ಅ.11 ರ ಮಳೆ ವಿವರ
ಜಿಲ್ಲೆಯಲ್ಲಿ ಅ.11 ರಂದು ಬಿದ್ದ ಮಳೆಯ ವಿವರದನ್ವಯ 6.6 ಮಿ.ಮೀ. ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿ ತಾಲ್ಲೂಕಿನಲ್ಲ್ಲಿ 3.2 ಮಿ.ಮೀ, ದಾವಣಗೆರೆ 4.9 ಮಿ.ಮೀ, ಹರಿಹರ 1.8 ಮಿ.ಮೀ, ಹೊನ್ನಾಳಿ 3.2 ಮಿ.ಮೀ, ಜಗಳೂರು…
ABC News India
ಜಿಲ್ಲೆಯಲ್ಲಿ ಅ.11 ರಂದು ಬಿದ್ದ ಮಳೆಯ ವಿವರದನ್ವಯ 6.6 ಮಿ.ಮೀ. ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿ ತಾಲ್ಲೂಕಿನಲ್ಲ್ಲಿ 3.2 ಮಿ.ಮೀ, ದಾವಣಗೆರೆ 4.9 ಮಿ.ಮೀ, ಹರಿಹರ 1.8 ಮಿ.ಮೀ, ಹೊನ್ನಾಳಿ 3.2 ಮಿ.ಮೀ, ಜಗಳೂರು…
ನ್ಯಾಮತಿ ಃ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನ್ಯಾಮತಿ ತಾಲೂಕು ನೂತನ ಘಟಕದ ಉಧ್ಘಾಟನೆ ಕಾರ್ಯಕ್ರಮ ಅಕ್ಟೋಬರ್ 16 ರ ಭಾನುವಾರ ನ್ಯಾಮತಿ ಪಟ್ಟಣದ ಶ್ರೀ ಮಹಂತೇಶ್ವರ ವೀರಶೈವ ಕಲ್ಯಾಣ ಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಹಿರಿಯ ಪತ್ರಕರ್ತ ಎಚ್.ಎಂ.ಸದಾಶಿವಯ್ಯ…
ನ್ಯಾಮತಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನ ರಸ್ತೆ ಅಭಿವೃದ್ಧಿ ಕಾಮಗಾರಿ ಚುರುಕುಗೊಳಿಸ ಬೇಕು ಎಂದು ಆಗ್ರಹಿಸಿ ಮಹಿಳಾ ನಿವಾಸಿಗಳು ತಹಶೀಲ್ದಾರ್ ಎಂ.ರೇಣುಕಾಅವರಿಗೆ ಮಂಗಳವಾರ ಆಗ್ರಹಿಸಿದರು.ನ್ಯಾಮತಿ:ಪಟ್ಟಣದಲ್ಲಿ ಹಾದು ಹೋಗಿರುವಚೀಲೂರು-ನ್ಯಾಮತಿ-ಗೋವಿನಕೋವಿ ಜಿಲ್ಲಾ ಮುಖ್ಯರಸ್ತೆಯ ವೀರಭದ್ರೇಶ್ವರ ದೇವಸ್ಥಾನ ರಸ್ತೆ ಅಭಿವೃದ್ದಿ ಕಾಮಗಾರಿ ವಿಳಂಬವಾಗುತ್ತಿದೆ ಎಂದು ದೂರಿ ಮಂಗಳವಾರ…
ಹೊನ್ನಾಳಿ : ಬೀದಿ ಬದಿ ವ್ಯಾಪಾರಿಗಳ ರಕ್ಷಣೆಗೆ ನಾನು ಬದ್ಧನಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನಗರದ ಪುರಸಭೆ ಆವರಣದ ಕನಕದಾಸ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕಲ್ಪವೃಕ್ಷ ಬೀದಿಬದಿ ವ್ಯಾಪಾರಸ್ಥರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನಾನು ಸದಾ ಬೀದಿ…
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಕಕ್ಕರಗೊಳ್ಳದಲ್ಲಿ ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಹಿರಿಯ ಆಡಳಿತ ವೈದ್ಯಾಧಿಕಾರಿ ಡಾ. ವೆಂಕಟೇಶ್ ಎಲ್.ಡಿ ಮಾತನಾಡಿ ಪ್ರತಿ ವರ್ಷ ಅಕ್ಟೋಬರ್ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನ ಎಂದು ಕರೆಯಲಾಗುತ್ತದೆ. ‘’ಎಲ್ಲರಿಗೂ ಮಾನಸಿಕ…
ಮಾಯಕೊಂಡ ಹೋಬಳಿ ಶ್ಯಾಗಲೆ ಗ್ರಾಮದಲ್ಲಿ ಸುರಕ್ಷಿತ ಕೀಟನಾಶಕಗಳ ಬಳಕೆ ಮತ್ತು ಬೀಜೋಪಚಾರ ಆಂದೋಲನ ಕುರಿತ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ಯಾಗಲೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರುದ್ರೇಶಪ್ಪನವರು ವಹಿಸಿದ್ದರು.ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ಉಪನಿರ್ದೇಶಕರಾದ ತಿಪ್ಪೇಸ್ವಾಮಿ, ನೆರವೇರಿಸಿ ಕೀಟನಾಶಕಗಳ ಬಳಕೆ, ಪಿಎಂಕಿಸಾನ್…
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೆಂದ್ರ (ಸಿಡಾಕ್) ಧಾರವಾಡ, ಜಿಲ್ಲಾ ಕೌಶಲ್ಯ ಮಿಷನ್ ದಾವಣಗೆರೆ ಹಾಗೂ ರಾಮಯ್ಯ ಮೆಮೋರಿಯಲ್ ಟ್ರಸ್ಟ್(ರಿ) ಮಾಳಗೊಂಡನಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ 3 ದಿನಗಳ ಉದ್ಯಮಶೀಲತಾ ಪ್ರೇರಣಾ ತರಬೇತಿ ಕಾರ್ಯಕ್ರಮವನ್ನು ಅಕ್ಟೋಬರ್ 12…
ಅಭಿವೃದ್ಧಿ ಆಯುಕ್ತರು (ಕೈಮಗ್ಗ) ಜವಳಿ ಮಂತ್ರಾಲಯ ಭಾರತ ಸರ್ಕಾರ ನವದೆಹಲಿ, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ನಿ, (ಕಾವೇರಿ ಹ್ಯಾಂಡ್ಲೂಮ್ಸ್) ಬೆಂಗಳೂರು ಹಾಗೂ ಕೈಮಗ್ಗ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಶೈಕ್ಷಣಿಕ ಸಾಲಿನ (ಜುಲೈ ಅವೃತಿ) ಪ್ರಥಮ ವರ್ಷದ ಬಿ.ಎ/ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್.ಐ.ಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಎಂ.ಎ/ಎಂ.ಕಾಂ, ಎಂ.ಎ-ಎಂ.ಸಿ.ಜೆ, ಎಂ.ಲಿಬ್.ಐ.ಎಸ್ಸಿ, ಎಂ.ಬಿ.ಎ, ಎಂ.ಎಸ್ಸಿ ಈ ಸ್ನಾತಕ/ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿ.ಜಿ-ಡಿಪ್ಲೋಮಾ/ಡಿಪ್ಲೋಮಾ/ಸರ್ಟಿಫಿಕೀಟ್ ಕೋರ್ಸಗಳಿಗೆ ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ…
ದಾವಣಗೆರೆ ಜಿಲ್ಲೆ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಸಸಿಗಳನ್ನು ಸಸ್ಯಾಭಿವೃದ್ದಿ ಮಾಡಲಾಗಿದ್ದು, ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಸಸಿಗಳ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಗರಗ ತೋಟಗಾರಿಕೆ ಕ್ಷೇತ್ರ ಚನ್ನಗಿರಿ ಭೈರೇಶಪ್ಪ ಕೆ.ಬಿ…