Day: July 24, 2024

ಜಿಲ್ಲಾಸ್ಪತ್ರೆ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ

ದಾವಣಗೆರೆ: ತಿಂಗಳಿಗೆ ಸರಿಯಾಗಿ ವೇತನ ಕೊಡುತ್ತಿಲ್ಲ. ಪ್ರತಿನಿತ್ಯ ಗುತ್ತಿಗೆದಾರರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಹೊರ ಗುತ್ತಿಗೆ ನೌಕರರು ಬುಧವಾರ ಪ್ರತಿಭಟನೆ ನಡೆಸಿದರು. ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸುಮಾರು ೨೭೦ ಜನ ಹೊರ ಗುತ್ತಿಗೆ ಪದ್ಧತಿಯಡಿ…

ನ್ಯಾಮತಿ ವಿವೇಕಾನಂದ ಪ್ರೌಢಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಇಲಾಖೆಯಿಂದ ಬಾಲ್ಯವಿವಾಹ,ಫೊಕ್ಸ್ಕಾಯ್ದೆಕುರಿತುಜಿಲ್ಲಾ ಮಕ್ಕಳ ರಕ್ಷಣಾಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಬಿ.ಎಸ್.ಪ್ರಕಾಶ ಮಾಹಿತಿ ನೀಡಿದರು.

ನ್ಯಾಮತಿ ಮಕ್ಕಳ ರಕ್ಷಣೆಗಾಗಿ ವಿವಿಧ ಕಾನೂನುಗಳು ಜಾರಿಯಿದ್ದು, ಅವುಗಳ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದಿರಬೇಕುಎAದುಜಿಲ್ಲಾ ಮಕ್ಕಳ ರಕ್ಷಣಾಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಬಿ.ಎಸ್.ಪ್ರಕಾಶ ಸಲಹೆ ನೀಡಿದರು.ಪಟ್ಟಣದವಿವೇಕಾನಂದ ಪ್ರೌಢಶಾಲೆಯಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾಘಟಕದ ವತಿಯಿಂದ ಬಾಲ್ಯ ವಿವಾಹ ನಿಷೇಧಕಾಯ್ದೆ,…

ನ್ಯಾಮತಿ: ತಾಲ್ಲೂಕಿನಾದ್ಯಂತ ಮಳೆ ಪ್ರಮಾಣತಗ್ಗಿದರೂ, ಹಾನಿ ಪ್ರಮಾಣ ಮುಂದುವರೆದಿದೆ.

ನ್ಯಾಮತಿ:ತಾಲ್ಲೂಕಿನಾದ್ಯಂತ ಮಳೆ ಪ್ರಮಾಣತಗ್ಗಿದರೂ, ಹಾನಿ ಪ್ರಮಾಣ ಮುಂದುವರೆದಿದೆ.ಸೋಮವಾರ ಮತ್ತು ಮಂಗಳವಾರ ಮೋಡಕವಿದ ವಾತಾವರಣಇದ್ದು, ಸೋನೆ ಮಳೆಯಾಗುತ್ತಿದೆ.ತಾಲ್ಲೂಕಿನ ಮಾದನಬಾವಿ ಗ್ರಾಮದ ಲಲಿತಮ್ಮಅವರ ವಾಸದ ಮನೆಯ ಹಿಂಬದಿಯಗೋಡೆ ಭಾಗಶ: ಹಾನಿಯಾಗಿದೆ. ಕುಂಕುವ ಗ್ರಾಮದ ಸಾಕಮ್ಮಅವರ ಮನೆಯಗೋಡೆ ಕುಸಿದಿದೆ, ಕೊಡಚಗೊಂಡನಹಳ್ಳಿ ಗ್ರಾಮದ ಪರಮೇಶ್ವರಪ್ಪಅವರ ಮನೆಯ ಹಿಂಬದಿ…

ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಆದ್ಯತಾ ವಲಯಗಳ ಕಡೆಗೆ ಕಿಂಚಿತ್ತು ಗಮನ ನೀಡದ ಕೇಂದ್ರ ಸರ್ಕಾರದ ಬಜೆಟ್(ಎಚ್.ಕೆ. ಪಾಟೀಲ

ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಆದ್ಯತಾ ವಲಯಗಳ ಕಡೆಗೆ ಕಿಂಚಿತ್ತು ಗಮನ ನೀಡದ ಕೇಂದ್ರ ಸರ್ಕಾರದ ಬಜೆಟ್ ಭಾರತೀಯ ಮಾನವ ಸಂಪನ್ಮೂಲದ ಸದ್ಭಳಕೆಗೆ ಯಾವುದೇ ರೀತಿಯ ಕಾರ್ಯಕ್ರಮ ರೂಪಿಸದೇ ಕೇವಲ ಅಂಕಿ-ಸAಖ್ಯೆಗಳ ಮೂಲಕ ಗೊಂದಲ ಸೃಷ್ಟಿಸಿ, ನಿರಾಸೆ ಮೂಡಿಸಿದೆ. “ವಿಕಸಿತ ಭಾರತ” ಎಂಬ…

ಕೇಂದ್ರ ಬಜೆಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯ, ಹಳೇ ಮದ್ಯ ಹೊಸ ಬಾಟೆಲ್ ಆಯವ್ಯಯ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡಿದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ ಮಾಡಲಾಗಿದೆ. ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ನೀಡಿರುವ ಕೊಡುಗೆ ಬೇರೆರಾಜ್ಯಗಳಿಗೆ ನೀಡಿಲ್ಲ. ಈ ಆಯವ್ಯಯ ಈ ಎರಡು ರಾಜ್ಯಗಳಿಗೆ ಸೀಮಿತವಾಗಿದೆ. ಹಾಗಾಗಿ ಇದೊಂದು ನಿರಾಸೆಯ…