Day: May 6, 2024

ನ್ಯಾಮತಿ:ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದಿಂದ ಭಾನುವಾರ 110ನೇ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ನ್ಯಾಮತಿ:ಮಕ್ಕಳ ಶಿಕ್ಷಣದಲ್ಲಿ ಮಾತೃಭಾಷೆ ಶಿಕ್ಷಣಕ್ಕೆ ಪೋಷಕರುಒತ್ತು ನೀಡಬೇಕುಎಂದು ಫಲವನಹಳ್ಳಿ ಆಯುಷ್ ವೈದ್ಯಾಧಿಕಾರಿ ಲಿಂಗರಾಜೇಂದ್ರ ಮನವಿ ಮಾಡಿದರು.ಕನ್ನಡ ಸಾಹಿತ್ಯ ಪರಿಷತ್ತು ನ್ಯಾಮತಿತಾಲ್ಲೂಕುಘಟಕದಿಂದ ಭಾನುವಾರ 110ನೇ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ, ಆರೋಗ್ಯರಕ್ಷಣೆ ಹಾಗೂ ಮತದಾನಜಾಗೃತಿಕಾರ್ಯಕ್ರಮದಲ್ಲಿಅವರು ಮಾತನಾಡಿದರು.ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಆಯುಷ್‍ಇಲಾಖೆಯತಂಪು ಪಾನೀಯತಯಾರಿಕೆ…

ಲೋಕಸಭಾ ಚುನಾವಣೆ,ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ರ ವರೆಗೆ ಮತದಾನ

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ 17,09,244 ಮತದಾರರು, ಕಣದ 30 ಅಭ್ಯರ್ಥಿಗಳುದಾವಣಗೆರೆ.ಮೇ.6; ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ…