Author: Aravind S

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಪ್ರತಿ ದಿನವೂ ಗಗನಕ್ಕೇರುತ್ತಿದ್ದು ಸಾರ್ವಜನಿಕರ ಆಕ್ರೋಶ ಮುಗಿಲು ಮುಟ್ಟಿದೆ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಆಕ್ರೋಶ,ತಗ್ಗಿಸಲು ಒತ್ತಾಯ

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಪ್ರತಿ ದಿನವೂ ಗಗನಕ್ಕೇರುತ್ತಿದ್ದು ಸಾರ್ವಜನಿಕರ ಆಕ್ರೋಶ ಮುಗಿಲು ಮುಟ್ಟಿದೆ. ದೇಶವನ್ನು ರಾಮರಾಜ್ಯ ಮಾಡುವುದಾಗಿ ಹೇಳಿ ಅಧಿಕಾರ ಹಿಡಿದು ಇವತ್ತು ಜನರು ದಿನ ನಿತ್ಯ ಬಳಸುವ ಎಲ್ಲಾ ಪದಾರ್ಥಗಳು ಕೈಗೆಟಕುವ ಪರಿಸ್ಥಿತಿ ಇಲ್ಲದಂತಾಗಿದೆ. ಬಡ ಜನರ…

ಕರೋನ ವಾರಿಯರ್ಸ್‌ಗಳಿಗೆ, ಸಂಕಷ್ಟದಲ್ಲಿರುವವರಿಗೆ ಸಂಸದ‌ ಬಿ.ವೈ ರಾಘವೇಂದ್ರರಿಂದ ದಿನಸಿ ಕಿಟ್ಶಿ

ಕರೋನ ವಾರಿಯರ್ಸ್‌ಗಳಿಗೆ, ಸಂಕಷ್ಟದಲ್ಲಿರುವವರಿಗೆ ಸಂಸದ‌ ಬಿ.ವೈ ರಾಘವೇಂದ್ರರಿಂದ ದಿನಸಿ ಕಿಟ್ಶಿಕಾರಿಪುರ: ಸೇವಾ ಭಾರತಿ ಕರ್ನಾಟಕ ಪ್ರೇರಣಾ ಎಜುಕೇಷನಲ್ ಟ್ರಸ್ಟ್ ಶಿವಮೊಗ್ಗ ಇವರ ವತಿಯಿಂದ ಕರೋನ ವಾರಿಯರ್ಸ್‌ ಮತ್ತು ಸಂಕಷ್ಟದಲ್ಲಿರುವವರಿಗೆ ಹಾಗ್ಗು ಪತ್ರಕರ್ತ ರಿಗೂ ಆಹಾರ ಕಿಟ್ ವಿತರಿಸಿ ಮಾನವೀಯ ಮೌಲ್ಯ ಮೆರೆದ…

ಸ್ವದೇಶಿ ಲಸಿಕೆಯಂತೆ ಸ್ವದೇಶಿ ವಸ್ತುಗಳು ಸಹ ಬಳಕೆಯಾಗಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ. ಎಸ್. ಸ್ವಾಮಿ.

ಸ್ವದೇಶಿ ಲಸಿಕೆಯಂತೆ ಸ್ವದೇಶಿ ವಸ್ತುಗಳು ಸಹ ಬಳಕೆಯಾಗಲಿಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ. ಎಸ್. ಸ್ವಾಮಿ.ನಗರಗಳಿಗೆ ಗ್ರಾಮಸ್ಥರು ಮರು ವಲಸೆ ಹೋಗುತ್ತಿರುವುದರಿಂದ ನಗರಗಳಲ್ಲಿ ಜನಸಾಂದ್ರತೆ ಹೆಚ್ಚಾಗಿ, ಕರೋನ ಮಹಾ ಮಾರಿ ಮತ್ತೆ ಮರುಕಳಿಸುವ ಸಂಭವವಿರುತ್ತದೆ. ಹಾಗಾಗಿ ಗ್ರಾಮಗಳಿಗೆ…

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಜಾರಿಗೆ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಜಾರಿಗೆ ತಂದಿದ್ದು, ರೈತರು ಇದರ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ಪಟ್ಟಣದ ವೀರ ಸಂಗೊಳ್ಳಿ ರಾಯಣ್ಣ…

