Author: Aravind S

ಮಾಜಿ ಸೈನಿಕರಿಂದ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ ಮೇ-: ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯವರು ಚಿತ್ರದುರ್ಗದಲ್ಲಿನಡೆಸುತ್ತಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ., ಬಿ.ಇಡಿ. ವಿದ್ಯಾರ್ಹತೆಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ…

ಜೆಸಿಐ ಭಾವನಾದಿಂದ ಆಹಾರ ಕಿಟ್ ವಿತರಣೆ

ಶಿವಮೊಗ್ಗ: ನೇತ್ರ ಎಜುಕೇಶನಲ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ವಹಿಸುತ್ತಿರವ ಅಂಗವಿಕಲರು, ಬುದ್ಧಿಮಾಂದ್ಯರು ಹಾಗೂ ಅನಾಥರು ಇರುವ ಸಂಸ್ಥೆಗೆ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಹಾರ ಕಿಟ್ ವಿತರಿಸಲಾಯಿತು. ಜೆಸಿಐ ಸಂಸ್ಥೆಯು ಧನ್ ಎಂಬ ಶೀರ್ಷಿಕೆಯಡಿ ರೂಪಿಸಿರುವ ಯೋಜನೆಯಡಿ ಯಾರು ಕೂಡ…

ರಾಅಸಂ ಘಟಕದ ಅಧ್ಯಕ್ಷರಾದ ಅಬ್ದುಲ್ ಜಬ್ಬರ್ ನ್ಯಾಮತಿ ಮುಸ್ಲಿಂ ಮುಖಂಡರ ಜೊತೆ ಪಕ್ಷದ ಸಂಘಟನೆ ಕುರಿತು ಚರ್ಚೆ.

ನ್ಯಾಮತಿ ಪಟ್ಟಣದ ಮುಸ್ಲಿಂ ಕಾಲೋನಿಯಲ್ಲಿರಿವ ಅಲ್ಪಸಂಖ್ಯಾತರ ಮುಖಂಡರ ಜೊತೆರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ರವರು ಬೇಟಿ ನೀಡಿ ಕಾಂಗ್ರೆಸ್ ಪಕ್ಷದ ಸಂಘಟನೆ ಕುರಿತು ಮಾತುಕತೆ ನಡೆಸಿದರು. ರಾಜ್ಯ ಹಿಂದುಳಿದ ವರ್ಗದ ಉಪಾಧ್ಯಕ್ಷ ಉಮಾಪತಿ. ಮುಖಂಡರಾದ ಬಿ ಸಿದ್ದಪ್ಪ. ಹೊನ್ನಾಳಿ…

ನ್ಯಾಮತಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ “ನಮ್ಮ ನಡೆ ಮತಗಟ್ಟೆಗಳ ಕಡೆ” EEO ರಾಮಭೂಮಿ &ಪ ಪಂ ಮುಖ್ಯಾಧಿಕಾರಿ ಗಣೇಶ್ ರಾವ್ ನೇತೃತ್ವದಲ್ಲಿ ಚುನಾವಣೆ ಜಾಗೃತಿ .

ನ್ಯಾಮತಿ ಪಟ್ಟಣದಲ್ಲಿ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ರ ಮೇ 10ರಂದು ನಡೆಯುವ ಚುನಾವಣೆಯ ಅಂಗವಾಗಿ ಮತಗಟ್ಟೆಯ ಜಾಗೃತಿ ಮೂಡಿಸಲು “ನಮ್ಮ ನಡೆ ಮತಗಟ್ಟೆಯ ಕಡೆ ” ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ರಾಜ್ಯಾದ್ಯಂತ ಏಕ ಕಾಲದಲ್ಲಿ ನಡೆಸಲು ಚುನಾವಣಾ ಆಯೋಗ ಸೂಚಿಸಿರುವಂತೆ ನ್ಯಾಮತಿ…

ನ್ಯಾಮತಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶ್ ರಾವ್ ನೇತೃತ್ವದಲ್ಲಿ sveeಠಿ ಸ್ವೀಪ್ ಕಾರ್ಯಕ್ರಮದ ಯೋಜನೆ ಅಡಿಯಲ್ಲಿ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು.

