ಉದ್ಯೋಗ ಪಡೆಯಲು ಔದ್ಯೋಗಿಕ ಕ್ಷೇತ್ರಕ್ಕೆ ಬೇಕಿರುವ ಕೌಶಲ, ನೈಪುಣ್ಯತೆ ಅತಿ ಅವಶ್ಯಕ- ಮಹಾಂತೇಶ್ ಬೀಳಗಿ
ಪ್ರಸ್ತುತ ಕಾಲಮಾನದಲ್ಲಿ ಕೇವಲ ಪದವಿ, ಸ್ನಾತಕೋತ್ತರಪದವಿ ವಿದ್ಯಾರ್ಹತೆ ಹೊಂದಿದ ಮಾತ್ರಕ್ಕೆ ಯುವಜನತೆ ಉದ್ಯೋಗಪಡೆಯುವುದು ಕಷ್ಟಸಾಧ್ಯ. ಔದ್ಯೋಗಿಕ ಕ್ಷೇತ್ರಕ್ಕೆಬೇಕಿರುವ ಕೌಶಲ್ಯ, ವೃತ್ತಿ ನೈಪುಣ್ಯತೆ ಹೊಂದುವುದು ಅತಿಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.75ನೇ ಸ್ವಾತಂತ್ರ್ಯದ ಅಮೃತಮಹೋತ್ಸವ ಅಂಗವಾಗಿ ಭಾರತಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ವ್ಯಾಪ್ತಿಯಕೌಶಲ್ಯಾಭಿವೃದ್ಧಿ,…
