Author: Aravind S

ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೊನ್ನಾಳಿಯಲ್ಲಿ ಪೂರ್ವಭಾವಿ ಸಭೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಚೀಲೂರು ಗ್ರಾಮದಲ್ಲಿ ದಿನಾಂಕ 24 11-21 ರಂದು ಬುಧವಾರ ಬೆಳಗ್ಗೆ 11:30ಕ್ಕೆ ಸರಿಯಾಗಿ VSSN ಕಟ್ಟಡ ಚೀಲೂರಿನಲ್ಲಿ ,ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೊನ್ನಾಳಿ ನೂತನ ಚೀಲೂರು ಶಾಖೆಯ ಉದ್ಘಾಟನಾ ಸಮಾರಂಭವು ನಡೆಯುತ್ತಿದ್ದು, ಉದ್ಘಾಟನೆ…

ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಅರ್ಜಿ ಆಹ್ವಾನ

ಹೊಸದಿಲ್ಲಿಯ ಎನ್.ಸಿ.ಇ.ಆರ್.ಟಿ ಮಾರ್ಗಸೂಚಿಯಂತೆ ರಾಷ್ಟ್ರೀಯಪ್ರತಿಭಾನ್ವೇಷಣೆ ಪರೀಕ್ಷೆ ಎನ್‍ಟಿಎಸ್‍ಇ ಪರೀಕ್ಷೆಯನ್ನು ಎರಡುಹಂತದಲ್ಲಿ ನಡೆಸಲಾಗುತ್ತಿದ್ದು, ಮೊದಲನೇ ಹಂತದಪರೀಕ್ಷೆಯನ್ನು ರಾಜ್ಯ ಮಟ್ಟದಲ್ಲಿ 2022ರ ಜನವರಿ-16ರಂದುಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕೆಎಸ್‍ಕ್ಯೂಎಎಸಿವತಿಯಿಂದ ನಡೆಸಲು ಆನ್‍ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನವಾಗಿದೆ. ಎನ್‍ಟಿಎಸ್‍ಇ…

ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆ : ಆಧಾರ್ ಅಪ್‍ಡೇಟ್

ಮಾಡಿಸಲು ಸೂಚನೆ ದಾವಣಗೆರೆ ಜಿಲ್ಲೆ 05 ತಾಲ್ಲೂಕಿನ ವ್ಯಾಪ್ತಿಯಲ್ಲಿ 2020-21ನೇ ಸಾಲಿನಲ್ಲಿಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿಪ್ರವರ್ಗ-1, 2(ಎ), 3(ಎ) ಮತ್ತು 3(ಬಿ) ವಿದ್ಯಾರ್ಥಿಗಳು ಮೆಟ್ರಿಕ್ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್…

ಫಿಜಿಯೋಥೆರಪಿಸ್ಟ್ ನೇಮಕ : ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯಶಿಕ್ಷಣದ ಅನುಮೋದಿತ ಚಟುವಟಿಕೆಯಾದ ತೀವ್ರತರ ವಿಕಲತೆಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ದೈಹಿಕಚಿಕಿತ್ಸೆ/ಫಿಜಿಯೋಥೆರಫಿ ಮಾಡಿಸುವ ಅಗತ್ಯತೆ ಇರುವುದರಿಂದತ್ರಿಸದಸ್ಯ ಸಮಿತಿಯಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ದಾವಣಗೆರೆದಕ್ಷಿಣವಲಯ ಇಲ್ಲಿಗೆ ಒಂದು ಹುದ್ದೆ ಫಿಜಿಯೋಥೆರಫಿಸ್ಟ್ (ಡಿಪ್ಲೋಮಇನ್ ಫಿಜಿಯೋಥೆರಫಿಸ್ಟ್/ಬ್ಯಾಚುಲರ್ ಆಫ್ ಫಿಜಿಯೋಥೆರಪಿಸ್ಟ್) ನೇಮಕಮಾಡಿಕೊಳ್ಳಲು…

49 ಮಿ.ಮೀ. ಮಳೆ : 3.19 ಕೋಟಿ ರೂ. ನಷ್ಟ

ಜಿಲ್ಲೆಯಲ್ಲಿ ನ.19 ರಂದು 49.0 ಮಿ.ಮೀ ಸರಾಸರಿ ಉತ್ತಮಮಳೆಯಾಗಿದ್ದು, ಒಟ್ಟು ರೂ.319.15 ಲಕ್ಷ ರೂ. ನಷ್ಟದ ಅಂದಾಜುಮಾಡಲಾಗಿದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ ಅತಿ ಹೆಚ್ಚು 69 ಮಿ.ಮೀ.ಮಳೆಯಾಗಿದೆ. ಅತಿವೃಷ್ಟಿಯಿಂದಾಗಿ ಇಬ್ಬರು ಸಾವನ್ನಪ್ಪಿರುವ ಘಟನೆಜರುಗಿದೆ.ಉಳಿದಂತೆ ಚನ್ನಗಿರಿ ತಾಲ್ಲೂಕಿನಲ್ಲಿ 52 ಮಿ.ಮೀ, ದಾವಣಗೆರೆ 53…

