Author: Aravind S

ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರÀ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

2022-23ನೇ ಸಾಲಿಗೆ ದಾವಣಗೆರೆ ಜಿಲ್ಲೆಯಲ್ಲಿಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಮೆಟ್ರಿಕ್ನಂತರದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಜು.01 ರಿಂದ ಸೇವಾಸಿಂದು ವೆಬ್‍ಸೈಟ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆಸಾಮಗ್ರಿಗಳನ್ನು ನೀಡಲಾಗುತ್ತಿದೆ. ಅಲ್ಪಸಂಖ್ಯಾತರ ಮುಸ್ಲಿಂ,ಜೈನ್, ಕ್ರಿಶ್ಚಿಯನ್,…

ಅತಿವೃಷ್ಟಿಯಿಂದ ಮನೆಹಾನಿ ನೈಜತೆ ಪರಿಶೀಲಿಸಿ ಪರಿಹಾರ ನೀಡಿ ಎಸ್.ಆರ್.ಉಮಾಶಂಕರ್

ದಾವಣಗೆರೆ ಜು.02ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡಿರುವವರಿಗೆವಿತರಿಸುತ್ತಿರುವ ಪರಿಹಾರ ಪ್ರಕರಣಗಳಲ್ಲಿ ಬಹುತೇಕರು ಮೊದಲಕಂತಿನ ಬಿಲ್ ಪಡೆದುಕೊಂಡು ಮನೆ ನಿರ್ಮಾಣ ಮಾಡಿಕೊಳ್ಳದಿರುವಪ್ರಕರಣಗಳು ಕಂಡುಬರುತ್ತಿದ್ದು,ಫಲಾನುಭವಿಗಳನ್ನುಗುರುತಿಸುವಾಗ ಫಲಾನುಭವಿಗಳ ನೈಜತೆ ಪರಿಶೀಲಿಸಬೇಕೆಂದುಸರ್ಕಾರದ ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಹೇಳಿದರು.ಶನಿವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಹವಾಮಾನ…

ಹೊನ್ನಾಳಿ ತಾಲೂಕಿನ ಕುಂಬಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಆರ್. ರುದ್ರಪ್ಪ ಶುಕ್ರವಾರ ದಿಢೀರ್ ಭೇಟಿ.

ಹೊನ್ನಾಳಿ:ಪೌಷ್ಟಿಕ ಆಹಾರ ವಿತರಣೆ ನಮ್ಮ ಆದ್ಯತೆ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಆರ್. ರುದ್ರಪ್ಪ ಹೇಳಿದರು.ತಾಲೂಕಿನ ಮಲೆಕುಂಬಳೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿ, ಅಡುಗೆ ಕೊಠಡಿ ಪರಿಶೀಲಿಸಿ ಅವರು ಮಾತನಾಡಿದರು.ಅಡುಗೆ ಕೋಣೆ ಹಾಗೂ…

ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಕಾರ್ಯನಿರತ ಪತ್ರಕರ್ತ ಸಂಘದ ಸಹಯೋಗದೊಂದಿಗೆ “ಪತ್ರಿಕಾ ದಿನಾಚರಣೆ” ಉದ್ಘಾಟಿಸಿದರು.

July 01:- ಇಂದು ಬೆಂಗಳೂರಿನಲ್ಲಿ ಕರ್ನಾಟಕ ಮಾಧ್ಯಮ‌ ಅಕಾಡೆಮಿ, ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಹಾಗೂ ಕಾರ್ಯನಿರತ ಪತ್ರಕರ್ತ ಸಂಘದ ಸಹಯೋಗದೊಂದಿಗೆ “ಪತ್ರಿಕಾ ದಿನಾಚರಣೆ” ಅಂಗವಾಗಿ ಹಮ್ಮಿಕೊಂಡ ವಿಚಾರ ಸಂಕಿರಣಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಮತ್ತು…

ವಯೊ ನಿವೃತ್ತಿ ಹೊಂದಿರುವ ಕನ್ನಡ ಶಿಕ್ಷಕರಾದ ಶ್ರೀ ಶಿವಲಿಂಗಪ್ಪ ಬಿ ಜಾಡರ್ ರವರಿಗೆ ಸನ್ಮಾನದ ಜೊತೆಗೆ ಬಿಳ್ಕೊಡುಗೆ ಸಮಾರಂಭ

ದಾವಣಗೆರೆ ಜಿಲ್ಲೆ ನ್ಯಾಮತಿ ಜು 01 ತಾಲೂಕಿನ ಬೆಳಗುತ್ತಿ- ಮಲ್ಲಿಗೆನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ 21ವರ್ಷಗಳಿಂದ ಕನ್ನಡ ಭಾಷಾ ಶಿಕ್ಷಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡಿ ದಿನಾಂಕ:-30-06.-2022 ನೇ ಗುರುವಾರದಂದು ವಯೊನಿವೃತ್ತಿ ಹೊಃದಿ ನಂತರ ಮಾತನಾಡಿದ ಅವರು ನನ್ನ ಶಿಕ್ಷಕ ವೃತ್ತಿಯ…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಜು.೦೨ ರಂದು ಬೆ.೧೦ ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕು ಕಛೇರಿಯಲ್ಲಿ ಡಾ|| ಫಕೀರಪ್ಪ ಗುರುಬಸಪ್ಪ ಹಳಕಟ್ಟಿ, ಇವರ ಜನ್ಮ ದಿನ-ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆ.೧೧.೩೦ ಕ್ಕೆ ಹೊನ್ನಾಳಿ…

