Day: June 29, 2024

ನ್ಯಾಮತಿ:ತಾಲ್ಲೂಕಿನ ಮಾಚಿಗೊಂಡನಹಳ್ಳಿ ಗ್ರಾಮದ ನಕಾಶೆ ಕಂಡರಸ್ತೆಯನ್ನು ಕೆಲವು ರೈತರುಒತ್ತುವರಿ ಮಾಡಿರುವುದನ್ನು ತಹಶೀಲ್ದಾರ್ ಎಚ್.ಬಿ.ಗೋವಿಂಪ್ಪ ಮತ್ತು ಸಿಬ್ಬಂದಿ ಬುಧುವಾರ ತೆರವುಗೊಳಿಸಿ ರಸ್ತೆಯಲ್ಲಿ ಸಂಚರಿಸಿದರು.

ನ್ಯಾಮತಿ:ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ದಾರಿಗಳಲ್ಲಿ ಭೂ ಮಾಲೀಕರಾಗಲಿ ಅಥವಾಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರರಿಗೆ ಅಡ್ಡಿಪಡುಸುವಂತಿಲ್ಲಎಂದು ನ್ಯಾಮತಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪಎಚ್ಚರಿಕೆ ನೀಡಿದರು.ತಾಲ್ಲೂಕಿನ ಮಾಚಿಗೊಂಡನಹಳ್ಳಿ ಗ್ರಾಮದ ಸರ್ವೆ ನಂ 113ರಿಂದ119ರವರೆಗೆ ಗ್ರಾಮ ನಕಾಶೆ ಕಂಡದಾರಿಯನ್ನು ಕಳೆದ ಐದು ವರ್ಷಗಳಿಂದ ಕೆಲವು ರೈತರುತಂತಿ…

ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿಗುರುವಾರದಿಂದಎರಡು ದಿನ ನಡೆಯಲಿರುವ ದಾವಣಗೆರೆ ವಿಶ್ವವಿದ್ಯಾನಿಲಯದಅಂತರ ಕಾಲೇಜು ಮಹಿಳಾ ಕ್ರೀಡಾಕೂಟವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು.

ನ್ಯಾಮತಿ:ಶಾಲಾ-ಕಾಲೇಜುಗಳ ಕ್ರೀಡೆಗಳಲ್ಲಿ ವಿದ್ಯಾರ್ಥಿನಿಯರು ಸೌಹಾರ್ಧಯುತವಾಗಿ ಸ್ಪರ್ಧಿಸಬೇಕುಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿಗುರುವಾರದಿಂದಎರಡು ದಿನ ನಡೆಯಲಿರುವÀÀದಾವಣಗೆರೆ ವಿಶ್ವವಿದ್ಯಾನಿಲಯದಅಂತರÀಕಾಲೇಜು ಮಹಿಳಾ ಕ್ರೀಡಾಕೂಟಕ್ಕೆಥ್ರೋಬಾಲ್‍ಎಸೆಯುವ ಮೂಲಕ ಚಾಲನೆ ನೀಡಿಅವರು ಮಾತನಾಡಿದರು.ದಾವಣಗೆರೆ ಮತ್ತುಚಿತ್ರದುರ್ಗ ವಿವಿಧ ಕಾಲೇಜುಗಳಿಂದ ಬಂದಿರುವ ವಿದ್ಯಾರ್ಥಿನಿಯರು ವಿವಿಧ ಕ್ರೀಡೆಗಳಲ್ಲಿ ಉತ್ಸಾಹದಿಂದ ಸ್ಪರ್ಧಿಸಿ, ಕ್ರೀಡಾಆಯೋಜಕರುಯಾವುದೇಕುಂದುಕೊರತೆಆಗದಂತೆ…

ನ್ಯಾಮತಿ ಸ ಪ್ರದರ್ಜೆ ಕಾನಲ್ಲಿ ದಾ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ ಬಹುಮಾನ ವಿತರಣೆ ಮಾಡಿದ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ: ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಎರಡು ದಿನ ನಡೆದ ದಾವಣಗೆರೆ ವಿಶ್ವವಿದ್ಯಾಲಯz ಅಂತರ ಕಾಲೇಜು, ಮಹಿಳಾ ಕ್ರೀಡಾಕೂಟದಲ್ಲಿ ಅಂತಿಮ ಸ್ಪರ್ಧೆಯಲ್ಲಿ ಹೊನ್ನಾಳಿ ಶ್ರೀ ಮೃತ್ಯುಂಜಯ ಶಿವಾಚಾರ್ಯ ಪ್ರಥಮದರ್ಜೆ ಕಾಲೇಜು ಮತ್ತು ದಾವಣಗೆರೆ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಹಂಚಿಕೊಂಡರು.ಶುಕ್ರವಾರ…