Author: Aravind S

ಸ್ವಯಂ ಉದ್ಯೋಗ ಕೈಗೊಳ್ಳಲು ಮಾಜಿ ದೇವದಾಸಿ ಮಹಿಳೆಯರಿಂದ ಅರ್ಜಿ ಆಹ್ವಾನ

ದಾವಣಗೆರೆ ಜೂ.23ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2022-23 ನೇ ಸಾಲಿನ ಸ್ವಯಂ ಉದ್ಯೋಗ ಕೈಗೊಳ್ಳಲು ಈಗಾಗಲೇ ಸರ್ಕಾರದ ಯಾವುದೇ ಯೋಜನೆಯಡಿ ಸಹಾಯಧನ ಪಡೆಯದೇ ಇರುವ ಮಾಜಿ ದೇವದಾಸಿ ಮಹಿಳೆಯರಿಗೆ ಪ್ರತಿ ಫಲಾನುಭವಿಗಳಿಗೆ ರೂ.30,000 ಸಹಾಯಧನ ಮಂಜೂರು ಮಾಡಲು ಅರ್ಜಿಗಳನ್ನು…

ಹೊನ್ನಾಳಿ ಪುರಸಭೆ ವತಿಯಿಂದ 2022-23ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ :ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ .

ದಾವಣಗೆರೆ ಜೂ.23ಹೊನ್ನಾಳಿ ಪುರಸಭೆ ವತಿಯಿಂದ 2022-23ನೇ ಸಾಲಿನದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರಜೀವನೋಪಾಯ ಅಭಿಯಾನ ಯೋಜನೆಯ ಸ್ವಯಂ ಉದ್ಯೋಗಕಾರ್ಯಕ್ರಮದಡಿ ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಬಡ್ಡಿಸಹಾಯಧನ), ಗುಂಪು ಉದ್ಯಮ ಕಾರ್ಯಕ್ರಮದಡಿ ಗುಂಪುಉದ್ಯಮ ಕೈಗೊಳ್ಳಲು ಎಸ್.ಎಚ್.ಜಿ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ಕಾರ್ಯಕ್ರಮದಡಿ ಸಾಲ ಪಡೆಯಲು ಆಸಕ್ತಿಯುಳ್ಳ…

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜಾನುವಾರುಗಳ ಅನುತ್ಪಾದಕತೆ ನೀಗಿಸುವ ಕುರಿತು ಸಲ್ಲಿಸಿದ ಯೋಜನೆಗೆ ಕೇಂದ್ರ ಪಶುಸಂಗೋಪನಾ ಸಚಿವರ ಪ್ರಶಂಸೆ: ಬಿ.ವೈ.ರಾಘವೇಂದ್ರ .

ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಶೇಷವಾಗಿ ತಾಂಡಾ ಇವರುಗಳ ಜಾನುವಾರುಗಳಲ್ಲಿನ ಬಂಜೆತನವನ್ನು ನೀಗಿಸಿ ಅವುಗಳನ್ನು ಅನುತ್ಪಾದಕತೆಯಿಂದ ಉತ್ಪಾದಕತೆಯತ್ತ ಸಾಗಿಸುವ ಯೋಜನೆಯನ್ನು ರೂ: 25 ಕೋಟಿಗಳಿಗೆ ತಯಾರಿಸಿ ಕೇಂದ್ರ ಹೈನುಗಾರಿಕೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಮೀನುಗಾರಿಕೆ ಸಚಿವರಾದ ಶ್ರೀ ಪರಮೋತ್ತಮ್ ರೂಪಲಾ ರವರಿಗೆ ಸಲ್ಲಿಸಿದ್ದು…

ಅವಳಿ ತಾಲೂಕಿನಲ್ಲಿ ಅಭಿವೃದ್ದಿ ಎಂಬುದು ಮರೀಚಿಕೆಯಲ್ಲಾ, ಅಭಿವೃದ್ದಿ ಕೆಲಸಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆಂದು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಅಭಿವೃದ್ದಿ ಎಂಬುದು ಮರೀಚಿಕೆಯಲ್ಲಾ, ಅಭಿವೃದ್ದಿ ಕೆಲಸಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು…

