ರೈತರ ಕೃಷಿ ಚಟುವಟಿಕೆಗೆ ಹಿನ್ನಡೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು ಈಗಾಗಲೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಪ್ರಾರಂಭಿಸಲಾಗಿದೆ, ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ ಸರಬರಾಜಿಗಾಗಿ ಅಗತ್ಯ ಕ್ರಮ
ರೈತರ ಕೃಷಿ ಚಟುವಟಿಕೆಗೆ ಹಿನ್ನಡೆಯಾಗದಂತೆ ಕ್ರಮಕೈಗೊಳ್ಳಲಾಗಿದ್ದು ಈಗಾಗಲೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜವಿತರಣೆ ಪ್ರಾರಂಭಿಸಲಾಗಿದೆ, ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರಸರಬರಾಜಿಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ರೈತರುಅನಗತ್ಯವಾಗಿ ಮುಗಿಬಿದ್ದು ಗೊಬ್ಬರ ಖರೀದಿಸಲು ಮುಂದಾಗದೆ, ಅವಶ್ಯವಿರುವಷ್ಟು ಗೊಬ್ಬರ ಮಾತ್ರ ಖರೀದಿಸಬೇಕು ಎಂದುಮಾಯಕೊಂಡ ಶಾಸಕರು ಹಾಗೂ ಲಿಡಕರ್…