ನ್ಯಾಮತಿ ಪಟ್ಟಣದಲ್ಲಿಂದು ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಡೆಯುವ ಸಂದರ್ಭದಲ್ಲಿ ಸ್ವೀಪ್ ಜಾಗೃತಿ ಕಾರ್ಯಕ್ರಮದ ಯೋಜನೆಯ ಅಡಿಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶರಾವ್ ನೇತೃತ್ವದಲ್ಲಿ ಸಾರ್ವಜನಿಕರಿಗೆ ಮೇ 10ರಂದು ಕಡ್ಡಾಯವಾಗಿ ಮತದಾನ ಮಾಡುವಂತೆ ಸ್ಥಳದಲ್ಲಿ ಇದ್ದ ಕಲಾತಂಡದೊಂದಿಗೆ ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ…

ನ್ಯಾಮತಿಯಲ್ಲಿ ಬುಧವಾರ ವೀರಭದ್ರೇಶ್ವರಸ್ವಾಮಿ ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ನ್ಯಾಮತಿ: ಗ್ರಾಮದ ವೀರಭದ್ರೇಶ್ವರಸ್ವಾಮಿ ರಥೋತ್ಸವ ಬುಧವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.ಈ ಸಲುವಾಗಿ ಬೆಳಿಗ್ಗೆ ವೀರಭದ್ರೇಶ್ವರಸ್ವಾಮಿ ಶಿಲಾಮೂರ್ತಿಗೆ ಅಭಷೇಕ, ವಿಶೇಷ ಆಲಂಕಾರ ಪೂಜೆ ನೆರವೇರಿಸಿ, ನೂರಾರು ಭಕ್ತರ ಜಯಘೋಷದೊಂದಿಗೆ ವೀರಭದ್ರೇಶ್ವರಸ್ವಾಮಿ ಮತ್ತು ಕಾಳಿಕಾಂಬಾ ಉತ್ಸವ ಮೂರ್ತಿಯನ್ನು ಆಲಂಕೃತಗೊಂಡ ರಥದಲ್ಲಿ ಪ್ರÀ್ರತಿಷ್ಠಾಪಿಸಿ,…

ಬಿ.ವೈ.ವಿಜಯೇಂದ್ರರಿಗೆ ಶುಭಕೋರಿಗೆ ಶಾಸಕ ಕೆ.ಬಿ.ಅಶೋಕನಾಯ್ಕ ಮಾಜಿ ಸಿಎಂ ಬಿಎಸ್‌ವೈ ಆಶೀರ್ವಾದ ಪಡೆದ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕಬಿ.ವೈ.ವಿಜಯೇಂದ್ರರಿಗೆ ಶುಭಕೋರಿಗೆ ಶಾಸಕ ಕೆ.ಬಿ.ಅಶೋಕನಾಯ್ಕ

ಶಿವಮೊಗ್ಗ: ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಬುಧವಾರ ನಾಮಪತ್ರ ಸಲ್ಲಿಸುತ್ತಿದ್ದು, ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ಪಾಲ್ಗೊಂಡಿದ್ದರು.ಬಿ.ವೈ.ವಿಜಯೇಂದ್ರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಮುನ್ನ ನಡೆದ ಪ್ರಚಾರದಲ್ಲಿ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ ಅವರು ಪಾಲ್ಗೊಂಡಿದ್ದರು. ಕಾರ್ಯಕರ್ತರ…

ತಾಲೂಕಿನ ಸಿಂಗಟಗೆರೆ ಗ್ರಾಮದ 20 ಕ್ಕೂ ಹೆಚ್ಚು ಜನರು ಕಾಂಗ್ರೇಸ್ ತೊರೆದು ಶಾಸಕ ಎಂ.ಪಿ.ರೇಣುಕಾಚಾರ್ಯನವರ ಸಮುಖದಲ್ಲಿ ಬಿಜೆಪಿ ಸೇರ್ಪಡೆ.

