Day: April 26, 2023

ನ್ಯಾಮತಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶ್ ರಾವ್ ನೇತೃತ್ವದಲ್ಲಿ sveeಠಿ ಸ್ವೀಪ್ ಕಾರ್ಯಕ್ರಮದ ಯೋಜನೆ ಅಡಿಯಲ್ಲಿ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು.

ನ್ಯಾಮತಿ ಪಟ್ಟಣದಲ್ಲಿಂದು ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಡೆಯುವ ಸಂದರ್ಭದಲ್ಲಿ ಸ್ವೀಪ್ ಜಾಗೃತಿ ಕಾರ್ಯಕ್ರಮದ ಯೋಜನೆಯ ಅಡಿಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶರಾವ್ ನೇತೃತ್ವದಲ್ಲಿ ಸಾರ್ವಜನಿಕರಿಗೆ ಮೇ 10ರಂದು ಕಡ್ಡಾಯವಾಗಿ ಮತದಾನ ಮಾಡುವಂತೆ ಸ್ಥಳದಲ್ಲಿ ಇದ್ದ ಕಲಾತಂಡದೊಂದಿಗೆ ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ…

ನ್ಯಾಮತಿಯಲ್ಲಿ ಬುಧವಾರ ವೀರಭದ್ರೇಶ್ವರಸ್ವಾಮಿ ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ನ್ಯಾಮತಿ: ಗ್ರಾಮದ ವೀರಭದ್ರೇಶ್ವರಸ್ವಾಮಿ ರಥೋತ್ಸವ ಬುಧವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.ಈ ಸಲುವಾಗಿ ಬೆಳಿಗ್ಗೆ ವೀರಭದ್ರೇಶ್ವರಸ್ವಾಮಿ ಶಿಲಾಮೂರ್ತಿಗೆ ಅಭಷೇಕ, ವಿಶೇಷ ಆಲಂಕಾರ ಪೂಜೆ ನೆರವೇರಿಸಿ, ನೂರಾರು ಭಕ್ತರ ಜಯಘೋಷದೊಂದಿಗೆ ವೀರಭದ್ರೇಶ್ವರಸ್ವಾಮಿ ಮತ್ತು ಕಾಳಿಕಾಂಬಾ ಉತ್ಸವ ಮೂರ್ತಿಯನ್ನು ಆಲಂಕೃತಗೊಂಡ ರಥದಲ್ಲಿ ಪ್ರÀ್ರತಿಷ್ಠಾಪಿಸಿ,…