ಹೊಸ ನ್ಯಾಯಬೆಲೆ ಅಂಗಡಿ

ಮಂಜೂರಾತಿಗಾಗಿ ಅರ್ಜಿ ಆಹ್ವಾನ ದಾವಣಗೆರೆಯ ಕೊಟ್ಟೂರೇಶ್ವರ ಬಡಾವಣೆಯ ಪಡಿತರಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಕರೆಯಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30ದಿವಸದೊಳಗಾಗಿ ಜಂಟಿ ನಿರ್ದೇಶಕರು,…

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೊಂದಣಿ

ಮಾಡಿಕೊಳ್ಳಲು ಸೂಚನೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾಯೋಜನೆ(ಖ-WಃಅIS) ಅಡಿ 2021-22 ನೇ ಸಾಲಿನ ಮುಂಗಾರು ಹಂಗಾಮಿನಬೆಳೆಗಳ ಸಂಯೋಜನೆಗಳನ್ನು ಅಧಿಸೂಚಿಸಿ ತೋಟಗಾರಿಕಾಬೆಳೆಗಳಾದ ಅಡಿಕೆ, ದಾಳಿಂಬೆ, ವೀಳ್ಯೆದೆಲೆ, ಕಾಳುಮೆಣಸು ಮತ್ತುಮಾವು ಬೆಳೆಗಳಿಗೆ ನೋಂದಣಿ ಮಾಡಿಸುವಂತೆ ತೋಟಗಾರಿಕೆಇಲಾಖೆಯು ರೈತರಿಗೆ ಸೂಚನೆ ನೀಡಿದೆ.ದಾವಣಗೆರೆ ಜಿಲ್ಲೆಗೆ ಎಸ್.ಬಿ.ಐ…

ದಾವಣಗೆರೆ : ಹೊಸ ನ್ಯಾಯಬೆಲೆ ಅಂಗಡಿ

ಮಂಜೂರಾತಿಗಾಗಿ ಅರ್ಜಿ ಆಹ್ವಾನ ದಾವಣಗೆರೆಯ ಕೊಟ್ಟೂರೇಶ್ವರ ಬಡಾವಣೆಯ ಪಡಿತರಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಕರೆಯಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30ದಿವಸದೊಳಗಾಗಿ ಜಂಟಿ ನಿರ್ದೇಶಕರು,…

ಸಿ.ಎಂ. ಉದಾಸಿ ನಿಧನಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ|| ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ತೀವ್ರ ಸಂತಾಪ

ಸಿ.ಎಂ. ಉದಾಸಿ ನಿಧನಕ್ಕೆ ಡಾ|| ಎಸ್ಸೆಸ್, ಎಸ್ಸೆಸ್ಸೆಂ ತೀವ್ರ ಸಂತಾಪ ದಾವಣಗೆರೆ: ಮಾಜಿ ಸಚಿವ, ಬಿಜೆಪಿಯ ಹಿರಿಯ ಮುಖಂಡ, ಶಾಸಕ ಸಿ.ಎಂ. ಉದಾಸಿ ಅವರ ನಿಧನಕ್ಕೆ ಶಾಸಕರು, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ|| ಶಾಮನೂರು ಶಿವಶಂಕರಪ್ಪ, ಮಾಜಿ…

ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಭೂ ಹಗರಣ ಕಾರಣ!

ತನಿಖೆಗೆ ಸಿದ್ದರಾಮಯ್ಯ ಆಗ್ರಹ ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ನಡುವಣ ಕಿತ್ತಾಟಕ್ಕೆ ಮೈಸೂರಿನಲ್ಲಿ ನಡೆದಿದೆ ಎನ್ನಲಾದ ಭೂ ಹಗರಣ ಕಾರಣ ಎನ್ನಲಾಗುತ್ತಿದೆ. ಆ ಹಗರಣದ ಬಗ್ಗೆ ಸರ್ಕಾರ, ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ…

ಆಕ್ಸಿಜನ್ ಸಾಂದ್ರಕಗಳ ಹಸ್ತಾಂತರ

ಸರ್ಕಾರದಿಂದ ಜಿಲ್ಲೆಗೆ ಮಂಜೂರಾಗಿರುವ 5 ಆಕ್ಸಿಜನ್ ಸಾಂದ್ರಕಗಳಪೈಕಿ ಒಂದು ಆಕ್ಸಿಜನ್ ಸಾಂದ್ರಕವನ್ನು ಆನಗೋಡು ಪ್ರಾಥಮಿಕಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ,ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ, ಹಾಗೂ ಮಾಯಕೊಂಡಶಾಸಕರಾದ ಪ್ರೋ.ಲಿಂಗಣ್ಣ ಇವರು ಹಸ್ತಾಂತರಿಸಿದರು. ಈ ವೇಳೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ವಿಜಯ…