ಮಾಜಿ ಸೈನಿಕರಿಂದ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ ಮೇ-: ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯವರು ಚಿತ್ರದುರ್ಗದಲ್ಲಿನಡೆಸುತ್ತಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ., ಬಿ.ಇಡಿ. ವಿದ್ಯಾರ್ಹತೆಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ…
