ಡಾ.ಎಚ್.ಪಿ ರಾಜ್ಕುಮಾರ್ ಭಾರತೀಯ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಸರ್ಕಾರ ಜಾರಿಗೊಳಿಸಿರುವ ವಿದ್ಯಾಗಮವನ್ನು ಕಟ್ಟುನಿಟ್ಟಿನಲ್ಲಿ ಪಾಲಿಸುವ ಮೂಲಕ ನಾಳಿನ ನಾಗರೀಕರ ನಿರ್ಮಾಣ.
ಕೊರೊನಾ ನಡುವೆಯೂ ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳಿ ಹೊನ್ನಾಳಿ: ಎರಡು ವರ್ಷದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಕೊಂಡಿಲ್ಲ. ಆದ್ದರಿಂದ ಶಾಲೆಯು ಪ್ರಾರಂಭದ ದಿನದಿಂದಲೇ ವಿದ್ಯಾರ್ಥಿಗಳನ್ನು ದೂರವಾಣಿ, ಇನ್ನಿತರೆ ಮೂಲಗಳಿಂದ ಸಂಪರ್ಕಿಸಿ ಅಭ್ಯಾಸದಲ್ಲಿ ತೊಡಗಿಕೊಳ್ಳುವಂತೆ ಮಾಡಬೇಕು. ಸರ್ಕಾರ ಜಾರಿಗೊಳಿಸಿರುವ ವಿದ್ಯಾಗಮವನ್ನು ಕಟ್ಟುನಿಟ್ಟಿನಲ್ಲಿ ಪಾಲಿಸುವ ಮೂಲಕ ನಾಳಿನ…
