Author: Aravind S

ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನೆಗೆ ನೇಮಕ
ಗ್ರಾಮಾಂತರ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷ
ಸಂಘಟನೆಗೆ ಹೆಚ್ಚಿನ ಒತ್ತು: ರಾಘವೇಂದ್ರ ಗೌಡ

ದಾವಣಗೆರೆ: ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನೆ ಮೂಲಕ ಕಾಂಗ್ರೆಸ್ ಪಕ್ಷವನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಇನ್ನಷ್ಟು ಬಲಪಡಿಸಲಾಗುವುದು ಎಂದು ಜಿಲ್ಲಾ ಸಂಚಾಲಕರಾದ ಜಿ.ಆರ್. ರಾಘವೇಂದ್ರ ಗೌಡ ಉರಲಕಟ್ಟೆ ತಿಳಿಸಿದರು.ಇಂದು ಬೆಳಿಗ್ಗೆ ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನ್ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಈ ಸಂಘಟನೆಯು ಕಾಂಗ್ರೆಸ್ ಪಕ್ಷದ…

ನವಮಾಧ್ಯಮಗಳ ಸಮರ್ಥ ಬಳಕೆಗೆ ಆದ್ಯತೆ
ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ

ಬಾಗಲಕೋಟೆಯ ಪತ್ರಿಕಾ ಭವನದಲ್ಲಿ ಶುಕ್ರವಾರದಂದುನಡೆದ ಸರ್ಕಾರದ ಯೋಜನೆಗಳು, ಅಭಿವೃದ್ಧಿಕಾರ್ಯಕ್ರಮಗಳನ್ನು ನಾಡಿನ ಜನತೆಗೆ ತಲುಪಿಸಲು ಸಾಮಾಜಿಕಜಾಲತಾಣಗಳು,ನವ ಮಾಧ್ಯಮಗಳ ಸಮರ್ಥ ಬಳಕೆಗೆ ಆದ್ಯತೆನೀಡಲಾಗುತ್ತಿದೆ. ಮಾಧ್ಯಮಗಳಿಗೆ ಮಾಹಿತಿ ಪೂರೈಕೆಯಲ್ಲಿಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯಕ್ಷಮತೆಹೆಚ್ಚಿಸಿಕೊಳ್ಳಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ಹೇಳಿದರು.ಪತ್ರಿಕಾ…

ಹೊನ್ನಾಳಿ SDMC ಅಧ್ಯಕ್ಷ ಶಿವಲಿಂಗಪ್ಪ ಹುಣಸಘಟ್ಟ ನೇತೃತ್ವದಲ್ಲಿ SDMC ಸಂಸ್ಥಾಪನ ದಿನಾಚರಣೆ ಮಾಡಲಾಯಿತು.

ಹೊನ್ನಾಳಿ:-ಏ-28;- ಪಟ್ಟಣದ ದೇವನಾಯಕನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಇಂದು ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ತಾಲೂಕು ಎಸ್ಡಿಎಂಸಿ ಇವರ ವತಿಯಿಂದ SDMC ಸಂಸ್ಥಾಪನ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದರ ಉದ್ಘಾಟನೆಯನ್ನು ತಾಲೂಕು SDMC ಅಧ್ಯಕ್ಷರಾದ…

ಮಾತು ಸಾಧನೆಯಾಗ ಬಾರದು, ಸಾಧನೆ ಮಾತಾಗ ಬೇಕು, ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಮಾತು ಸಾಧನೆಯಾಗ ಬಾರದು ಸಾಧನೆ ಮಾತಾಗ ಬೇಕು, ನಾನು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕನ್ನು ಮಾದರಿ ತಾಲೂಕುಗಳನ್ನಾಗು ಮಾಡುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಕುಂದೂರು ಗ್ರಾಮದಲ್ಲಿ 7.70 ಕೋಟಿ ವೆಚ್ಚದಲ್ಲಿ…

ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿರುವಯಲವಟ್ಟಿ ತಾಂಡದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತುಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30ದಿವಸದೊಳಗಾಗಿ…

ಬಸವ ಜಯಂತಿ, ರಂಜಾನ್ ಹಬ್ಬಗಳ ನಾಗರಿಕ ಸೌಹಾರ್ದ ಸಭೆ
ದಾವಣಗೆರೆ ನಗರದಲ್ಲಿ ಸೌಹಾರ್ದ ವಾತಾವರಣವಿದೆ
ಸಿ.ಬಿ.ರಿಷ್ಯಂತ್.

