ಏಪ್ರಿಲ್ 29ಕ್ಕೆ ಜಗಳೂರಿಗೆ ಮುಖ್ಯಮಂತ್ರಿಗಳು
ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ದಿ
ಕಾಮಗಾರಿಗಳಿಗೆ ಚಾಲನೆ : ಡಿ.ಸಿ ಮಹಾಂತೇಶ ಬೀಳಗಿ
ಜಗಳೂರು ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಏಪ್ರಿಲ್ 29 ರಂದುಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಜಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆಸಂಬಂಧಿಸಿದಂತೆ ಇಲಾಖೆಗಳು ಅಗತ್ಯ ಪೂರ್ವ ಸಿದ್ಧತೆಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.ಶುಕ್ರವಾರ ಜಗಳೂರು ತಾಲ್ಲೂಕಿನ ಗುರುಸಿದ್ದಾಪುರ(ಮಡ್ರಳ್ಳಿ) ಗ್ರಾಮದ…