ಹೊನ್ನಾಳಿ : ಕಾಂಗ್ರೇಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪನವರಿಗೆ ಟಿಕೇಟ್ ಸಿಗದ ಹಿನ್ನೆಯಲ್ಲಿ ಹೊನ್ನಾಳಿ ತಾಲೂಕಿನ ಸಿಂಗಟಗೆರೆ ಗ್ರಾಮದ 20 ಕ್ಕೂ ಹೆಚ್ಚು ಜನರು ಕಾಂಗ್ರೇಸ್ ತೊರೆದು ಶಾಸಕ ಎಂ.ಪಿ.ರೇಣುಕಾಚಾರ್ಯನವರ ಸಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.ಸಿಂಗಟಗೆರೆ ಗ್ರಾಮದ ತಿಪ್ಪಣ್ಣ, ಮಹಾಂತೇಶ್.ಕೆ, ನಾಗರಾಜ್.ಡಿ, ರಾಕೇಶ್,ನರಸಪ್ಪ ದಿಳ್ಳೆಪ್ಪಾರ್,ಎಸ್.ಎಚ್.ನಾಗರಾಜ್,ಎಸ್.ಎಚ್.ಸಿದ್ದೇಶ್,ಬೆನಕೇಶ್,ದಾನೇಶ್,ಅಭಿ,ದರ್ಶನ್,ಗಜೇಂದ್ರ ಕುಮಾರ್…

ನ್ಯಾಮತಿ ಪಟ್ಟಣದಲ್ಲಿ ಪ್ರಚಾರ ನಡೆಸಿ ಮತಯಾಚನೆ ನಡೆಸಿದ ಎಂ.ಪಿ. ರೇಣುಕಾಚಾರ್ಯ.

ನ್ಯಾಮತಿ : ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ. ರೇಣುಕಾಚಾರ್ಯ ಅವರಿಂದು ನ್ಯಾಮತಿ ಪಟ್ಟಣದಲ್ಲಿ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ,ಅರಳಿಕಟ್ಟೆ ವೃತ್ತ, ಹಾಗೂ ಬಸ್‍ಸ್ಟ್ಯಾಂಡ್ ಬಳಿ ಮತಯಾಚನೆ ನಡೆಸಿ, ಏಪ್ರಿಲ್ 20 ನಾಮಪತ್ರ ಸಲ್ಲಿಸುತ್ತಿದ್ದು,…

ನ್ಯಾಮತಿ ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶ್ ರಾವ್ ನೇತೃತ್ವದಲ್ಲಿ ಮತದಾನದ ಜಾಗೃತಿ ಮೂಡಿಸಲಾಯಿತು.

ನ್ಯಾಮತಿ: ಪಟ್ಟಣದಲ್ಲಿ ಭಾರತೀಯ ಚುನಾವಣಾ ಆಯೋಗ ಆದೇಶದ ಅನ್ವಯ ಜಿಲ್ಲಾಡಳಿತ ಮತ್ತು ಜಿಲ್ಲಾ ನಗರ ಅಭಿವೃದ್ಧಿ ಇಲಾಖೆ ಆದೇಶದಂತೆ ನ್ಯಾಮತಿ ಪಟ್ಟಣ ಪಂಚಾಯಿತಿ ವತಿಯಿಂದ ಮತದಾನದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಮತದಾನದ ಜಾಗೃತಿ ನಡೆಸಿದ ಮುಖ್ಯಾಧಿಕಾರಿ ಗಣೇಶ್ ರಾವ್ ನಂತರ ಮಾತನಾಡಿ ಶುಕ್ರವಾರದಂದು…