ದಾವಣಗೆರೆ ನಗರದಲ್ಲಿ ಉತ್ತಮ ರೀತಿಯ ಸೌಹಾರ್ದವಾತಾವರಣವಿದ್ದು, ಪದ್ದತಿಯಂತೆ ಹಬ್ಬಗಳ ಸೌಹಾರ್ದ ಸಭೆನಡೆಸಲಾಗುತ್ತದೆ. ಎಲ್ಲಾ ಧರ್ಮ ಕೋಮುಗಳ ಮುಖಂಡರುಪ್ರತಿ ಹಬ್ಬಗಳಲ್ಲಿ ತಾವೇ ಮುಂದೆ ನಿಂತು ಹಬ್ಬಗಳ ಯಶಸ್ಸಿಗೆಕಾರಣರಾಗುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ಹೇಳಿದರು.ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯಲ್ಲಿ ಗುರುವಾರ ನಡೆದಬಸವ ಜಯಂತಿ,…

ಮಾಸಡಿ ಗ್ರಾಮದಲ್ಲಿ ಶನಿವಾರ ಕಂಬದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ಹೊನ್ನಾಳಿ:ತಾಲೂಕಿನ ಮಾಸಡಿ ಗ್ರಾಮದಲ್ಲಿ ಶನಿವಾರ ಕಂಬದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.ವಿವಿಧ ಹೂವುಗಳಿಂದ, ಪುಷ್ಪಮಾಲಿಕೆಗಳಿಂದ ರಥವನ್ನು ಭರ್ಜರಿಯಾಗಿ ಅಲಂಕರಿಸಲಾಗಿತ್ತು. ರಥಕ್ಕೆ ಮಂಡಕ್ಕಿ, ಮೆಣಸಿನಕಾಳು, ಬಾಳೆಹಣ್ಣು ಇತ್ಯಾದಿಗಳನ್ನು ಅರ್ಪಿಸುವ ಮೂಲಕ ಭಕ್ತರು ತಮ್ಮ ಹರಕೆ…

ಏಪ್ರಿಲ್ 29 ರಂದು ಮುಖ್ಯಮಂತ್ರಿಯವರು ಜಗಳೂರಿಗೆ ಆಗಮನ ಐತಿಹಾಸಿಕ, ದಾಖಲೆ ಪ್ರಮಾಣದ 1404.15 ಕೋಟಿ ಮೌಲ್ಯದ ವಿವಿಧ ಕಾಮಗಾರಿಗಳಿಗೆ ಚಾಲನೆ; ಸಂಸದ ಡಾ; ಜಿ.ಎಂ.ಸಿದ್ದೇಶ್ವರ್.

ದಾವಣಗೆರೆ ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ತಾಲ್ಲೂಕು ಹಾಗೂ ಬರದತಾಲ್ಲೂಕು ಎಂದೇ ಖ್ಯಾತಿ ಪಡೆದ ಜಗಳೂರು ತಾಲ್ಲೂಕಿನ ವಿವಿಧಅಭಿವೃದ್ದಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಾದ ಬಸವರಾಜ್ಬೊಮ್ಮಾಯಿಯವರು ಏಪ್ರಿಲ್ 29 ರಂದು ರೂ.1404.15ಕೋಟಿಯಷ್ಟು ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆನೆರವೇರಿಸಲಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವರು ಹಾಗೂಸಂಸದರಾದ ಡಾ;ಜಿ.ಎಂ.ಸಿದ್ದೇಶ್ವರ್…

ವಿಜಯವಾಣಿ ವರದಿಗಾರ ಷಣ್ಮುಖ ಅವರ ಮನೆಯ ಮೇಲೆ ಭಾನುವಾರ ಕ. ಸಾ. ಪ. ಅಧ್ಯಕ್ಷ ಡಿ. ಎಂ. ಹಾಲಾರಾಧ್ಯ ನೇತೃತ್ವದಲ್ಲಿ ಧ್ವಜ ಹಾರಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ಶಾಶ್ವತ ಧ್ವಜ ಹಾರಿಸುವ ಸಂಕಲ್ಪ ಅಡಿಯಲ್ಲಿ ಪಟ್ಟಣದ ವಿಜಯವಾಣಿ ವರದಿಗಾರ ಷಣ್ಮುಖ ಅವರ ಮನೆಯ ಮೇಲೆ ಭಾನುವಾರ ಕ. ಸಾ. ಪ. ಅಧ್ಯಕ್ಷ ಡಿ. ಎಂ. ಹಾಲಾರಾಧ್ಯ ನೇತೃತ್ವದಲ್ಲಿ ಧ್ವಜ ಹಾರಿಸಲಾಯಿತು. ಷಣ್ಮುಖ ಅವರು ಕಳೆದ 6ವರ್ಷಗಳಿಂದ…

ಸಾಸ್ವೆಹಳ್ಳಿ : ಮರ ಬಿದ್ದು ಮನೆ ಹಾಗೂ ಎರಡು ಬೈಕುಗಳು ಜಕ್ಕಂ.

ಸಾಸ್ವೆಹಳ್ಳಿ ಯ ಶ್ರೀ ಚೌಡೇಶ್ವರಿ ದೇವಸ್ಥಾನದ ಮುಂಭಾಗದಲ್ಲಿರುವ ಹಳೆ ತಲೆಮಾರಿನ ಅಶ್ವತ ಮರವೊಂದು ಸೋಮವಾರ ರಾತ್ರಿ ಮೋಡಮುಸುಕಿದ ತಿಳಿ ಗಾಳಿಗೆ ಮರವು ಪಕ್ಕದ ಎರಡು ಮನೆಗಳ ಮೇಲೆ ಬಿದ್ದು ಮನೆ ಹಾಗು ಹಾಗು ಎರಡು ಬೈಕುಗಳು ಜಕ್ಕಂ ಗೊಂಡಿರುವ ಘಟನೆ ಸಾಸ್ವೆಹಳ್ಳಿ…