Author: Aravind S

: ಲಿಂಗೈಕ್ಯ ಜಗದ್ಗುರುಗಳಾದ ರಾಂಪುರ ಮಠದ ವಿಶ್ವೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಕತೃಗದ್ದಿಗೆ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಲಿಂಗೈಕ್ಯ ಜಗದ್ಗುರುಗಳಾದ ರಾಂಪುರ ಮಠದ ವಿಶ್ವೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಕತೃಗದ್ದಿಗೆ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ರಾಂಪುರದ ಗವಿಮಠದಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ…

ಇ-ಕೆವೈಸಿ ನೋಂದಾಣಿ

ಜಿಲ್ಲೆಯ ಪಡಿತರ ಚೀಟಿದಾರರು ರಾಜ್ಯದ ಯಾವುದೇ ನ್ಯಾಯಬೆಲೆಅಂಗಡಿಗಳಲ್ಲಿ ಪೋರ್ಟೆಬಿಲಿಟಿ ಮುಖಾಂತರ ಇ-ಕೆವೈಸಿ ಮಾಡಿಸಲು ಈತಿಂಗಳ ಅಂತ್ಯದವರೆಗೆ ಅವಕಾಶ ಕಲ್ಪಿಸಲಾಗಿದ್ದು, ತಪ್ಪದೆ ಇ-ಕೆವೈಸಿ ಮಾಡಿಸುವಂತೆ ಸಾರ್ವಜನಿಕರಲ್ಲಿ ಕೋರಿದೆ. ಪಡಿತರ ಚೀಟಿದಾರರುತಮ್ಮ ಕುಟುಂಬದ ಎಲ್ಲಾ ಸದಸ್ಯರ ವಿವರಗಳೊಂದಿಗೆ ನ್ಯಾಯಬೆಲೆಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಿದೆ. ಇದುವರೆಗೆ ಮೂಲನ್ಯಾಯಬೆಲೆ…

ಆಜಾದಿ ಕಾ ಅಮೃತ್ ಮಹೋತ್ಸವ್ ಸಮ್ಮೇಳನ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ರಿಂದ ಉಧ್ಘಾಟನಾ ನುಡಿ

ಭಾರತದ 75 ವರ್ಷಗಳ ಸ್ವಾತಂತ್ರ್ಯ ಮತ್ತು ಅದರಅಭಿವೃದ್ದಿ ಹೊಂದುತ್ತಿರುವ ಬಂಡವಾಳ ಮಾರುಕಟ್ಟೆಗಳಸಂಭ್ರಮಾಚರಣೆ ಅಂಗವಾಗಿ ಕೇಂದ್ರ ಸರ್ಕಾರದ ಹೂಡಿಕೆ ಮತ್ತುಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ “ಮಾರುಕಟ್ಟೆಗಳ ಮೂಲಕ ಸಂಪತ್ತಿನ ಸೃಷ್ಟಿ” ವಿಷಯದಕುರಿತು ಕಾರ್ಯಕ್ರಮ ಉಧ್ಘಾಟಕರಾದ ಕೇಂದ್ರದ ಹಣಕಾಸುಮತ್ತು ಕಾರ್ಪೊರೇಟ್ ವ್ಯವಹಾರಗಳ…

ಅವಳಿ ತಾಲೂಕಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಕಳೆದ ಕೆಲ ದಿನಗಳ ಹಿಂದೆ ಸುರಿದ ಬಾರೀ ಮಳೆಯಿಂದಾಗಿ ಅವಳಿ ತಾಲೂಕಿನಲ್ಲಿ ಬೆಳೆಹಾನಿ,ಸಾರ್ವಜನಿಕ ಆಸ್ತಿ ಹಾನಿ,ರಸ್ತೆ,ಸೇತುವೆ,ಶಾಲಾಕೊಠಡಿಗಳು ಸೇರಿದಂತೆ ಸಾಕಷ್ಟು ಹಾನಿ ಉಂಟಾದ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವಳಿ ತಾಲೂಕಿನ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.ತಾಲೂಕು…

ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣಾ ಸಭೆ
ಪೊಲೀಸರ ಬಗೆಗೆ ಸಾರ್ವಜನಿಕರಿಗಿರುವ ಗೌರವ
ಕಾಪಾಡಿಕೊಳ್ಳಿ –ಆರಗ ಜ್ಞಾನೇಂದ್ರ

ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು,ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರುಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ ಹಿತರಕ್ಷಣೆ ನಿಮ್ಮಕರ್ತವ್ಯವೆಂದು ತಿಳಿದು ಕಾರ್ಯನಿರ್ವಹಿಸಿ ಎಂದು ಗೃಹ ಸಚಿವರಾದಅರಗ ಜ್ಞಾನೇಂದ್ರ ಹೇಳಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಬುಧವಾರ ನಡೆದ…

ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಜೂ.09 ರಿಂದ ಪ್ರವೇಶ ಪ್ರಕ್ರಿಯೆ

ಜಿಲ್ಲೆಯ ಎಲ್ಲಾ ಸರ್ಕಾರಿ ಅನುದಾನಿತ ಕೈಗಾರಿಕಾ ತರಬೇತಿಸಂಸ್ಥೆಗಳಿಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆಪ್ರವೇಶ ಪ್ರಕ್ರಿಯೆಯು ಜೂ.09 ರಿಂದ ಜೂ.11 ರವರೆಗೆನಡೆಯಲಿದ್ದು, ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಕೈಗಾರಿಕಾತರಬೇತಿ ಸಂಸ್ಥೆಯ ಸೂಚನಾ ಫಲಕದಲ್ಲಿ ಗ್ರೆಡೇಶನ್ಪಟ್ಟಿಯನ್ನು ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಗ್ರೆಡೇಶನ್ ನಂಬರನ್ನುನೋಡಿಕೊಂಡು…

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ
ಸತ್ಯಾಸತ್ಯತೆ ಪರಿಶೀಲಿಸಿ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸುವ ಜೊತೆಗೆ ಕಾಯ್ದೆದುರುಪಯೋಗ ಆಗದಂತೆ ಗಮನಹರಿಸಬೇಕು ಎಂದುಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಬುಧವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.…

ಸಾಲುಮರದ ತಿಮ್ಮಕ್ಕ ಶತಾಯುಷ್ಯವನ್ನು ಪಡೆದ ಮಹಾನ್ ತಾಯಿ,ಪರಿಸರ ಉಳಿಸಿ ಬೆಳೆಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಸಾಲುಮರದ ತಿಮ್ಮಕ್ಕ ಶತಾಯುಷ್ಯವನ್ನು ಪಡೆದ ಮಹಾನ್ ತಾಯಿ,ಪರಿಸರ ಉಳಿಸಿ ಬೆಳೆಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿ, ಅವರ ಮಾರ್ಗದರ್ಶನದಲ್ಲಿ ನಾವು ಕಾಡನ್ನು ಬೆಳೆಸಿ, ಪರಿಸರ ಉಳಿಸ ಉಳಿಸುವ ಕೆಲಸವನ್ನು ಮಾಡುತ್ತೇವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ರಾಂಪುರ…

ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆ ರೈತರಿಗೆ ಅನ್ಯಾಯವಾದರೆ ಕ್ರಿಮಿನಲ್ ಕೇಸ್ :ದಿವಾಕರ್

ಮುಂಗಾರು ಹಂಗಾಮು ಶುರುವಾಗಿದ್ದು, ಬೀಜ ಗೊಬ್ಬರಕೊಳ್ಳಲು ರೈತರು ಅಂಗಡಿಗಳಿಗೆ ಬಂದಾಗ ಅವರುಗಳುಕೇಳಿದ ಬಿತ್ತನೆ ಬೀಜ ಗೊಬ್ಬರ ನೀಡದೆ, ಹೆಚ್ಚುವರಿಯಾಗಿ ಬೇರೆಬೇರೆ ರಸಗೊಬ್ಬರಗಳನ್ನು ತೆಗೆದುಕೊಳ್ಳುವಂತೆಒತ್ತಾಯಿಸಿದರೆ ಅಂತಹ ಅಂಗಡಿ ಮಾಲೀಕರ ವಿರುದ್ದ ಕ್ರಿಮಿನಲ್ಕೇಸ್ ದಾಖಲಿಸುವುದರೊಂದಿಗೆ ಪರವಾನಗಿರದ್ದುಗೊಳಿಸುವುದಾಗಿ ಅಪರ ಕೃಷಿ ನಿರ್ದೇಶಕರಾದ ಎಂ.ಎಸ್ದಿವಾಕರ್ ಹೇಳಿದರು.ಜಿಲ್ಲಾಡಳಿತ ಭವನದಲ್ಲಿ…

ಗೃಹ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮಾನ್ಯ ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದಆರಗ ಜ್ಞಾನೇಂದ್ರ ಅವರು ಜೂನ್-2022ರ ಮಾಹೆಯಲ್ಲಿ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಸಚಿವರು ಜೂ.08 ರಂದು ಬೆಳಿಗ್ಗೆ 07.45 ಕ್ಕೆ ತೀರ್ಥಹಳ್ಳಿ ತಾಲ್ಲೂಕಿನಗುಡ್ಡೇಕೊಪ್ಪದಿಂದ ಹೊರಟು ಬೆಳಗ್ಗೆ 10.00 ಗಂಟೆಗೆದಾವಣಗೆರೆಗೆ ಆಗಮಿಸುವರು. ನಂತರ ಬೆ.10 ಗಂಟೆಗೆ ಜಿಲ್ಲಾ ಪೊಲೀಸ್ಅಧೀಕ್ಷಕರ…