ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಮಾನ್ಯ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ ಬಸವರಾಜ(ಭೈರತಿ) ಇವರು ಆಗಸ್ಟ್ 2022ರಮಾಹೆಯಲ್ಲಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಆ.01 ರಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆ.10.15ಕ್ಕೆದಾವಣಗೆರೆ ಜಿ.ಎಂ.ಐ.ಟಿ ಹೆಲಿಪ್ಯಾಡ್ಗೆ ಆಗಮಿಸುವರು. ನಂತರಬೆ.10.30ಕ್ಕೆ ವೆಂಕಭೋವಿ ಕಾಲೋನಿ, ಅರಳೀಮರದ ಸರ್ಕಲ್ದಾವಣಗೆರೆ ಇಲ್ಲಿ ಆಯೋಜಿಸಲಾಗಿರುವ…
