Day: May 5, 2023

ಕುವೆಂಪು ವಿಶ್ವವಿದ್ಯಾನಿಲಯ ; ಸಂಯೋಜನಾ ಅರ್ಜಿ ಆಹ್ವಾನ; ಅವಧಿ ವಿಸ್ತರಣೆ

ಶಿವಮೊಗ್ಗ, ಮೇ- : ಕುವೆಂಪುವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿವಮೊಗ್ಗ ಮತ್ತುಚಿಕ್ಕಮಗಳೂರು ಜಿಲ್ಲೆಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಿಂದಹೊಸದಾಗಿ ಕಲಾ, ವಿಜ್ಞಾನ, ವಾಣಿಜ್ಯ, ಆಡಳಿತ ನಿರ್ವಹಣೆ, ದೈಹಿಕ ಶಿಕ್ಷಣ,ಬಿ.ವೋಕ್ ವೃತ್ತಿಪರ ವಿಷಯಗಳು ಹಾಗೂ ಡಿಪ್ಲೋಮಾಕೋರ್ಸ್ ವಿಷಯಗಳ ಪದವಿ ಕಾಲೇಜುಗಳನ್ನುಪ್ರಾರಂಭಿಸಲು ರಾಜ್ಯ ಸರ್ಕಾರದ ಅನುದಾನವಿಲ್ಲದೆ ನಡೆಸಲುಆರ್ಥಿಕ ಸಾಮಥ್ರ್ಯವುಳ್ಳ…

ಮಾಜಿ ಸೈನಿಕರಿಂದ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ ಮೇ-: ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯವರು ಚಿತ್ರದುರ್ಗದಲ್ಲಿನಡೆಸುತ್ತಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ., ಬಿ.ಇಡಿ. ವಿದ್ಯಾರ್ಹತೆಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ…

ಜೆಸಿಐ ಭಾವನಾದಿಂದ ಆಹಾರ ಕಿಟ್ ವಿತರಣೆ

ಶಿವಮೊಗ್ಗ: ನೇತ್ರ ಎಜುಕೇಶನಲ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ವಹಿಸುತ್ತಿರವ ಅಂಗವಿಕಲರು, ಬುದ್ಧಿಮಾಂದ್ಯರು ಹಾಗೂ ಅನಾಥರು ಇರುವ ಸಂಸ್ಥೆಗೆ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಹಾರ ಕಿಟ್ ವಿತರಿಸಲಾಯಿತು. ಜೆಸಿಐ ಸಂಸ್ಥೆಯು ಧನ್ ಎಂಬ ಶೀರ್ಷಿಕೆಯಡಿ ರೂಪಿಸಿರುವ ಯೋಜನೆಯಡಿ ಯಾರು ಕೂಡ…