ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೆ
ಆದ್ಯತೆ- ಸಿ.ಬಿ. ರಿಷ್ಯಂತ್ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್ಡೌನ್ ಇನ್ನೂಜಾರಿಯಲ್ಲಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನಲಾಕ್ಡೌನ್ ಜಾರಿಗೊಳಿಸಲು ಪ್ರಥಮಾದ್ಯತೆ ನೀಡಲಾಗುವುದು, ನಿಷೇಧಿತಅವಧಿಯಲ್ಲಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ ಕ್ರಮಜರುಗಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಹೇಳಿದರು.ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ…
