ದೀನದಯಾಳ್ ಅಂತ್ಯೋದಯ ಯೋಜನೆ :ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಹರಿಹರ ನಗರಸಭೆ ವತಿಯಿಂದ 2022-23ನೇ ಸಾಲಿನದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವಯಂ ಉದ್ಯೋಗಕಾರ್ಯಕ್ರಮದಡಿ, ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತುಸಹಾಯಧನ), ಗುಂಪು ಉದ್ಯಮ ಕಾರ್ಯಕ್ರಮದಡಿ, ಗುಂಪುಉದ್ಯಮ ಕೈಗೊಳ್ಳಲು, ಎಸ್.ಹೆಚ್,ಜಿ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ಕಾರ್ಯಕ್ರಮದಡಿ ಸಾಲ ಪಡೆಯಲು, ಕೌಶಲ್ಯಾಭಿವೃದ್ಧಿ ಮೂಲಕಉದ್ಯೋಗ ಮತ್ತು…