ದಾವಣಗೆರೆ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ(OI TO 10 ತರಗತಿಯವರೆಗೆ) ಮತ್ತು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ ಮಹಾಂತೇಶ ಬೀಳಗಿ, ಭಾ.ಆ.ಸೇ, ಅಧ್ಯಕ್ಷರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ದಾವಣಗೆರೆ ಜಿಲ್ಲೆ ಆದ ನಾನು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಧ್ಯಾಯ 04 ರ ಕಲಂ…

ರೈತ ವಿರೋಧಿ ಮಸೂದೆ ವಿರುದ್ಧ ದೇಶದ ರೈತರ ಹೋರಾಟಕ್ಕೆ ಸರ್ವಾಧಿಕಾರಿ ಮೋದಿ ಆಡಳಿತ ಕೊನೆಗೂ ಕೇಂದ್ರ ಸರ್ಕಾರ ಶರಣಾಗಿದೆ.

:19/11/21 ಇಂದು ಮಧ್ಯಾಹ್ನ:3:00 pm ಗೆ, ರೈತ ವಿರೋಧಿ ಮಸೂದೆ ವಿರುದ್ಧ ದೇಶದ ರೈತರ ಹೋರಾಟಕ್ಕೆ ಸರ್ವಾಧಿಕಾರಿ ಮೋದಿ ಆಡಳಿತ ಕೊನೆಗೂ ರೈತರ ಹೋರಾಟದ ಮುಂದೆ ಕೇಂದ್ರ ಸರ್ಕಾರ ಶರಣಾಗಿದೆ.ಈ ಹಿನ್ನೆಲೆಯಲ್ಲಿ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಸಿಹಿ ವಿತರಿಸಿ ಸಂಭ್ರಮಾಚರಣೆಯನ್ನು ಸ್ಥಳ@…

ಮಳೆ ವಿವರ

ಜಿಲ್ಲೆಯಲ್ಲಿ ನ.18 ರಂದು 13.0 ಮಿ.ಮೀ ಸರಾಸರಿ ಮಳೆಯಾಗಿದ್ದು,ಒಟ್ಟು ರೂ.137.335 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 14.0 ಮಿ.ಮೀ, ದಾವಣಗೆರೆ 10.0 ಮಿ.ಮೀ,ಹರಿಹರ 8.0 ಮಿ.ಮೀ, ಹೊನ್ನಾಳಿ 10.0 ಮಿ.ಮೀ, ಜಗಳೂರು ತಾಲ್ಲೂಕಿನಲ್ಲಿ17.0 ಮಿ.ಮೀ, ನ್ಯಾಮತಿ 10.0 ಮೀ.ಮಿ…

ಎಸ್‍ಸಿಪಿ/ಟಿಎಸ್‍ಪಿ ಯೋಜನೆಗಳ ಅನುಷ್ಠಾನ ಸಕಾಲದಲ್ಲಿ

ಪೂರ್ಣಗೊಳಲಿ: ಜಿಲ್ಲಾಧಿಕಾರಿ ವಿಶೇಷ ಘಟಕ ಯೋಜನೆ ಮತ್ತು ಬುಡಕಟ್ಟುಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು,ಯೋಜನೆಗಳು ಸಕಾಲಕ್ಕೆ ಸಮಪರ್ಕವಾಗಿ ಫಲಾನುಭವಿಗಳಿಗೆತಲುಪಬೇಕು. ಯೋಜನೆ ಅನುಷ್ಠಾನದಲ್ಲಿ ವಿಳಂಬವಾದರೆಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದುಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ವಿವಿಧ ಇಲಾಖೆ ಅಧಿಕಾರಿಗಳಿಗೆಎಚ್ಚರಿಸಿದರು.…

ಉತ್ತಮ ಆರೋಗ್ಯಕ್ಕೆ ಪ್ರಕೃತಿ ಚಿಕಿತ್ಸೆಯ ಪಂಚತಂತ್ರ ಅಳವಡಿಸಿಕೊಳ್ಳಲು ಕರೆ

ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆಯಪಂಚತಂತ್ರಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿಅಳವಡಿಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಕೃತಿ ಚಿಕಿತ್ಸಾಲಯದಆಡಳಿತ ವೈದ್ಯಾಧಿಕಾರಿ ಡಾ. ರತ್ನ ಸಲಹೆ ನೀಡಿದರು.ನಗರದ ದೇವರಾಜ ಅರಸು ಬಡಾವಣೆಯಲ್ಲಿನ ಸರ್ಕಾರಿ ಪ್ರಕೃತಿಚಿಕಿತ್ಸಾಲಯದಲ್ಲಿ ಗುರುವಾರ ಏರ್ಪಡಿಸಲಾದ ರಾಷ್ಟ್ರೀಯ ಪ್ರಕೃತಿಚಿಕಿತ್ಸಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾಲ್ಕನೇ…