿಕಜಾಲತಾಣಗಳು,ನವ ಮಾಧ್ಯಮಗಳ ಸಮರ್ಥ ಬಳಕೆಗೆ ಆದ್ಯತೆನೀಡಲಾಗುತ್ತಿದೆ. ಮಾಧ್ಯಮಗಳಿಗೆ ಮಾಹಿತಿ ಪೂರೈಕೆಯಲ್ಲಿಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯಕ್ಷಮತೆಹೆಚ್ಚಿಸಿಕೊಳ್ಳಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ಹೇಳಿದರು.ಪತ್ರಿಕಾ…