ವಿಕಲಚೇತನರ ಮತ್ತು ಹಿರಿಯ ನಾಗರಿಕರಸಬಲೀಕರಣ ಇಲಾಖೆಯಿಂದ “ಸಾಧನ ಸಲಕರಣೆ”ಯೋಜನೆಗೆ ಅರ್ಜಿ ಆಹ್ವಾನ

2022-23ನೇ ಸಾಲಿನಲ್ಲಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ “ಸಾಧನ ಸಲಕರಣೆ”ಯೋಜನೆಗೆ ಅರ್ಹ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಈಯೋಜನೆಯಡಿ ತಮಗೆ ಅವಶ್ಯಕತೆ ಇರುವ ಸಲಕರಣೆಗಳನ್ನುಪಡೆಯಲು ದಾವಣಗೆರೆ ಜಿಲ್ಲೆಯ ಆಯಾ ತಾಲ್ಲೂಕಿನವಿಕಲಚೇತನರು ಕಡ್ಡಾಯವಾಗಿ ಅಂಗವಿಕಲರ ಗುರುತಿನ ಕಾರ್ಡ್ಜೆರಾಕ್ಸ್ (ಯು.ಡಿ.ಐ.ಡಿ. ಕಾಡ್), ಇತ್ತೀಚಿನ…

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ,3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಇಲಾಖೆಯ ವೆಬ್‍ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ…

ನವ ಉದ್ಯಮ ಸ್ಥಾಪಿಸುವ ಮೊದಲು ಸಂಪೂರ್ಣ ಜ್ಞಾನ ಹೊಂದುವುದು ಅವಶ್ಯಕ : ರಾಜೇಂದ್ರ ನಾಮದೇವ

ಪ್ರಸ್ತುತ ದಿನಗಳಲ್ಲಿ ಉದ್ಯಮವನ್ನು ಸ್ಥಾಪಿಸುವದಷ್ಟೇಅಲ್ಲದೇ, ಉದ್ಯಮ ಕುರಿತು ಸಂಪೂರ್ಣವಾದ ಜ್ಞಾನ ಹೊಂದುವುದುಅತ್ಯಂತ ಮುಖ್ಯವಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕರಾದ ರಾಜೇಂದ್ರ ನಾಮದೇವ ಕದಂ ಹೇಳಿದರು.ಬುಧವಾರದಂದು ಹರಿಹರದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಮತ್ತು…

ಹೊನ್ನಾಳಿ ಎಚ್ ಕಡದಕಟ್ಟೆ ಶ್ರೀ ಸಾಯಿ ಗುರುಕುಲ ವಿದ್ಯಾ ಸಂಸ್ಥೆಯ ವತಿಯಿಂದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ.

ಹೊನ್ನಾಳಿ ಜೂನ್ 21 ತಾಲೂಕು ಎಚ್ ಕಡದಕಟ್ಟೆ ಗ್ರಾಮಕ್ಕೆ ಹೊಂದಿಕೊಂಡಿರುವಂತೆ ಇರುವ ಶ್ರೀ ಸಾಯಿ ಗುರುಕುಲ ವಿದ್ಯಾ ಸಂಸ್ಥೆಯ ವತಿಯಿಂದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಶಾಲೆಯಲ್ಲಿ ಓದುತ್ತಿರುವ 4ನೇ ತರಗತಿಯಿಂದ ಹಿಡಿದು 10ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳು…

ಜೆಡಿಎಸ್ ಪಕ್ಷದ ಮುಖಂಡರಾದ BG ಶಿವಮೂರ್ತಿ ಗೌಡ್ರು ನೇತೃತ್ವದಲ್ಲಿ ಸದಸ್ಯತ್ವ ನೊಂದಣಿ.

ನ್ಯಾಮತಿ ಜೂನ್ 21 ತಾಲೂಕಿನ ದೊಡೇರಿ ಗಡೆಕಟ್ಟೆ ಕೂಗನಹಳ್ಳಿ ಕುಂಕುವ ಒಡೆಯರ ಹತ್ತೂರು ಮತ್ತು ಗಂಗನಕೋಟೆ ಬೀಜಗಟ್ಟೆ ಹಾಗೂ ಕುರುವ ತಾಂಡಾ ಗ್ರಾಮಗಳಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ BG ಶಿವಮೂರ್ತಿ ಗೌಡ್ರು ಇವರುಗಳ ನೇತೃತ್ವದಲ್ಲಿ ಜೆಡಿಎಸ್ ನೊಂದಣಿ ಸದಸ್ಯತ್ವ ಮನೆಮನೆಗೆ ತೆರಳಿ…

ಎಸ್.ಎಸ್.ಎಲ್.ಸಿ ಪರೀಕ್ಷೆ: ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪ.ಜಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ.7,000 ಹಾಗೂಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿವಿದ್ಯಾರ್ಥಿಗಳಿಗೆ ರೂ.15,000 ಪೆÇ್ರೀತ್ಸಾಹಧನವನ್ನು ಡಿ.ಬಿ.ಟಿ ಪೆÇೀರ್ಟಲ್ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಜಮೆ…