ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನ ನೀವೂ ಒಮ್ಮೆ ವೀಕ್ಷಿಸಿ.
ಆಧುನಿಕತೆಯ ಭರಾಟೆಯಲ್ಲಿ ಪರಿಸರ ವಿನಾಶವಾಗುತ್ತಿದ್ದು,ಪರಿಸರ ಚಕ್ರ ತಲೆಕೆಳಗಾಗಿ ಮಾರಕ ರೋಗಗಳು, ಪ್ರಕೃತಿವಿಕೋಪಗಳು ಘಟಿಸುತ್ತಿವೆ. ಪ್ರಕೃತಿ ನಾಶದಿಂದ ವನ್ಯಜೀವಿಗಳಲೋಕ ಅವಸಾನದ ಅಂಚಿಗೆ ತಲುಪಿರುವುದರಲ್ಲಿ ಯಾವಸಂದೇಹವಿಲ್ಲ! ಇಂದಿನ ಯುವಪೀಳಿಗೆಗೆ ವಿವಿಧ ವನ್ಯಜೀವಿಗಳ ಪರಿಚಯಮಾಡಿಕೊಡುವ ನಿಟ್ಟಿನಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ, ದಾವಣಗೆರೆಬರ್ಡರ್ಸ್ ಫೋರಮ್, ಹಾಗೂ ರೋಟರಿ…