ಮುಸುಕಿನ ಜೋಳದಲ್ಲಿ ಸೈನಿಕ ಹುಳುವಿನ (ಲದ್ದಿ ಹುಳು) ನಿರ್ವಹಣೆ

ಜಿಲ್ಲೆಯಾದ್ಯಂತ ಮುಸುಕಿನ ಜೋಳದಲ್ಲಿ ಸೈನಿಕ ಹುಳುವಿನ(ಲದ್ದಿ ಹುಳು) ಬಾಧೆ ಕಾಣಿಸಿಕೊಂಡಿದ್ದು, ಹುಳುಗಳು ಎಲೆಗಳನ್ನುಕೆರೆದು ತಿನ್ನುವುದರಿಂದ ನೀಳವಾದ, ಚಿಂದಿಯಂತಾದರಂಧ್ರಗಳು ಕಾಣಿಸಿಕೊಳ್ಳುತ್ತವೆ. ಎಲೆ ಸುಳಿಯನ್ನು ತಿಂದುಹಾಳು ಮಾಡುತ್ತವೆ. ಆ ಸುಳಿಯಲ್ಲಿ ತೇವದಿಂದ ಕೂಡಿದ ಕಂದುಬಣ್ಣದ ಹಿಕ್ಕೆಗಳನ್ನು ಕಾಣಬಹುದಾಗಿದ್ದು, ರೈತರು ಮುಂಜಾಗೃತಕ್ರಮ ವಹಿಸಬಹುದು.ನಿರ್ವಹಣಾ ಕ್ರಮ: ಮೊಟ್ಟೆಗಳ…

ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವರ ಪ್ರವಾಸ

ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರು ಜುಲೈ -2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ.ಜು.01 ರಂದು ಸಂಜೆ.04 ಕ್ಕೆ ಬೆಂಗಳೂರಿನಿಂದ ಹೊರಟು ರಾ.8 ಕ್ಕೆದಾವಣಗೆರೆಯಲ್ಲಿ ವಾಸ್ತವ್ಯ ಮಾಡುವರು. ಜುಲೈ 02ರ ಬೆಳಿಗ್ಗೆ10.30ಕ್ಕೆ ದಾವಣಗೆರೆಯಿಂದ ಹೊರಟು ಹರಪನಹಳ್ಳಿಗೆ ತಲುಪುವರು.ಜು.03…

ಬೆಳೆವಿಮೆ: ಆಕ್ಷೇಪಣೆಗಳಿಗೆ ಆಹ್ವಾನ

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾಯೋಜನೆಯಡಿಯಲ್ಲಿ 2019 ರ ಮೂರು ಹಂಗಾಮುಗಳಲ್ಲಿರೈತರು ಸಲ್ಲಿಸಿದ್ದ ಪ್ರಸ್ತಾವನೆಗಳು ಹಾಗೂ ಬೆಳೆ ಸಮೀಕ್ಷೆಯದತ್ತಾಂಶಗಳೊಂದಿಗೆ ಹೋಲಿಕೆ ಮಾಡಿ ತಾಳೆ ನೋಡಲಾಗಿದೆ. ವಿಮಾಸಂಸ್ಥೆಯವರು ಪ್ರಸ್ತಾವನೆಗಳನ್ನು ಪರಿಶೀಲಿಸಿ ಜಿಲ್ಲೆಯ 2066 ಜನರೈತರ ಪ್ರಸ್ತಾವನೆಗಳನ್ನು ತಿರಸ್ಕರಿಸಿದ್ದಾರೆ. ತಿರಸ್ಕøತಗೊಂಡರೈತರ ಪ್ರಸ್ತಾವನೆಗಳ…

ಅಕ್ರಮ ಸಕ್ರಮದಡಿಯಲ್ಲಿ ಹಕ್ಕುಪತ್ರ ಕೊಡುವ ಬಗ್ಗೆ ಲೋಪ ಎಸಗಿರುವ ತಹಸೀಲ್ದಾರ್ ರಶ್ಮಿ ಅವರ ವಿರುದ್ಧ ತಾಲೂಕು ಕಚೇರಿ ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದ ಮಾಜಿ ಶಾಸಕ D.G.ಶಾಂತನಗೌಡ.

ತಾಲೂಕಿನ ದೊಡ್ಡೆರೆಹಳ್ಳಿ ಗ್ರಾಮದ ರಮೇಶಪ್ಪ ಎಂಬುವವರಿಗೆ 2003 ರಲ್ಲಿ ಅಕ್ರಮ ಸಕ್ರಮದಡಿಯಲ್ಲಿ ಮಂಜೂರಾಗಿದ್ದು 1.20 ಗುಂಟೆ ಜಮೀನನ್ನು ಕಾನೂನು ಪ್ರಕಾರ ಹಣ ಕಟ್ಟಿಸಿಕೊಂಡು ಖಾತೆ ಮತ್ತು ಪಹಣಿ ಮಾಡಿಕೊಡಲಿಕ್ಕೆ ತಹಶೀಲ್ದಾರ್ ಅವರು ಮಾಡಿದ್ದ ಆದೇಶವನ್ನು ಬುಧವಾರದಂದು ಸ್ಥಳೀಯ ಶಾಸಕರ ಮಾತು ಕಟ್ಟಿಕೊಂಡ…