ಎಂ.ಪಿ. ರೇಣುಕಾಚಾರ್ಯ ಅವರ ಪ್ರವಾಸ ಕಾರ್ಯಕ್ರಮ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಮಾ.05 ಮತ್ತು 06ರಂದು ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ರೇಣುಕಾಚಾರ್ಯ ಅವರು ಮಾ.05 ರಂದು ಹೊನ್ನಾಳಿಯಿಂದಹೊರಟು ಬೆಳಿಗ್ಗೆ 10.30ಕ್ಕೆ ಶಿಕಾರಿಪುರಕ್ಕೆ ತೆರಳಿ ಮಾಜಿಮುಖ್ಯಮಂತ್ರಿಗಳ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿರುವಅಭಿನಂದನಾ ಕಾರ್ಯಕ್ರಮದಲ್ಲಿ…
